Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ : ವಿಚಾರಣೆ ಆ.28ಕ್ಕೆ ಮುಂದೂಡಿದ ಹೈಕೋರ್ಟ್

23/07/2025 1:07 PM

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

23/07/2025 1:05 PM

SHOCKING : ದೇಶದಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ : ಅಪ್ರಾಪ್ತ ಬಾಲಕಿ ಮೇಲೆ ನಾಲ್ವರಿಂದ `ಗ್ಯಾಂಗ್ ರೇಪ್’ 

23/07/2025 12:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT : ನಾಳೆ ಬೆಂಗಳೂರಿನಲ್ಲಿ ಬೃಹತ್ `ಉದ್ಯೋಗ ಮೇಳ’ : 28,000 ಹುದ್ದೆಗಳ ನೇಮಕಾತಿ!
KARNATAKA

JOB ALERT : ನಾಳೆ ಬೆಂಗಳೂರಿನಲ್ಲಿ ಬೃಹತ್ `ಉದ್ಯೋಗ ಮೇಳ’ : 28,000 ಹುದ್ದೆಗಳ ನೇಮಕಾತಿ!

By kannadanewsnow5712/09/2024 6:26 AM

ಬೆಂಗಳೂರು : ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ “ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ ಏಜೆನ್ಸೀ ವತಿಯಿಂದ 28,840 ಉದ್ಯೋಗಗಳಿಗೆ ಬೇಡಿಕೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 120 ಕ್ಕೂ ಅಧಿಕ ನಿಯೋಜಕರು/ಕಂಪನಿಗಳು ಹಾಗೂ 15,000 ಉದ್ಯೋಗಾಂಕ್ಷಿಗಳ ಭಾಗವಹಿಸುವ ಗುರಿ ಹೊಂದಲಾಗಿದೆ. ಇದುವರೆಗೂ ನೇರ ಸಂದರ್ಶನ ಮೂಲಕ ಆಯ್ಕೆಗೆ ಅಂದಾಜು 8,000 ಉದ್ಯೋಗ ಬೇಡಿಕೆ ಇದೆ ಹಾಗೂ ಏಜೆನ್ಸೀ ಮೂಲಕ ಆಯ್ಕೆಗೆ 20,000 ಉದ್ಯೋಗಕ್ಕೆ ಬೇಡಿಕೆ ಇದೆ ಎಂದು ಹೇಳಿದರು.

ಪ್ರತಿ ಗ್ರಾಮ ಪಂಚಾಯಿತಿಗೆ 100 ಉದ್ಯೋಗಾಂಕ್ಷಿಗಳು ನೋಂದಣಿ ಹಾಗೂ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಗಳಲ್ಲಿ 2000 ದಿಂದ 3000 ಉದ್ಯೋಗಾಂಕ್ಷಿಗಳು ನೋಂದಣಿ ಮಾಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆನ್ಲೈನ್ ನಲ್ಲಿ ನೋಂದಾಯಿಸಿಕೊಳ್ಳದ ಉದ್ಯೋಗಾಂಕ್ಷಿಗಳಿಗೆ ಸ್ಥಳದಲ್ಲಿಯೇ ನೋಂದಣಿ ವ್ಯವಸ್ಥೆ ಕಲ್ಪಿಸಿ, ಉದ್ಯೋಗಾಂಕ್ಷಿಗಳ ವಿದ್ಯಾಬ್ಯಾಸಕ್ಕೆ ಅನುಗುಣವಾಗಿ ಕಂಪನಿಗಳ ಬಳಿ ಸಂದರ್ಶನಕ್ಕೆ ತೆರಳಲು ಮಾರ್ಗದರ್ಶನ ಮಾಡಲು ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ನೇಮಿಸಿ. ಉದ್ಯೋಗಾಂಕ್ಷಿಗಳಿಗೆ ನೆರವಾಗಲು ಕಂಪನಿ ವಿವರಗಳು, ಸಂದರ್ಶನಕ್ಕೆ ಹಾಜರಾಗಿ ಬೇಕಾದ ವಿಳಾಸದ ಸೂಚನಾ ಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ.

ಉದ್ಯೋಗಮೇಳದಲ್ಲಿ ಭಾಗವಹಿಸಲು ಉದ್ಯೋಗಕಾಂಕ್ಷಿಗಳು https://bangalorerural.nic.in/en/job-fair/5 ನೋಂದಾಯಿಸಿಕೊಳ್ಳಬಹುದಾಗಿರುತ್ತದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಗ್ರಾಮ ಪಂಚಾಯಿತಿ ಪಿ.ಡಿ.ಒ ಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದ್ದು ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದು ಹೇಳಲಾಗಿದೆ. ಉದ್ಯೋಗಾಂಕ್ಷಿಗಳು ಕೂಡ ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು ಉದ್ಯೋಗಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.

000 vacancies to be recruited in Bengaluru tomorrow 000 ಹುದ್ದೆಗಳ ನೇಮಕಾತಿ! JOB ALERT : ನಾಳೆ ಬೆಂಗಳೂರಿನಲ್ಲಿ ಬೃಹತ್ `ಉದ್ಯೋಗ ಮೇಳ' : 28 JOB ALERT: 28
Share. Facebook Twitter LinkedIn WhatsApp Email

Related Posts

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ : ವಿಚಾರಣೆ ಆ.28ಕ್ಕೆ ಮುಂದೂಡಿದ ಹೈಕೋರ್ಟ್

23/07/2025 1:07 PM1 Min Read

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

23/07/2025 1:05 PM3 Mins Read

BREAKING : ರಾಜ್ಯದಲ್ಲಿ ನಿಲ್ಲದ `ಹೃದಯಾಘಾತ’ದ ಸಾವಿನ ಸರಣಿ : ಹಾರ್ಟ್ ಅಟ್ಯಾಕ್ ಇಂದು ಮತ್ತೆ ಮೂವರು ಬಲಿ.!

23/07/2025 12:44 PM1 Min Read
Recent News

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ : ವಿಚಾರಣೆ ಆ.28ಕ್ಕೆ ಮುಂದೂಡಿದ ಹೈಕೋರ್ಟ್

23/07/2025 1:07 PM

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

23/07/2025 1:05 PM

SHOCKING : ದೇಶದಲ್ಲಿ ನಿಲ್ಲದ ಕಾಮುಕರ ಅಟ್ಟಹಾಸ : ಅಪ್ರಾಪ್ತ ಬಾಲಕಿ ಮೇಲೆ ನಾಲ್ವರಿಂದ `ಗ್ಯಾಂಗ್ ರೇಪ್’ 

23/07/2025 12:55 PM

SHOCKING : ಲೈವ್ ರಿಪೋರ್ಟ್ ಮಾಡುವಾಗಲೇ ಕಾದಿತ್ತು ಶಾಕ್ : ಬಾಲಕಿ ಮೃತದೇಹದ ಮೇಲೆ ಕಾಲಿಟ್ಟ ಪತ್ರಕರ್ತ | Video Viral

23/07/2025 12:53 PM
State News
KARNATAKA

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣ : ವಿಚಾರಣೆ ಆ.28ಕ್ಕೆ ಮುಂದೂಡಿದ ಹೈಕೋರ್ಟ್

By kannadanewsnow0523/07/2025 1:07 PM KARNATAKA 1 Min Read

ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಫಿಪೊಸ ಅಡಿ ನಟಿ ರನ್ಯಾ ರಾವ್ ಬಂಧನ ಪ್ರಶ್ನಿಸಿ ಹೆಬಿಎಸ್…

BREAKING : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ಆದೇಶ.!

23/07/2025 1:05 PM

BREAKING : ರಾಜ್ಯದಲ್ಲಿ ನಿಲ್ಲದ `ಹೃದಯಾಘಾತ’ದ ಸಾವಿನ ಸರಣಿ : ಹಾರ್ಟ್ ಅಟ್ಯಾಕ್ ಇಂದು ಮತ್ತೆ ಮೂವರು ಬಲಿ.!

23/07/2025 12:44 PM

ಗಮನಿಸಿ : ಮನೆಯಲ್ಲಿರುವ `ಫ್ರಿಡ್ಜ್’ ನಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಜಸ್ಟ್ ಈ ಕೆಲಸ ಮಾಡಿ.!

23/07/2025 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.