Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಎಚ್ಚರ ; ಟಿವಿ, ಗೇಮ್, ಮೊಬೈಲ್ ಬಳಕೆ ‘ಮಕ್ಕಳ ಹೃದಯ’ವನ್ನ ದುರ್ಬಲಗೊಳಿಸುತ್ವೆ ; ಸಂಶೋಧನೆ

10/11/2025 7:11 PM

BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ವೀಡಿಯೋ ವೈರಲ್ ಕೇಸ್: ಮುಖ್ಯ ಅಧೀಕ್ಷಕರಾಗಿ ಅಂಶು ಕುಮಾರ್ ನೇಮಕ

10/11/2025 7:09 PM

GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ

10/11/2025 7:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಜಾಮೀನು ಅರ್ಜಿ ವಜಾ’ ಬೆನ್ನಲ್ಲೇ ಮಾಜಿ ಸಚಿವ H.D ರೇವಣ್ಣ ‘SIT’ ವಶಕ್ಕೆ​ | JDS MLA HD Revanna
KARNATAKA

BREAKING: ‘ಜಾಮೀನು ಅರ್ಜಿ ವಜಾ’ ಬೆನ್ನಲ್ಲೇ ಮಾಜಿ ಸಚಿವ H.D ರೇವಣ್ಣ ‘SIT’ ವಶಕ್ಕೆ​ | JDS MLA HD Revanna

By kannadanewsnow0904/05/2024 6:55 PM

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೌಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೊಳೆನರಸೀಪುರ ನಿವಾಸದಲ್ಲಿ ಸಂತ್ರಸ್ತೆಯೊಂದಿಗೆ ತೆರಳಿದ್ದಂತ ಎಸ್ಐಟಿ ಅಧಿಕಾರಿಗಳು, ಸ್ಥಳ ಮಹಜರು ನಡೆಸಿದ್ದರು. ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನಿವಾಸಕ್ಕೂ ಆಗಮಿಸಿದ್ದಾರೆ. ಕಾರಣ ಹೆಚ್.ಡಿ ರೇವಣ್ಣ ಅವರು ದೇವೇಗೌಡ ನಿವಾಸದಲ್ಲಿ ಇರೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾಹಿತಿ ದೊರೆತಿರೋದಾಗಿದೆ. ಹೀಗಾಗಿ ಹುಡುಕಾಡೋದಕ್ಕಾಗಿ ಆಗಮಿಸಿದ್ದರು. ಅಂತಿಮವಾಗಿ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದ್ರೇ ಕೋರ್ಟ್ ವಾದ ಪ್ರತಿವಾದವನ್ನು ಆಲಿಸಿದ ನಂತ್ರ, ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದಕ್ಕೆ ನಕಾರ ವ್ಯಕ್ತ ಪಡಿಸಿತ್ತು.

ಈ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನಿವಾಸದಲ್ಲಿ ಹಡಗಿರೋ ಸಂಶಯ ಎಸ್ಐಟಿ ಅಧಿಕಾರಿಗಳು ವ್ಯಕ್ತ ಪಡಿಸಿದ್ದಾರೆ. ಹೀಗಾಗಿಯೇ ಅವರು ಹೆಚ್.ಡಿ ರೇವಣ್ಣ ಅವರನ್ನು ಬಂಧಿಸೋದಕ್ಕಾಗಿ ಬೆಂಗಳೂರಿನ ಪದ್ಮನಾಭ ನಿವಾಸದಲ್ಲಿರುವಂತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಎರಡು ಕಾರುಗಳಲ್ಲಿ ಐವರು ಎಸ್ಐಟಿ ಅಧಿಕಾರಿಗಳು ಆಗಮಿಸಿರೋದಾಗಿ ತಿಳಿದು ಬಂದಿತ್ತು.

ಅರ್ಧಗಂಟೆ ಆದ್ರೂ ಹೆಚ್.ಡಿ ದೇವೇಗೌಡ ಅವರ ನಿವಾಸದ ಬಾಗಿಲು ತೆಗೆದಿರಲಿಲ್ಲ. ಕೊನೆಗೆ ಮನವರಿಕೆಯ ನಂತ್ರ ತೆರೆದಾಗ ಅಲ್ಲಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ಯುತ್ತಿರೋದಾಗಿ ತಿಳಿದು ಬಂದಿದೆ.

ರಾಜ್ಯ ಸರ್ಕಾರದಿಂದ ‘ಮಾಹಿತಿ ಹಕ್ಕು ಆಯೋಗ’ದ ಹಂಗಾಮಿ ಮುಖ್ಯ ಆಯುಕ್ತರಾಗಿ ‘ಹೆಚ್.ಸಿ.ಸತ್ಯನ್’ ನೇಮಿಸಿ ಆದೇಶ

‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮೇ.15ರವರೆಗೆ ‘1000 VA ನೇಮಕಾತಿ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ | VA Recruitment

Share. Facebook Twitter LinkedIn WhatsApp Email

Related Posts

BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ವೀಡಿಯೋ ವೈರಲ್ ಕೇಸ್: ಮುಖ್ಯ ಅಧೀಕ್ಷಕರಾಗಿ ಅಂಶು ಕುಮಾರ್ ನೇಮಕ

10/11/2025 7:09 PM1 Min Read

GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ

10/11/2025 7:02 PM2 Mins Read

ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಆಚರಿಸುವುದು ಕಡ್ಡಾಯ: ಸರ್ಕಾರ ಆದೇಶ

10/11/2025 6:56 PM1 Min Read
Recent News

ಪೋಷಕರೇ ಎಚ್ಚರ ; ಟಿವಿ, ಗೇಮ್, ಮೊಬೈಲ್ ಬಳಕೆ ‘ಮಕ್ಕಳ ಹೃದಯ’ವನ್ನ ದುರ್ಬಲಗೊಳಿಸುತ್ವೆ ; ಸಂಶೋಧನೆ

10/11/2025 7:11 PM

BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ವೀಡಿಯೋ ವೈರಲ್ ಕೇಸ್: ಮುಖ್ಯ ಅಧೀಕ್ಷಕರಾಗಿ ಅಂಶು ಕುಮಾರ್ ನೇಮಕ

10/11/2025 7:09 PM

GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ

10/11/2025 7:02 PM

ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಆಚರಿಸುವುದು ಕಡ್ಡಾಯ: ಸರ್ಕಾರ ಆದೇಶ

10/11/2025 6:56 PM
State News
KARNATAKA

BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ವೀಡಿಯೋ ವೈರಲ್ ಕೇಸ್: ಮುಖ್ಯ ಅಧೀಕ್ಷಕರಾಗಿ ಅಂಶು ಕುಮಾರ್ ನೇಮಕ

By kannadanewsnow0910/11/2025 7:09 PM KARNATAKA 1 Min Read

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳು ಮೋಜು-ಮಸ್ತಿ ಮಾಡಿದಂತ ವೀಡಿಯೋ ವೈರಲ್ ಆಗಿತ್ತು. ಅಲ್ಲದೇ ಉಗ್ರನಿಗೆ ಮೊಬೈಲ್ ನೀಡಿದಂತ ವೀಡಿಯೋ…

GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ

10/11/2025 7:02 PM

ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಆಚರಿಸುವುದು ಕಡ್ಡಾಯ: ಸರ್ಕಾರ ಆದೇಶ

10/11/2025 6:56 PM

BREAKING: ರಾಜ್ಯದ ‘ಗೃಹ ಲಕ್ಷ್ಮೀ ಫಲಾನುಭವಿ’ಗಳಿಗೆ ಮತ್ತೊಂದು ಸಿಹಿಸುದ್ದಿ: ಸರ್ಕಾರದಿಂದ ‘ಗೃಹಲಕ್ಷ್ಮೀ ಸಹಕಾರ ಸಂಘ’ ನೋಂದಣಿ

10/11/2025 6:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.