BREAKING NEWS : ಜೆಡಿಎಸ್ ‘ಪಂಚರತ್ನ’ ರಥ ಯಾತ್ರೆಗೆ ಬೆಂಗಳೂರಿನಲ್ಲಿ H.D ಕುಮಾರಸ್ವಾಮಿ ಚಾಲನೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಹೆಚ್.ಡಿ ಕುಮಾರಸ್ವಾಮಿ ಕನಸಿನ ಕೂಸು ‘ಪಂಚರತ್ರ’ ರಥ ಯಾತ್ರೆಗೆ ಚಾಲನೆ ನೀಡಿದ್ದಾರೆ.  ಇಂದು ಬೆಳಗ್ಗೆ 9 :45 ಕ್ಕೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಬೆಂಗಳೂರಿನಲ್ಲಿ ಪಂಚರತ್ನ ರಥ ಯಾತ್ರೆಗೆ ಹೆಚ್.ಡಿ ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ.  ನಂತರ ಮಾತನಾಡಿದ ಕುಮಾರಸ್ವಾಮಿ ನ. 1 ರಿಂದ ಪ್ರಾರಂಭಿಸಲು ಚಿಂತನೆ ನಡೆಸಿದ್ದೆವು, ಆದರೆ ಇವತ್ತೆ ಒಳ್ಳೆದಿನ ಎಂದು ಇಂದೇ ಆರಂಭ ಮಾಡಿದ್ದೇವೆ ಎಂದಿದ್ದಾರೆ. ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ತಯಾರಿ ಜೋರಾಗಿದೆ. ಕಾಂsಗ್ರೆಸ್ … Continue reading BREAKING NEWS : ಜೆಡಿಎಸ್ ‘ಪಂಚರತ್ನ’ ರಥ ಯಾತ್ರೆಗೆ ಬೆಂಗಳೂರಿನಲ್ಲಿ H.D ಕುಮಾರಸ್ವಾಮಿ ಚಾಲನೆ