‘ಜೆಡಿಎಸ್’ ಗೆ ಗುಡ್ ಬೈ ಹೇಳಿದ್ದ ಶಾಸಕರು ‘ಭಾರತ್ ಜೋಡೋ’ ಯಾತ್ರೆಯಲ್ಲಿ ಪ್ರತ್ಯಕ್ಷ ; ಕಾಂಗ್ರೆಸ್ ಸೇರ್ಪಡೆ ಫಿಕ್ಸ್..? |Bharath Jodo Yathra

ತುಮಕೂರು : ತುಮಕೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮುಂದುವರೆದಿದ್ದು, ಯಾತ್ರೆಯಲ್ಲಿ ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಪ್ರತ್ಯಕ್ಷರಾಗಿದ್ದಾರೆ. ಬೆಳಗ್ಗೆ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ಗುಬ್ಬಿ ಶಾಸಕ  ಶ್ರೀನಿವಾಸ್ ಭಾಗಿಯಾಗಿದ್ದರು,  ಇತ್ತೀಚೆಗೆ ಜೆಡಿಎಸ್ ನಿಂದ ಹೊರಬಂದಿದ್ದ ಶ್ರೀನಿವಾಸ್ ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಅದೇ ರೀತಿ ಜೆಡಿಎಸ್ ನಿಂದ ದೂರವಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ ಆರ್ ಮನೋಹರ್ ಕೂಡ ಪಾದಯಾತ್ರೆ ಕೊನೆಯಲ್ಲಿ ಭಾಗಿಯಾಗಿದ್ದರು. ಸಿ ಆರ್ ಮನೋಹರ್ … Continue reading ‘ಜೆಡಿಎಸ್’ ಗೆ ಗುಡ್ ಬೈ ಹೇಳಿದ್ದ ಶಾಸಕರು ‘ಭಾರತ್ ಜೋಡೋ’ ಯಾತ್ರೆಯಲ್ಲಿ ಪ್ರತ್ಯಕ್ಷ ; ಕಾಂಗ್ರೆಸ್ ಸೇರ್ಪಡೆ ಫಿಕ್ಸ್..? |Bharath Jodo Yathra