Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೇಕ್ ಇನ್ ಇಂಡಿಯಾ’ ವಿಫಲ ಎಂದ ‘ರಾಹುಲ್ ಗಾಂಧಿ’ಗೆ ಉತ್ಪಾದನೆ, ರಫ್ತು ಹೆಚ್ಚಳದ ದತ್ತಾಂಶ ನೀಡಿ ‘ಬಿಜೆಪಿ’ಗೆ ತಿರುಗೇಟು

21/06/2025 4:22 PM

ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ : ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ

21/06/2025 4:22 PM

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮಿಕ್ಸ್ ಚರ್ ತಯ್ಯಾರಿಸುತ್ತಿದ್ದ ಶೆಡ್ ಸುಟ್ಟು ಭಸ್ಮ!

21/06/2025 3:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತೈಲ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಜೆಡಿಎಸ್: ನಾಳೆ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆಗೆ ನಿರ್ಧಾರ
KARNATAKA

ತೈಲ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಜೆಡಿಎಸ್: ನಾಳೆ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆಗೆ ನಿರ್ಧಾರ

By kannadanewsnow0917/06/2024 8:08 PM

ಬೆಂಗಳೂರು: ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ವಿರುದ್ಧ ಬಿಜೆಪಿ ಬೆನ್ನಲ್ಲೇ ಜೆಡಿಎಸ್ ಪಕ್ಷದ ನಾಯಕರು ಸಿಡಿದೆದ್ದಿದ್ದಾರೆ. ಇಂದು ಬಿಜೆಪಿ ಪ್ರತಿಭಟನೆಯ ನಂತ್ರ, ನಾಳೆ ಜೆಡಿಎಸ್ ಕರೆ ನೀಡಿದೆ. ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ವಿಧಾನಸೌಧಕ್ಕೂ ಮುತ್ತಿಗೆ ಹಾಕೋದಕ್ಕೆ ನಿರ್ಧರಿಸಿದೆ.

ಈ ಕುರಿತಂತೆ ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಅಧ್ಯಕ್ಷರಾದಂತ ಹೆಚ್.ಎಂ ರಮೇಶ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಹಾಗೂ ಏರಿಕೆ ಮಾಡಿರುವ ಪೆಟ್ರೋಲ್ ಡೀಸೆಲ್ ದರವನ್ನು ಕೂಡಲೆ ಕೈ ಬಿಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಜನತಾದಳ ಜಾತ್ಯಾತೀತ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದೆ ಮತ್ತು ನಂತರ ಫ್ರೀಡಂ ಪಾರ್ಕ್ ನಿಂದ ಹೊರಟು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದಿದ್ದಾರೆ.

ನಾಳೆ ಬೆಳಿಗ್ಗೆ 11.30ರ ವೇಳೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಅಲ್ಲಿಂದ ವಿಧಾನಸೌಧದವರೆಗೆ ಮೆರವಣಿಗೆ ಮೂಲಕ ತೆರಳಿ, ಮುತ್ತಿಗೆ ಹಾಕೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಅಂತ ತಿಳಿಸಿದ್ದಾರೆ.

ಈ ಪ್ರತಿಭಟನೆ, ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಬಿಬಿಎಂಪಿ ಮಾಜಿ ಸದಸ್ಯರು, ಮುಂಬರುವ ಬಿ.ಬಿ.ಎಂ.ಪಿ. ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿರುವ ಆಕಾಂಕ್ಷಿಗಳು ಹಾಗೂ ವಾರ್ಡ್ ಅಧ್ಯಕ್ಷರುಗಳು ತಪ್ಪದೆ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ಮತ್ತು ತಮ್ಮೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಕರೆ ತರಬೇಕಾಗಿ ವಿನಂತಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

ಬೊಮ್ಮಾಯಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆಯಿಂದ 15,000 ಕೋಟಿ ನಷ್ಟ: ಸಿಎಂ ಸಿದ್ಧರಾಮಯ್ಯ

ದೇಶದ ರೈತರಿಗೆ ಗುಡ್ ನ್ಯೂಸ್ ; ನಾಳೆ ‘ಪಿಎಂ ಕಿಸಾನ್ 17ನೇ ಕಂತು’ ಬಿಡುಗಡೆ, ಅನ್ನದಾತರ ಖಾತೆಗೆ ₹2000 ಜಮೆ

Share. Facebook Twitter LinkedIn WhatsApp Email

Related Posts

ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ : ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ

21/06/2025 4:22 PM1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮಿಕ್ಸ್ ಚರ್ ತಯ್ಯಾರಿಸುತ್ತಿದ್ದ ಶೆಡ್ ಸುಟ್ಟು ಭಸ್ಮ!

21/06/2025 3:53 PM1 Min Read

BIG NEWS : ನಾನು ಸದ್ಯಕ್ಕೆ ಬಿಜೆಪಿಗೆ ಹೋಗಲ್ಲ, ಸಮಾಧಾನ ಆದ್ರೆ ಅಷ್ಟೆ ಹೋಗ್ತೇನೆ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

21/06/2025 3:43 PM1 Min Read
Recent News

‘ಮೇಕ್ ಇನ್ ಇಂಡಿಯಾ’ ವಿಫಲ ಎಂದ ‘ರಾಹುಲ್ ಗಾಂಧಿ’ಗೆ ಉತ್ಪಾದನೆ, ರಫ್ತು ಹೆಚ್ಚಳದ ದತ್ತಾಂಶ ನೀಡಿ ‘ಬಿಜೆಪಿ’ಗೆ ತಿರುಗೇಟು

21/06/2025 4:22 PM

ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ : ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ

21/06/2025 4:22 PM

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮಿಕ್ಸ್ ಚರ್ ತಯ್ಯಾರಿಸುತ್ತಿದ್ದ ಶೆಡ್ ಸುಟ್ಟು ಭಸ್ಮ!

21/06/2025 3:53 PM

BREAKING : ಖ್ಯಾತ ನಟ-ನಿರ್ದೇಶಕ ‘ತುಷಾರ್ ಘಡಿಗಾಂವ್ಕರ್’ ಆತ್ಮಹತ್ಯೆ |Tushar Ghadigaonkar

21/06/2025 3:48 PM
State News
KARNATAKA

ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ : ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ

By kannadanewsnow0521/06/2025 4:22 PM KARNATAKA 1 Min Read

ಕಲಬುರ್ಗಿ : ರಾಜ್ಯದ 224 ಶಾಸಕರಲ್ಲೇ ಬಿ.ಆರ್ ಪಾಟೀಲ್ ಅತ್ಯಂತ ಭ್ರಷ್ಟ. ತಮ್ಮ ಭ್ರಷ್ಟಾಚಾರ ತಪ್ಪಿಸಿಕೊಳ್ಳಲು ಗ್ರಾಮ ಪಂಚಾಯತಿ ಅಧ್ಯಕ್ಷರ…

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಮಿಕ್ಸ್ ಚರ್ ತಯ್ಯಾರಿಸುತ್ತಿದ್ದ ಶೆಡ್ ಸುಟ್ಟು ಭಸ್ಮ!

21/06/2025 3:53 PM

BIG NEWS : ನಾನು ಸದ್ಯಕ್ಕೆ ಬಿಜೆಪಿಗೆ ಹೋಗಲ್ಲ, ಸಮಾಧಾನ ಆದ್ರೆ ಅಷ್ಟೆ ಹೋಗ್ತೇನೆ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

21/06/2025 3:43 PM

BREAKING : ಮಂಗಳೂರು ಪಾಲಿಕೆ ಕಚೇರಿಯ ಮೇಲೆ, ಏಕಾಏಕಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ : ಕಡತ ಪರಿಶೀಲನೆ

21/06/2025 3:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.