Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಎಇ ಮೇಲೆ ಇರಾನ್ ಕ್ಷಿಪಣಿ ಮಳೆ: 3 ಕ್ಷಿಪಣಿ, 8 ಡ್ರೋನ್ ಹೊಡೆದುರುಳಿಸಿದ ಸೇನೆ; ಶಾರ್ಜಾ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ

22/03/2026 9:45 AM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

22/03/2026 9:35 AM

BREAKING : 48 ಗಂಟೆ ಒಳಗೆ ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ : ಇರಾನ್‌ಗೆ ಟ್ರಂಪ್ ಬೆದರಿಕೆ!

22/03/2026 9:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 9,000 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ.!
KARNATAKA

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 9,000 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ.!

By kannadanewsnow5727/02/2025 5:17 AM

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ.

ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದಿದ್ದಾರೆ.

ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ.

ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ… pic.twitter.com/l3j83rqDRu

— DIPR Karnataka (@KarnatakaVarthe) February 26, 2025

ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ.

ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ 1,54,955 ಟ್ರಿಪ್‌ಗಳ ಪ್ರಮಾಣವು 1,76,787 ಕ್ಕೆ ಜಾಸ್ತಿಯಾಗಿದೆ. ಪ್ರತಿದಿನ 21,832 ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆಯಾಗುತ್ತಿದೆ.

ಈ ಮೂಲಕ ನಾಡಿನ ಮಹಿಳೆಯರಿಗೂ ಅನುಕೂಲವಾಗಿರುವ, ಸಾರಿಗೆ ಸಂಸ್ಥೆಗಳಿಗೂ ಲಾಭ ತಂದುಕೊಡುತ್ತಿರುವ ಶಕ್ತಿ ಯೋಜನೆ ರಾಜ್ಯದಲ್ಲಿ ಸಂಪರ್ಕ ಕ್ರಾಂತಿ ಸೃಷ್ಟಿಸಿದೆ.

ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನಿರ್ವಹಣೆಯ ಉದ್ದೇಶಗಳಿಗಾಗಿ ಸಂಚರಿಸುವ ನಾಡಿನ ಕೋಟ್ಯಂತರ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ನಾವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ.

ಯೋಜನೆ ಜಾರಿಯಾದ ನಂತರದಿಂದ ಈವರೆಗೆ 400 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್‌ ಮೌಲ್ಯ ರೂ.9 ಸಾವಿರ ಕೋಟಿ ದಾಟಿದೆ. ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವ ಬಗ್ಗೆ ಸಂತಸವಾಗುತ್ತಿದೆ.

JOB ALERT: Good news for job seekers: Government orders recruitment for 9000 posts!
Share. Facebook Twitter LinkedIn WhatsApp Email

Related Posts

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

22/03/2026 9:35 AM3 Mins Read

BREAKING : ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!

22/03/2026 9:25 AM1 Min Read

BREAKING : ಬಾಗಲಕೋಟೆಯಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರೋದಾಗಿ ಡಾ.ದೇವರಾಜ್ ಪಾಟೀಲ್ ಹೇಳಿಕೆ!

22/03/2026 8:52 AM1 Min Read
Recent News

ಯುಎಇ ಮೇಲೆ ಇರಾನ್ ಕ್ಷಿಪಣಿ ಮಳೆ: 3 ಕ್ಷಿಪಣಿ, 8 ಡ್ರೋನ್ ಹೊಡೆದುರುಳಿಸಿದ ಸೇನೆ; ಶಾರ್ಜಾ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ

22/03/2026 9:45 AM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

22/03/2026 9:35 AM

BREAKING : 48 ಗಂಟೆ ಒಳಗೆ ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ : ಇರಾನ್‌ಗೆ ಟ್ರಂಪ್ ಬೆದರಿಕೆ!

22/03/2026 9:26 AM

BREAKING : ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!

22/03/2026 9:25 AM
State News
KARNATAKA

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

By kannadanewsnow0522/03/2026 9:35 AM KARNATAKA 3 Mins Read

ಈಡೇರದ ಬಯಕೆಗಳನ್ನು ಪೂರೈಸುವ ಶಕ್ತಿ ಚಕ್ರ ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ…

BREAKING : ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!

22/03/2026 9:25 AM

BREAKING : ಬಾಗಲಕೋಟೆಯಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರೋದಾಗಿ ಡಾ.ದೇವರಾಜ್ ಪಾಟೀಲ್ ಹೇಳಿಕೆ!

22/03/2026 8:52 AM

BREAKING : ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ದೂರು : ಅತ್ಯಾಚಾರ ಆರೋಪ ಹಿನ್ನೆಲೆ ‘FIR’ ದಾಖಲು!

22/03/2026 8:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.