BREAKING: ‘ಮಾಗಡಿ MLA ಬಾಲಕೃಷ್ಣ’ ವಿರುದ್ಧ ಚುನಾವಣಾ ಆಯೋಗಕ್ಕೆ ‘JDS’ ದೂರು: ‘ಶಾಸಕತ್ವ’ ರದ್ದತಿಗೆ ಮನವಿ

ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿತು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸುತ್ತೇನೆ ಎಂಬುದಾಗಿ ಅವರು ಹೇಳಿಕೆ ನೀಡಿರುತ್ತಾರೆ. ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ … Continue reading BREAKING: ‘ಮಾಗಡಿ MLA ಬಾಲಕೃಷ್ಣ’ ವಿರುದ್ಧ ಚುನಾವಣಾ ಆಯೋಗಕ್ಕೆ ‘JDS’ ದೂರು: ‘ಶಾಸಕತ್ವ’ ರದ್ದತಿಗೆ ಮನವಿ