ಜೆಡಿಎಸ್‌ ಜನತಾ ಮಿತ್ರ ಸಮಾವೇಶ: ವಿಧಾನಸೌಧದಲ್ಲಿ ಚಂಬಲ್ ಕಣಿವೆ ದರೋಡೆಕೋರರು ಇದ್ದಾರೆಂದು ಮಾಜಿ HDK

ಬೆಂಗಳೂರು: ಚಂಬಲ್ ಕಣಿವೆಯ ದರೋಡೆಕೋರರು ವಿಧಾನಸೌಧದಲ್ಲಿ ಸೇರಿಕೊಂಡಿದ್ದಾರೆ. ಅವರನ್ನು ಓಡಿಸುವ ಕೆಲಸ ಮಾಡಬೇಕಿದೆ. ಹಾಗಾಗಿ, ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳಕ್ಕೆ ಒಂದು ಅವಕಾಶ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ನಿವಾಸಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜೆಡಿಎಸ್‍ ಪಕ್ಷದವತಿಯಿಂದ ಇಂದು ಹಮ್ಮಿಕೊಂಡಿದ್ದ ʼಜನತಾ ಮಿತ್ರʼ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಶ್ವ ಮಟ್ಟದಲ್ಲಿ ಖ್ಯಾತಿಯಾಗಿದ್ದ ಬೆಂಗಳೂರು ನಗರವನ್ನು ರಾಷ್ಟ್ರೀಯ ಪಕ್ಷಗಳು ಸಂಪೂರ್ಣವಾಗಿ ಹಾಳು‌ ಮಾಡಿದ್ದಾರೆ. ಅದನ್ನು ಸರಿ ಮಾಡಲು … Continue reading ಜೆಡಿಎಸ್‌ ಜನತಾ ಮಿತ್ರ ಸಮಾವೇಶ: ವಿಧಾನಸೌಧದಲ್ಲಿ ಚಂಬಲ್ ಕಣಿವೆ ದರೋಡೆಕೋರರು ಇದ್ದಾರೆಂದು ಮಾಜಿ HDK