Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಆಧಾರ್ ಲಿಂಕ್ ಇದ್ದರೆ ಮಾತ್ರ ಟಿಕೆಟ್!: IRCTC ನಿಯಮ ಬದಲಾವಣೆ, ಇಡೀ ದಿನ ಇರಲಿದೆ ‘ಆಧಾರ್‌’ ವಿಶೇಷ ವಿಂಡೋ

12/01/2026 12:18 PM

BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : ಪವಿತ್ರಗೌಡಗೆ ವಾರಕ್ಕೊಮ್ಮೆ ಮನೆ ಊಟ ನೀಡಲು ಕೋರ್ಟ್ ಆದೇಶ ಆದೇಶ

12/01/2026 12:17 PM

BIG NEWS : ಸಂಕ್ರಾಂತಿ ಮರುದಿನವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ : ರಾಹುಲ್ ಗಾಂಧಿ ಭೇಟಿ ಸಾಧ್ಯತೆ

12/01/2026 12:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Jio Starter Pack: ಜಿಯೋ ಸ್ಟಾರ್ಟರ್ ಪ್ಯಾಕ್ 349ರ ಜತೆಗೆ 2600 ರೂಪಾಯಿ ಮೌಲ್ಯದ ಅನುಕೂಲ
BUSINESS

Jio Starter Pack: ಜಿಯೋ ಸ್ಟಾರ್ಟರ್ ಪ್ಯಾಕ್ 349ರ ಜತೆಗೆ 2600 ರೂಪಾಯಿ ಮೌಲ್ಯದ ಅನುಕೂಲ

By kannadanewsnow0919/08/2025 7:39 PM

ಮುಂಬೈ : ಜಿಯೋ ಟ್ರೂ 5ಜಿ ಕಡೆಯಿಂದ ಹೊಸ ಪ್ಲಾನ್ ಗಳನ್ನು ಪರಿಚಯಿಸಲಾಗಿದೆ. ಹಬ್ಬದ ಋತುವಿಗೆ ನಿಜವಾಗಿಯೂ ಹಬ್ಬದ ವಾತಾವರಣವನ್ನು ಸೃಷ್ಟಿಸುವಂಥ ಅನುಕೂಲಗಳನ್ನು ಇದರಿಂದ ಪ್ರಿಪೇಯ್ಡ್ ಗ್ರಾಹಕರು ಪಡೆಯಲಿದ್ದಾರೆ. ಜಿಯೋದಿಂದ ಹೊಸದಾಗಿ ಅನಿಯಮಿತವಾಗಿ ಪ್ಲಾನ್ ಗಳನ್ನು ಘೋಷಣೆ ಮಾಡಲಾಗಿದೆ. ಆರಂಭಿಕ ಪ್ಯಾಕ್ 349 ರೂಪಾಯಿಯನ್ನು ಆಯ್ಕೆ ಮಾಡಿಕೊಂಡರೆ ಗ್ರಾಹಕರಿಗೆ 2600 ರೂಪಾಯಿ ಮೌಲ್ಯದ ಅನುಕೂಲಗಳು ದೊರೆಯಲಿವೆ.

ಭಾರತದ ಅತ್ಯುತ್ತಮ ನೆಟ್ ವರ್ಕ್ ಎನಿಸಿರುವ ಜಿಯೋ ಅತ್ಯುತ್ತಮವಾದ ಪ್ಲಾನ್ ಗಳನ್ನು ನೀಡುವುದನ್ನು ಮುಂದುವರಿಸಿದ್ದು, ತನ್ನ ಗ್ರಾಹಕರಿಗೆ ಇದರ ಮೂಲಕ ಉತ್ತಮವಾದ ಅನುಭವವನ್ನು ದೊರಕಿಸುತ್ತಿದೆ. ಹೀಗೆ ಮಾಡುತ್ತಿರುವುದರಿಂದ ದೂರಸಂಪರ್ಕ ಕ್ಷೇತ್ರದಲ್ಲಿ ಸುಸ್ಥಿರತೆ ಬಲಪಡಿಸುವ ತನ್ನ ಬದ್ಧತೆಯನ್ನು ಸಹ ಕಾಪಾಡಿಕೊಂಡುಬಂದಿದೆ.

ಈ ಹೊಸ ಟ್ರೂ 5ಜಿ ಪ್ಲಾನ್ ಆರಂಭಿಕ ಪ್ಯಾಕ್ 349ರೊಂದಿಗೆ ಸಿಗುವ ಅನುಕೂಲಗಳು ಹೀಗಿವೆ:

* ಅನಿಯಮಿತವಾದ 5ಜಿ ಡೇಟಾ 349 ರೂಪಾಯಿ ಮೌಲ್ಯದ್ದು ದೊರೆಯಲಿದೆ.
* ಜಿಯೋ ಹಾಟ್ ಸ್ಟಾರ್ ನಲ್ಲಿ 90 ದಿನಗಳ ಅವಧಿಗೆ 299 ರೂಪಾಯಿ ಮೌಲ್ಯದಲ್ಲಿ ಉಚಿತ ಕ್ರಿಕೆಟ್ ಸಿಗಲಿದೆ.
* 50 ದಿನಗಳ ಅವಧಿಗೆ 1111 ರೂಪಾಯಿ ಮೌಲ್ಯದ ಉಚಿತ ಜಿಯೋ ಹೋಮ್ ವೈಫೈ ಸಿಗುತ್ತದೆ.
* 900 ರೂಪಾಯಿ ಮೌಲ್ಯದ 50 ಜಿಬಿ ಉಚಿತ ಕ್ಲೌಡ್ ಸ್ಟೋರೇಜ್ ಜಿಯೋಎಐ ಕ್ಲೌಡ್ ನಿಂದ ದೊರೆಯುತ್ತದೆ.

349 ರೂಪಾಯಿಯ ಈ ಪ್ಲಾನ್ ನಲ್ಲಿ ಅನಿಯಮಿತವಾದ ಧ್ವನಿ ಕರೆ, ದಿನಕ್ಕೆ ನೂರು ಎಸ್ಸೆಮ್ಮೆಸ್, ಪ್ರತಿ ದಿನ ಎರಡು ಜಿಬಿ ಡೇಟಾ ( ಒಟ್ಟಾರೆ ಐವತ್ತಾರು ಜಿಬಿ), ಇದರ ಜೊತೆಗೆ ಇಪ್ಪತ್ತೆಂಟು ದಿನಗಳ ವ್ಯಾಲಿಡಿಟಿ ಇರುತ್ತದೆ. ಹೈ ಸ್ಪೀಡ್ ಡೇಟಾ ಸಂಪೂರ್ಣವಾಗಿ ಬಳಕೆಯಾದ ನಂತರ ಅನಿಯಮಿತವಾದ ಡೇಟಾ 64 ಕೆಬಿಪಿಎಸ್ ವೇಗದಲ್ಲಿ ಸಿಗುತ್ತದೆ. ಅರ್ಹ ಗ್ರಾಹಕರಿಗೆ ಅನಿಯಮಿತವಾದ 5ಜಿ ಡೇಟಾ ಸಿಗುತ್ತದೆ. ಜಿಯೋ ಅನ್ ಲಿಮಿಟೆಡ್ ಆಫರ್ ಅಡಿಯಲ್ಲಿ ಜಿಯೋಹಾಟ್ ಸ್ತಾಟರ್ ಮೊಬೈಲ್/ಟಿವಿ ಸಬ್ ಸ್ಕ್ರಿಪ್ಷನ್ ತೊಂಬತ್ತು ದಿನಗಳ ಅವಧಿಗೆ ಸಿಗುತ್ತದೆ.

ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ

ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ‘ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ’ ನಿರ್ಮಾಣ: ಸಚಿವ ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

ಇನ್ಮುಂದೆ ಆಧಾರ್ ಲಿಂಕ್ ಇದ್ದರೆ ಮಾತ್ರ ಟಿಕೆಟ್!: IRCTC ನಿಯಮ ಬದಲಾವಣೆ, ಇಡೀ ದಿನ ಇರಲಿದೆ ‘ಆಧಾರ್‌’ ವಿಶೇಷ ವಿಂಡೋ

12/01/2026 12:18 PM1 Min Read

BREAKING: ಸೋಲನ್‌ನಲ್ಲಿ ಸಿಲಿಂಡರ್ ಸ್ಫೋಟ: ಬೆಂಕಿಯ ಕೆನ್ನಾಲಿಗೆಗೆ 7 ವರ್ಷದ ಕಂದಮ್ಮ ಬಲಿ, ಅವಶೇಷಗಳಡಿ 9 ಮಂದಿ ಸಿಲುಕಿರುವ ಶಂಕೆ!

12/01/2026 11:59 AM1 Min Read

ಗಾಂಧಿ ಆಶ್ರಮದಲ್ಲಿ ಜರ್ಮನ್ ನಾಯಕ: ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್‌ಗೆ ಆತ್ಮೀಯ ಸ್ವಾಗತ ಕೋರಿದ ಪ್ರಧಾನಿ ಮೋದಿ

12/01/2026 11:51 AM1 Min Read
Recent News

ಇನ್ಮುಂದೆ ಆಧಾರ್ ಲಿಂಕ್ ಇದ್ದರೆ ಮಾತ್ರ ಟಿಕೆಟ್!: IRCTC ನಿಯಮ ಬದಲಾವಣೆ, ಇಡೀ ದಿನ ಇರಲಿದೆ ‘ಆಧಾರ್‌’ ವಿಶೇಷ ವಿಂಡೋ

12/01/2026 12:18 PM

BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : ಪವಿತ್ರಗೌಡಗೆ ವಾರಕ್ಕೊಮ್ಮೆ ಮನೆ ಊಟ ನೀಡಲು ಕೋರ್ಟ್ ಆದೇಶ ಆದೇಶ

12/01/2026 12:17 PM

BIG NEWS : ಸಂಕ್ರಾಂತಿ ಮರುದಿನವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ : ರಾಹುಲ್ ಗಾಂಧಿ ಭೇಟಿ ಸಾಧ್ಯತೆ

12/01/2026 12:09 PM

BREAKING: ಸೋಲನ್‌ನಲ್ಲಿ ಸಿಲಿಂಡರ್ ಸ್ಫೋಟ: ಬೆಂಕಿಯ ಕೆನ್ನಾಲಿಗೆಗೆ 7 ವರ್ಷದ ಕಂದಮ್ಮ ಬಲಿ, ಅವಶೇಷಗಳಡಿ 9 ಮಂದಿ ಸಿಲುಕಿರುವ ಶಂಕೆ!

12/01/2026 11:59 AM
State News
KARNATAKA

BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : ಪವಿತ್ರಗೌಡಗೆ ವಾರಕ್ಕೊಮ್ಮೆ ಮನೆ ಊಟ ನೀಡಲು ಕೋರ್ಟ್ ಆದೇಶ ಆದೇಶ

By kannadanewsnow0512/01/2026 12:17 PM KARNATAKA 1 Min Read

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರ ಗೌಡ ಸೇರಿ ಹಲವು ಆರೋಪಿಗಳು ಮನೆ ಊಟ…

BIG NEWS : ಸಂಕ್ರಾಂತಿ ಮರುದಿನವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ : ರಾಹುಲ್ ಗಾಂಧಿ ಭೇಟಿ ಸಾಧ್ಯತೆ

12/01/2026 12:09 PM

ಬೆಳಗಾವಿಯಲ್ಲಿ ಮತ್ತೊಂದು ದುರಂತ : ಸಕ್ಕರೆ ಕಾರ್ಖಾನೆ ಕ್ರಷಿಂಗ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು!

12/01/2026 11:17 AM

BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಮತ್ತೆ ಟಿಕೆಟ್ ದರ 5% ಏರಿಕೆಗೆ ಮುಂದಾದ ‘BMRCL’

12/01/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.