BIG NEWS: ಲೋಕಸಭಾ ಚುನಾವಣೆಗೆ ‘JDS’ ಭರ್ಜರಿ ತಯಾರಿ: ಇಂದಿನಿಂದ 2 ದಿನ ‘HDK ರೆಸಾರ್ಟ್ ಪಾಲಿಟಿಕ್ಸ್’

ಬೆಂಗಳೂರು: ರಾಜ್ಯ ಜೆಡಿಎಸ್ ನಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆ ಗರಿಗೆದರಿದೆ. ಲೋಕಸಭಾ ಚುನಾವಣೆ ಸಂಬಂಧ ಈಗಾಗಲೇ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವಂತ ಜೆಡಿಎಸ್, ಕ್ಷೇತ್ರಗಳಲ್ಲಿ ಈಗಿನಿಂದಲೇ ಗೆಲ್ಲೋದಕ್ಕೆ ಪ್ಲಾನ್ ಮಾಡುತ್ತಿದೆ. ಇದಕ್ಕಾಗಿ ಇಂದಿನಿಂದ 2 ದಿನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ಪಾಲಿಟಿಕ್ಸ್ ಆರಂಭಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವಂತ ರೆಸಾರ್ಟ್ ಒಂದರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು, ಮುಂಡರ ಸಭೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದಿನಿಂದ ಎರಡು … Continue reading BIG NEWS: ಲೋಕಸಭಾ ಚುನಾವಣೆಗೆ ‘JDS’ ಭರ್ಜರಿ ತಯಾರಿ: ಇಂದಿನಿಂದ 2 ದಿನ ‘HDK ರೆಸಾರ್ಟ್ ಪಾಲಿಟಿಕ್ಸ್’