BREAKING NEWS: ಜೆಡಿಎಸ್ ಪಂಚರತ್ನ ರಥಯಾತ್ರೆ ನಾಲ್ಕು ದಿನ ಮುಂದೂಡಿಕೆ | Pancharatna Rath Yatra

ಬೆಂಗಳೂರು: ನಾಳೆಯಿಂದ ಮೂರು ದಿನಗಳ ಬ್ರೇಕ್ ಬಳಿಕ, ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಗುಬ್ಬಿಯಲ್ಲಿ ನಿಂತಿದ್ದ ರಥಯಾತ್ರೆ, ನಾಳೆಯಿಂದ ಚಿಕ್ಕನಾಯಕನಹಳ್ಳಿಯಿಂದ ಪುನಾರಂಭಗೊಳ್ಳುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಆದ್ರೇ ಇದೀಗ ಸೈಕ್ಲೋನ್ ಕಾರಣದಿಂದಾಗಿ ನಾಲ್ಕು ದಿನ ಪಂಚರತ್ನ ರಥಯಾತ್ರೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ಮಳೆಯ ಕಾರಣ, ಪಂಚರತ್ನ ರಥಯಾತ್ರೆಯನ್ನು 4 ದಿನ ರಥಯಾತ್ರೆ ಮುಂದೂಡಿಕೆ ಮಾಡಲಾಗುತ್ತದೆ. ಚಿಕ್ಕನಾಯಕನಹಳ್ಳಿಯಿಂದ ಮತ್ತೆ ಶುರುವಾಗಬೇಕಿದ್ದ ರಥಯಾತ್ರೆ, ನಾಲ್ಕು ದಿನ ಮುಂದೂಡಿಕೆ ಮಾಡಲಾಗಿದೆ ಎಂಬುದಾಗಿ … Continue reading BREAKING NEWS: ಜೆಡಿಎಸ್ ಪಂಚರತ್ನ ರಥಯಾತ್ರೆ ನಾಲ್ಕು ದಿನ ಮುಂದೂಡಿಕೆ | Pancharatna Rath Yatra