BIGG NEWS: ಮಂಡ್ಯದಲ್ಲಿ ಮಹಿಳೆಯರಿಗೆ ಬೇಕಾಬಿಟ್ಟಿ ಬಿಂದಿಗೆ ಎಸೆದ ಜೆಡಿಎಸ್‌ ಕಾರ್ಯಕರ್ತರು; ಸೋಶಿಯಲ್‌ ಮೀಡಿಯಾದಲ್ಲಿ ಖಂಡನೆ

ಮಂಡ್ಯ: ಜಿಲೆಯ ಕೆಆರ್ ಪೇಟೆಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆಯ ಕೈಗೊಂಡಿದೆ. ಈ ವೇಳೆ ಮುಖಂಡರು ಸ್ಟೀಲ್ ಬಿಂದಿಗೆಗಳನ್ನು ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. BREAKING NEWS: 5 ಖಾಸಗಿ ವಿವಿಗಳ ಸ್ಥಾಪನೆಗೆ ಅನುಮೋದನೆ ಬಗ್ಗೆ ಸಂಪುಟ ಸಭೆ ಚರ್ಚೆ; ಸಿಎಂ ಬೊಮ್ಮಾಯಿ   ಆದರೆ ಗೌರವಯುತವಾಗಿ ಬಿಂದಿಗೆಗಳನ್ನು ನೀಡದೇ ಕಾರ್ಯಕರ್ತರು ಬೇಕಾಬಿಟ್ಟಿ ಜನರತ್ತ ಎಸೆದಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಈ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.ಭಾನುವಾರ ಕೆಆರ್ ಪೇಟೆಯಲ್ಲಿ ನಡೆದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ … Continue reading BIGG NEWS: ಮಂಡ್ಯದಲ್ಲಿ ಮಹಿಳೆಯರಿಗೆ ಬೇಕಾಬಿಟ್ಟಿ ಬಿಂದಿಗೆ ಎಸೆದ ಜೆಡಿಎಸ್‌ ಕಾರ್ಯಕರ್ತರು; ಸೋಶಿಯಲ್‌ ಮೀಡಿಯಾದಲ್ಲಿ ಖಂಡನೆ