Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ : ಹಬ್ಬಕೆಂದು ತವರು ಮನೆಗೆ ಬಂದ ಮಹಿಳೆ, ನೇಣು ಬಿಗಿದುಕೊಂಡು ಆತ್ಮಹತ್ಯೆ!

03/09/2025 12:30 PM

‘ಯಾವುದೇ ತಾಯಿ ಮದುವೆಗಾಗಿ ಮಗುವಿನ ಸುರಕ್ಷತೆ ಅಪಾಯಕ್ಕೆ ಹಾಕಲ್ಲ’ : ಕ್ರೌರ್ಯದ ಪ್ರಕರಣದಲ್ಲಿ ಪತಿಯನ್ನು ಬಿಡುಗಡೆಗೊಳಿಸಿದ ದೆಹಲಿ ಕೋರ್ಟ್

03/09/2025 12:21 PM

BREAKING : “ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ” : ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಭಾವುಕ ಪೋಸ್ಟ್!

03/09/2025 12:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೆಡಿಎಸ್ ಮುಖಂಡರಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ: ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಮನವಿ
KARNATAKA

ಜೆಡಿಎಸ್ ಮುಖಂಡರಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ: ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಮನವಿ

By kannadanewsnow0902/12/2024 8:37 PM

ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಕಾಯಿತು. ನಮ್ಮ ಮನವಿ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಅವರು ಹೇಳಿದ್ದಾರೆ.

ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ₹320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ₹265 ಇದೆ. ಕಡಿಮೆ ಬೆಳೆಯಿಂದಗಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿಅನಾವಿ ಮಾಡಲಾಗಿದೆ ಎಂದು ನಿಖಿಲ್ ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು ಹಾಗೂ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.

ಇದಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗವು, ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿತು.

ಮಂಡ್ಯ: ನಾಳೆ ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ : ಹಬ್ಬಕೆಂದು ತವರು ಮನೆಗೆ ಬಂದ ಮಹಿಳೆ, ನೇಣು ಬಿಗಿದುಕೊಂಡು ಆತ್ಮಹತ್ಯೆ!

03/09/2025 12:30 PM1 Min Read

BREAKING : “ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ” : ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಭಾವುಕ ಪೋಸ್ಟ್!

03/09/2025 12:19 PM1 Min Read

ಮಂಡ್ಯದಲ್ಲಿ ಘೋರ ದುರಂತ : ‘KSRTC’ ಬಸ್ ಹರಿದು ವ್ಯಕ್ತಿಗೆ ಗಂಭೀರ ಗಾಯ!

03/09/2025 11:16 AM1 Min Read
Recent News

ಶಿವಮೊಗ್ಗ : ಹಬ್ಬಕೆಂದು ತವರು ಮನೆಗೆ ಬಂದ ಮಹಿಳೆ, ನೇಣು ಬಿಗಿದುಕೊಂಡು ಆತ್ಮಹತ್ಯೆ!

03/09/2025 12:30 PM

‘ಯಾವುದೇ ತಾಯಿ ಮದುವೆಗಾಗಿ ಮಗುವಿನ ಸುರಕ್ಷತೆ ಅಪಾಯಕ್ಕೆ ಹಾಕಲ್ಲ’ : ಕ್ರೌರ್ಯದ ಪ್ರಕರಣದಲ್ಲಿ ಪತಿಯನ್ನು ಬಿಡುಗಡೆಗೊಳಿಸಿದ ದೆಹಲಿ ಕೋರ್ಟ್

03/09/2025 12:21 PM

BREAKING : “ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ” : ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಭಾವುಕ ಪೋಸ್ಟ್!

03/09/2025 12:19 PM

ಭಾರತದಲ್ಲಿ ಗೋಚರವಾಗುತ್ತೆ ರಾಹುಗ್ರಸ್ತ ಚಂದ್ರಗ್ರಹಣ: ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ | CHANDRA GRAHAN 2025

03/09/2025 11:56 AM
State News
KARNATAKA

ಶಿವಮೊಗ್ಗ : ಹಬ್ಬಕೆಂದು ತವರು ಮನೆಗೆ ಬಂದ ಮಹಿಳೆ, ನೇಣು ಬಿಗಿದುಕೊಂಡು ಆತ್ಮಹತ್ಯೆ!

By kannadanewsnow0503/09/2025 12:30 PM KARNATAKA 1 Min Read

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಬ್ಬಕ್ಕೆ ತವರು ಮನೆಗೆ ಬಂದಿದ್ದಾಗ ಮಹಿಳೆ…

BREAKING : “ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ” : ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಭಾವುಕ ಪೋಸ್ಟ್!

03/09/2025 12:19 PM

ಮಂಡ್ಯದಲ್ಲಿ ಘೋರ ದುರಂತ : ‘KSRTC’ ಬಸ್ ಹರಿದು ವ್ಯಕ್ತಿಗೆ ಗಂಭೀರ ಗಾಯ!

03/09/2025 11:16 AM

BIG NEWS: ರಾಜ್ಯದಲ್ಲೊಂದು ವಿಚಿತ್ರ ಕೇಸ್: ಆಸ್ತಿಗಾಗಿ ತಂದೆ ಆಶ್ಲೀಲ ಮೆಸೇಜ್ ಹರಿಬಿಟ್ಟು ಬ್ಲಾಕ್ ಮೇಲ್, ಪುತ್ರ ಅರೆಸ್ಟ್

03/09/2025 11:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.