BIGG NEWS: ಮುಂಬರುವ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಜೆಡಿಎಸ್‌; ನಿಖಿಲ್‌ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಕುಮಾರಸ್ವಾಮಿ

ಮೈಸೂರು: ಇಂದು ಹೆಚ್.ಡಿ ಕುಮಾರಸ್ವಾಮಿ ಕುಟುಂಬ ಸಮೇತ ತಾಯಿ ಚಾಮುಂಡಿ ಬೆಟ್ಟಕ್ಕೆ ದೇವಿಯ ದರ್ಶನ ಪಡೆದಿದ್ದಾರೆ.  BIGG NEWS: ಮಹಾಮಳೆಗೆ ಭೀಮಾ ನದಿಗೆ ಅಪಾರ ಪ್ರಮಾಣ ನೀರು; ಕಲಬುರಗಿ-ವಿಜಯಪುರ ಸಂಪರ್ಕ ಕಡಿತ   ಈ ವೇಳೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು. ದೇವಿಯ ದರ್ಶನ ಪಡೆದಿದ್ದೇವೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ಬೇಡಿದ್ದೇನೆ ಎಂದರು. ಇನ್ನು ನಿಖಿಲ್‌ ಕುಮಾರಸ್ವಾಮಿ … Continue reading BIGG NEWS: ಮುಂಬರುವ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಜೆಡಿಎಸ್‌; ನಿಖಿಲ್‌ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಕುಮಾರಸ್ವಾಮಿ