Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಈ ರಸ್ತೆಗಳಲ್ಲಿ ‘ವಾಹನ ಸಂಚಾರ’ ನಿಷೇಧ | Traffic advice

07/06/2025 5:14 AM

GOOD NEWS : ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

07/06/2025 5:05 AM

BIG NEWS : ರಾಜ್ಯಾದ್ಯಂತ ಜೂನ್ 9 ರಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

07/06/2025 5:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾ.23ರ ನಂತ್ರ ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ – HDK
KARNATAKA

ಮಾ.23ರ ನಂತ್ರ ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ – HDK

By kannadanewsnow0918/03/2024 7:43 PM

ಬೆಂಗಳೂರು: ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳಿಗೆ ಮಾರ್ಚ್.23ರ ನಂತ್ರ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ. ಯಾರಿಗೂ ಆಂತಕ ಬೇಡ, ಎಲ್ಲಾ ಒಳ್ಳೇಯದೇ ಆಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮಿತ್ರಪಕ್ಷ ಬಿಜೆಪಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ಕೋಲಾರ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ವಿಳಂಬ ಮಾಡುತ್ತಿರುವ ಬಗ್ಗೆ ಅತೃಪ್ತಿಯನ್ನು ಹೊರ ಹಾಕಿದರು.

ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಶಕ್ತಿ ಇದೆ ಅಂತ ಎಲ್ಲರಿಗೂ ಗೊತ್ತು. ರಾಜಕೀಯ ವಿಶ್ಲೇಷಣೆ ಮಾಡುವ ಎಲ್ಲರಿಗೂ ಈ ವಿಷಯ ಗೊತ್ತಿದೆ. ಬಿಜೆಪಿ ಅವರು ಇದನ್ನೆಲ್ಲ ಗಮನಿಸುತ್ತಾರೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ ಅಂತ ಹೇಳೋಕೆ ನಾವು ಸಭೆ ಮಾಡಿದ್ದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ನಮ್ಮ ಪಕ್ಷದ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಗೊಂದಲಕ್ಕೆ ಎಡೆ ಮಾಡಿಕೊಡದೆ ಒಟ್ಟಾಗಿ ಕೆಲಸ ಮಾಡಿ. ಅದು ನನ್ನ ವಿನಂತಿ. ನಮ್ಮ ಗುರಿ ನಾವು ಮುಟ್ಟ ಬೇಕು.‌ ನಮ್ಮ ಗುರಿ ಅಧಿಕಾರ ಅಲ್ಲ, ರಾಜ್ಯದ ಅಭಿವೃದ್ಧಿ ‌ಮಾತ್ರ. 75 ವರ್ಷಗಳಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ಮೈತ್ರಿ ಕಾರಣ ನಮ್ಮ ರಾಜ್ಯದ ಅಭಿವೃದ್ಧಿಗೆ ಪರಿಹಾರ ತರಬೇಕು‌. ನಿತ್ಯ ಕೇಂದ್ರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ 45 ವರ್ಷ ರಾಜ್ಯ, ದೇಶವನ್ನು ಆಳಿದೆ. ಕಾಂಗ್ರೆಸ್ ನ ಕೊಡುಗೆ ರಾಜ್ಯಕ್ಕೆ ಏನು? ‌ನಿಮ್ಮಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಇದನ್ನು ಸರಿ ಮಾಡೋಕೆ ನಮ್ಮ ಮೈತ್ರಿ ಆಗಿದೆ. ಲೋಕಸಭೆಯಲ್ಲಿ ದನಿ ಗಟ್ಟಿಯಾಗಿರಬೇಕು. ಲೋಕಸಭೆಯಲ್ಲಿ ನಮ್ಮ ದನಿ ಇರಬೇಕು ಎಂದು ಹೇಳಿದರು.

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಶೇ.60ರಷ್ಟು ‘ಕನ್ನಡ ಬೋರ್ಡ್’ ಹಾಕದ ಮಳಿಗೆಗಳಿಗೆ ಬೀಗ ಹಾಕುವಂತಿಲ್ಲ: ರಾಜ್ಯ ಸರ್ಕಾರಕ್ಕೆ ‘ಹೈಕೋರ್ಟ್’ ಸೂಚನೆ

ಮಾ.23ರ ನಂತ್ರ ಮಂಡ್ಯ ಕೋಲಾರ ಹಾಸನ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ - HDK JD(S) to announce list of candidates for Mandya Kolar Hassan constituencies after March 23
Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಈ ರಸ್ತೆಗಳಲ್ಲಿ ‘ವಾಹನ ಸಂಚಾರ’ ನಿಷೇಧ | Traffic advice

07/06/2025 5:14 AM2 Mins Read

GOOD NEWS : ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

07/06/2025 5:05 AM2 Mins Read

BIG NEWS : ರಾಜ್ಯಾದ್ಯಂತ ಜೂನ್ 9 ರಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

07/06/2025 5:02 AM2 Mins Read
Recent News

BIG NEWS : ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಈ ರಸ್ತೆಗಳಲ್ಲಿ ‘ವಾಹನ ಸಂಚಾರ’ ನಿಷೇಧ | Traffic advice

07/06/2025 5:14 AM

GOOD NEWS : ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

07/06/2025 5:05 AM

BIG NEWS : ರಾಜ್ಯಾದ್ಯಂತ ಜೂನ್ 9 ರಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

07/06/2025 5:02 AM

BIG NEWS : ರಾಜ್ಯ ಸರ್ಕಾರದಿಂದ ‘ಪದವಿ’ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಏಪ್ರಿಲ್ ತಿಂಗಳ ‘ಗೌರವಧನ’ ಬಿಡುಗಡೆ.!

07/06/2025 5:00 AM
State News
KARNATAKA

BIG NEWS : ಬೆಂಗಳೂರಿನ ‘ವಾಹನ ಸವಾರರೇ’ ಗಮನಿಸಿ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಈ ರಸ್ತೆಗಳಲ್ಲಿ ‘ವಾಹನ ಸಂಚಾರ’ ನಿಷೇಧ | Traffic advice

By kannadanewsnow5707/06/2025 5:14 AM KARNATAKA 2 Mins Read

ಬೆಂಗಳೂರು : ದಿನಾಂಕ 07.06.2025 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆ 1ನೆ ಮುಖ್ಯರಸ್ತೆಯ BBMP ಆಟದಮೈದಾನ ಹಾಗೂ B…

GOOD NEWS : ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

07/06/2025 5:05 AM

BIG NEWS : ರಾಜ್ಯಾದ್ಯಂತ ಜೂನ್ 9 ರಿಂದ ʻದ್ವಿತೀಯ ಪಿಯುಸಿ ಪರೀಕ್ಷೆ-3 : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | II PUC Exam-3

07/06/2025 5:02 AM

BIG NEWS : ರಾಜ್ಯ ಸರ್ಕಾರದಿಂದ ‘ಪದವಿ’ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಏಪ್ರಿಲ್ ತಿಂಗಳ ‘ಗೌರವಧನ’ ಬಿಡುಗಡೆ.!

07/06/2025 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.