Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಆ.3ರಂದು NEET PG-2025ರ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ | NEET-PG 2025

06/06/2025 1:36 PM

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ : JDS ಶಾಸಕ ಜಿಟಿ ದೇವೇಗೌಡ ಹೇಳಿಕೆ
KARNATAKA

ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ : JDS ಶಾಸಕ ಜಿಟಿ ದೇವೇಗೌಡ ಹೇಳಿಕೆ

By kannadanewsnow0520/01/2024 2:03 PM

ಮೈಸೂರು : ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುತ್ತೆ ಎಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಘೋಷಣೆ ಮಾಡಿದ್ದಾರೆ. ಜ.22ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡ್ತೇವೆ. ಎಲ್ಲರ ಬಳಿ ದೇಣಿಗೆ ಸಂಗ್ರಹ ಮಾಡಿ ಮೈಸೂರು ತಾಲೂಕಿನ ಹಾರೋಹಳ್ಳಿಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು JDS ಶಾಸಕ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ.

ಬಾಲ ರಾಮನ ವಿಗ್ರಹ ಮೈಸೂರು ತಾಲೂಕಿನ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿಯ ದಲಿತ ಸಮುದಾಯದ ಮುಖಂಡರಾದ ರಾಮದಾಸ್ ಜಮೀನಿನಲ್ಲಿ ಕೃಷ್ಣ ಶಿಲೆ ಸಿಕ್ಕಿರುವುದು ನಮಗೆಲ್ಲ ಸಂತೋಷ. ಇಡೀ ಭಾರತ ದೇಶ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ರಾಮಲಲ್ಲಾ ವಿಗ್ರಹದ ಕಡೆ ನೋಡುತ್ತಿದ್ದಾರೆ. ನಮ್ಮ ದಲಿತ ಬಾಂಧವರ ಜಮೀನಿನಲ್ಲಿ ಮೂಡಿ ಬಂದಿರುವ ಶಿಲೆ.

ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಬಂದಿದ್ದ ವೇಳೆ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಪ್ರಾರ್ಥನೆ ಮಾಡಿದ್ದರು. ಈಗ ಇದೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಮಲಲ್ಲಾ ಮೂರ್ತಿಯ ಶಿಲೆ ಸಿಕ್ಕಿದೆ. ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗುತ್ತೆ. ಹೀಗಾಗಿ ಶ್ರೀ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲೇ ಮಂದಿರ ನಿರ್ಮಾಣ ಮಾಡುತ್ತೇವೆ ಎಂದರು.

ಜ.22ರಂದು ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗುತ್ತೆ. ಎಲ್ಲಾ ಜನರ ಬಳಿ ದೇಣಿಗೆ ಸಂಗ್ರಹ ಮಾಡಿ ಮಂದಿರ ನಿರ್ಮಾಣ ಮಾಡಲಾಗುತ್ತೆ. ಅರುಣ್ ಯೋಗಿರಾಜ್ ಅವರಿಂದಲೇ ದೇಗುಲಕ್ಕೆ ಮೂರ್ತಿ ಕೆತ್ತನೆ ಮಾಡಿಸಲಾಗುತ್ತೆ. ಅರುಣ್ ಮೈಸೂರಿಗೆ ಬಂದ ನಂತರ ಅವರಿಗೆ ಈ ಬಗ್ಗೆ ಮನವಿ ಮಾಡಲಾಗುವುದು. ರಾಮ, ಲಕ್ಷ್ಮಣ, ಸೀತಾ, ಭರತ, ಶತೃಘ್ನ ಸ್ವ ಪರಿವಾರ ಸಮೇತವಾದ ದೇಗುಲ ಇದಾಗಲಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM2 Mins Read

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM1 Min Read

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

06/06/2025 1:15 PM1 Min Read
Recent News

BREAKING: ಆ.3ರಂದು NEET PG-2025ರ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ | NEET-PG 2025

06/06/2025 1:36 PM

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

06/06/2025 1:35 PM

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM

BIG NEWS: ಬಾಲಿವುಡ್ ಖ್ಯಾತ ನಟ ‘ಡಿನೋ ಮೋರಿಯಾ’ ಮನೆ ಮೇಲೆ ‘ED’ ದಾಳಿ | ED Raid

06/06/2025 1:19 PM
State News
KARNATAKA

`ಕೈಕಟ್ಟಿ ನಿಲ್ಲುವ’ ಭಂಗಿಯ ಮೂಲಕವೂ ನಿಮ್ಮ ವ್ಯಕ್ತಿತ್ವ ಗುರುತಿಸಬಹುದು.!

By kannadanewsnow5706/06/2025 1:35 PM KARNATAKA 2 Mins Read

ಸಾಮಾನ್ಯವಾಗಿ ಎಲ್ಲರಿಗೂ ಕೈಗಳನ್ನು ಮಡಚಿ ನಿಲ್ಲುವ ಅಭ್ಯಾಸವಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ವಿಭಿನ್ನ ರೀತಿಯಲ್ಲಿ ಕೈಗಳನ್ನು ಕಟ್ಟಿ ನಿಲ್ಲುತ್ತಾರೆ ಅಥವಾ ಕುಳಿತುಕೊಳ್ಳುತ್ತಾರೆ.…

1.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ KIADB ಸರ್ವೇ ಸೂಪರ್ ವೈಸರ್ ಲೋಕಾಯುಕ್ತ ಬಲೆಗೆ

06/06/2025 1:30 PM

BIG NEWS : ಮೈಸೂರು ರಾಜ್ಯಕ್ಕೆ `ಕರ್ನಾಟಕ’ ಎಂದು ನಾಮಕರಣ ಮಾಡಿದ ಮುತ್ಸದ್ದಿ ದೇವರಾಜ ಅರಸು : CM ಸಿದ್ದರಾಮಯ್ಯ

06/06/2025 1:15 PM

BIG NEWS : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ಹೊಂದಿರುವವರೇ ಗಮನಿಸಿ: ಉಚಿತ ನವೀಕರಣಕ್ಕೆ ಜೂ.14 ಲಾಸ್ಟ್ ಡೇಟ್.!

06/06/2025 12:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.