Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಪೊಲೀಸರಿಂದ ಗೃಹ ಸಚಿವ ಪರಮೇಶ್ವರ್ ಸಿಹಿಸುದ್ದಿ: 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ

11/12/2025 3:57 PM

SHOCKING : ಬೆಂಗಳೂರಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ : ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

11/12/2025 3:41 PM

ತೊಂದರೆಗೊಳಗಾದ ಗ್ರಾಹಕರಿಗೆ ‘10,000 ಮೌಲ್ಯದ ವೋಚರ್‌’ಗಳನ್ನು ಪ್ರಕಟಿಸಿದ ಇಂಡಿಗೋ | IndiGo crisis

11/12/2025 3:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರೇಟರ್ ಬೆಂಗಳೂರು ವಿಧೇಯಕ ತಿರಸ್ಕರಿಸುವಂತೆ ಜೆಡಿಎಸ್ ಪ್ರತಿಭಟನೆ: ರಾಜ್ಯಪಾಲರಿಗೂ ಮನವಿ
KARNATAKA

ಗ್ರೇಟರ್ ಬೆಂಗಳೂರು ವಿಧೇಯಕ ತಿರಸ್ಕರಿಸುವಂತೆ ಜೆಡಿಎಸ್ ಪ್ರತಿಭಟನೆ: ರಾಜ್ಯಪಾಲರಿಗೂ ಮನವಿ

By kannadanewsnow0915/03/2025 2:58 PM

ಬೆಂಗಳೂರು: ರಿಯಲ್‌ ಎಸ್ಟೇಟ್‌ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು; ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೇ; ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ. ಈ ಬಗ್ಗೆ ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರಕಾರದ ದುರಾಡಳಿತವೇ ಕಾರಣ ಎಂದು ಆರೋಪ ಮಾಡಿದರು.

ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರಕಾರ ಬಂದಾಗಿನಿಂದ 43,೦೦೦ ಕೋಟಿ ರೂಪಾಯಿ ಹೆಚ್ಚುವರಿ ತರೆಇಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ. ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಣ ಡಬ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಕಾರು ಚಾಲಕ ದೀಪಕ್ ಅರೆಸ್ಟ್

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

Share. Facebook Twitter LinkedIn WhatsApp Email

Related Posts

ರಾಜ್ಯದ ಪೊಲೀಸರಿಂದ ಗೃಹ ಸಚಿವ ಪರಮೇಶ್ವರ್ ಸಿಹಿಸುದ್ದಿ: 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ

11/12/2025 3:57 PM1 Min Read

SHOCKING : ಬೆಂಗಳೂರಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ : ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

11/12/2025 3:41 PM1 Min Read

GOOD NEWS : ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆ ತಿಂಗಳಲ್ಲಿ ಭರ್ತಿ : ದಿನೇಶ್ ಗುಂಡೂರಾವ್

11/12/2025 3:28 PM1 Min Read
Recent News

ರಾಜ್ಯದ ಪೊಲೀಸರಿಂದ ಗೃಹ ಸಚಿವ ಪರಮೇಶ್ವರ್ ಸಿಹಿಸುದ್ದಿ: 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ

11/12/2025 3:57 PM

SHOCKING : ಬೆಂಗಳೂರಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ : ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

11/12/2025 3:41 PM

ತೊಂದರೆಗೊಳಗಾದ ಗ್ರಾಹಕರಿಗೆ ‘10,000 ಮೌಲ್ಯದ ವೋಚರ್‌’ಗಳನ್ನು ಪ್ರಕಟಿಸಿದ ಇಂಡಿಗೋ | IndiGo crisis

11/12/2025 3:35 PM

GOOD NEWS : ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆ ತಿಂಗಳಲ್ಲಿ ಭರ್ತಿ : ದಿನೇಶ್ ಗುಂಡೂರಾವ್

11/12/2025 3:28 PM
State News
KARNATAKA

ರಾಜ್ಯದ ಪೊಲೀಸರಿಂದ ಗೃಹ ಸಚಿವ ಪರಮೇಶ್ವರ್ ಸಿಹಿಸುದ್ದಿ: 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ

By kannadanewsnow0911/12/2025 3:57 PM KARNATAKA 1 Min Read

ಬೆಳಗಾವಿ ಸುವರ್ಣಸೌಧ : ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ…

SHOCKING : ಬೆಂಗಳೂರಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ : ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

11/12/2025 3:41 PM

GOOD NEWS : ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆ ತಿಂಗಳಲ್ಲಿ ಭರ್ತಿ : ದಿನೇಶ್ ಗುಂಡೂರಾವ್

11/12/2025 3:28 PM

ಮಂಡ್ಯದಲ್ಲಿ ಕೊಬ್ಬರಿ ಶೇಖರಿಸಿಟ್ಟಿದ್ದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲು

11/12/2025 2:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.