ಇಂದು ‘ಜಿಟಿಡಿ’ ಆತ್ಮಸಾಕ್ಷಿಯಗೆ ಓಗೊಟ್ಟು ಚಾಮುಂಡೇಶ್ವರಿ ಸಾಕ್ಷಿಯಾಗಿ ಸತ್ಯ ಮಾತಾಡಿದ್ದಾರೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಜಿ.ಟಿ.ದೇವೇಗೌಡರು ಇಂದು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ. ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡವನಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು … Continue reading ಇಂದು ‘ಜಿಟಿಡಿ’ ಆತ್ಮಸಾಕ್ಷಿಯಗೆ ಓಗೊಟ್ಟು ಚಾಮುಂಡೇಶ್ವರಿ ಸಾಕ್ಷಿಯಾಗಿ ಸತ್ಯ ಮಾತಾಡಿದ್ದಾರೆ: ಸಿಎಂ ಸಿದ್ಧರಾಮಯ್ಯ