ಈ ವಿಷಯದಲ್ಲೂ ಸುಳ್ಳಾಡುವ ‘ಜೆಡಿಎಸ್’ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ – ಬಿಜೆಪಿ ಕಿಡಿ

ಬೆಂಗಳೂರು: ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಶ್ರೀ ದೇವೇಗೌಡರಿಗೇ ( HD Devegowdha ) ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿ ( Basavaraj Bommai ) ಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ಜೆಡಿಎಸ್ ಪಕ್ಷದ ( JDS Party ) ವಿರುದ್ಧ ಕಿಡಿಕಾರಿದೆ. ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಶ್ರೀ ದೇವೇಗೌಡರಿಗೇ … Continue reading ಈ ವಿಷಯದಲ್ಲೂ ಸುಳ್ಳಾಡುವ ‘ಜೆಡಿಎಸ್’ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ – ಬಿಜೆಪಿ ಕಿಡಿ