ನಾಳೆ ಬಸವನಗುಡಿಯಲ್ಲಿ ‘ಜೆಡಿಎಸ್ ಜನತಾ ಮಿತ್ರ’ ಸಮಾರೋಪ ಸಮಾವೇಶ: 1 ಲಕ್ಷಕ್ಕೂ ಹೆಚ್ಚು ಜನರು ಭಾಗಿ – HDK
ಬೆಂಗಳೂರು : ಜೆಡಿಎಸ್ ನ ಮಹತ್ವಾಕಾಂಕ್ಷೆಯ ಜನತಾ ಮಿತ್ರ ಸಮಾರೋಪ ಸಮಾರಂಭ ಶನಿವಾರ ಸಂಜೆ 3 ಗಂಟೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿದೆ. ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮೈದಾನಕ್ಕೆ ಭೇಟಿ ನೀಡಿ ವೇದಿಕೆ ಸೇರಿದಂತೆ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದ್ದು, ವೇದಿಕೆ ಹಿಂಭಾಗದಲ್ಲಿ ಅಷ್ಟೇ ದೊಡ್ಡ ಪ್ರಮಾಣ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಸಮಾರಂಭ ಆರಂಭವಾಗಲಿದೆ. BIG … Continue reading ನಾಳೆ ಬಸವನಗುಡಿಯಲ್ಲಿ ‘ಜೆಡಿಎಸ್ ಜನತಾ ಮಿತ್ರ’ ಸಮಾರೋಪ ಸಮಾವೇಶ: 1 ಲಕ್ಷಕ್ಕೂ ಹೆಚ್ಚು ಜನರು ಭಾಗಿ – HDK
Copy and paste this URL into your WordPress site to embed
Copy and paste this code into your site to embed