Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಏರ್ ಇಂಡಿಯಾ ವಿಮಾನ ದುರಂತ ; ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಸೇರಿ 242 ಮಂದಿ ಸಾವು

12/06/2025 6:05 PM

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

12/06/2025 5:59 PM

BREAKING : ಏರ್ ಇಂಡಿಯಾ ವಿಮಾನ ದುರಂತ ; ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಸಾವು |Plane Crash

12/06/2025 5:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ಪೊಲೀಸ್‌ ಇಲಾಖೆಯ 1,500 ʻKSRP,SRPCʼ ಕಾನ್ಸ್‌ ಟೇಬಲ್‌ ನೇಮಕಾತಿ
KARNATAKA

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ಪೊಲೀಸ್‌ ಇಲಾಖೆಯ 1,500 ʻKSRP,SRPCʼ ಕಾನ್ಸ್‌ ಟೇಬಲ್‌ ನೇಮಕಾತಿ

By kannadanewsnow5715/06/2024 6:33 AM
karnataka police
karnataka police

ಬೆಂಗಳೂರು: 2023-24ನೇ ಸಾಲಿಗೆ 1500 ಪೊಲೀಸ್‌ ಹುದ್ದೆಗಳ ನೇಮಕಾತಿ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ.   

ಹುದ್ದೆಗಳ ವಿವರ
ಕಲ್ಯಾಣ ಕರ್ನಾಟಕೇತರ ಹುದ್ದೆಗಳು : 886
ಒಟ್ಟು 1500 ಹುದ್ದೆಗಳು

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್‌ಆರ್‌ಪಿ) ಹಾಗೂ ವಿಶೇಷ ಮೀಸಲು ಪೊಲೀಸ್ ಪಡೆಯ (ಸ್ಪೆಷಲ್ ಆರ್‌ಪಿಸಿ) ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಈ ಎರಡೂ ಹುದ್ದೆಗಳಿಗೆ ನಿಗದಿಪಡಿಸಿದ ದೈಹಿಕ ಅರ್ಹತೆ ಉಳ್ಳವರಾಗಿರಬೇಕು.

ವಯೋಮಿತಿ ವಿವರ ನೋಡುವುದಾದರೆ ಕೆಎಸ್‌ಆರ್‌ಪಿ ಮತ್ತು ಎಸ್‌ಆರ್‌ಪಿಸಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಕೆಎಸ್‌ಆರ್‌ಪಿ ಹಾಗೂ ಎಸ್‌ಆರ್‌ಪಿಸಿ ಪಡೆಯ 1,500 ಖಾಲಿ ಹುದ್ದೆಗಳನ್ನು ಈ ಕೆಳಕಂಡ ವಿವಿಧ ಜಿಲ್ಲೆಗಳ ಮೀಸಲು ಪೊಲೀಸ್ ಘಟಕಗಳಿಗೆ ನೇಮಕಾತಿ ನಡೆಸಲಾಗುತ್ತೆ

  • ಮಂಗಳೂರು
  • ಶಿವಮೊಗ್ಗ
  • ಶಿಗ್ಗಾವಿ
  • ಹಾಸನ
  • ಬೆ೦ಗಳೂರು
  • ಬೆಳಗಾವಿ
  • ಮೈಸೂರು
  • ಕಲಬುರಗಿ
  • ತುಮಕೂರು
  • ಮುನಿರಾಬಾದ್

ಹುದ್ದೆಗಳ ವರ್ಗೀಕರಣ

ಎಸ್‌ಆರ್‌ಪಿಸಿ (ಪುರುಷ) ಮಿಕ್ಕುಳಿದ ವೃಂದದ ನೇಮಕಾತಿ ಹುದ್ದೆಗಳು 1392
ಕ್ರೀಡಾಪಟುಗಳಿಗೆ ಶೇಕಡ 2 ರಂತೆ ಎಸ್‌ಆರ್‌ಪಿಸಿ (ಪುರುಷ) (ಮಹಿಳೆ) ಕಲ್ಯಾಣ ಕರ್ನಾಟಕೇತರ ಒಟ್ಟು ಹುದ್ದೆಗಳು 30
ಎಸ್‌ಆರ್‌ಪಿಸಿ (ಮಹಿಳೆ) ಮಿಕ್ಕುಳಿದ ವೃಂದದ ನೇಮಕಾತಿ ಹುದ್ದೆಗಳು 78
ಎಸ್‌ಆರ್‌ಪಿಸಿ (ಪುರುಷ) ಕಲ್ಯಾಣ ಕರ್ನಾಟಕ ವೃಂದದ ನೇಮಕಾತಿ ಹುದ್ದೆಗಳು 591
ಕ್ರೀಡಾಪಟುಗಳಿಗೆ ಶೇಕಡ 2 ರಂತೆ ಎಸ್‌ಆರ್‌ಪಿಸಿ (ಪುರುಷ) (ಮಹಿಳೆ) ಕಲ್ಯಾಣ ಕರ್ನಾಟಕ ಹುದ್ದೆಗಳು 12
ಎಸ್‌ಆರ್‌ಪಿಸಿ (ಮಹಿಳೆ) ಕಲ್ಯಾಣ ಕರ್ನಾಟಕ ವೃಂದದ ನೇಮಕಾತಿ ಹುದ್ದೆಗಳು 11

500 ʻKSRP 500 KSRP Job Alert : Good news for job seekers: Police Department 1 Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ʻKPSCʼ ಯಿಂದ 313 ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ SRPC Constable Recruitment SRPCʼ ಕಾನ್ಸ್‌ ಟೇಬಲ್‌ ನೇಮಕಾತಿ
Share. Facebook Twitter LinkedIn WhatsApp Email

Related Posts

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

12/06/2025 5:59 PM1 Min Read

ಉಜ್ಜೀವನ್‌ ಬ್ಯಾಂಕ್‌ ಗ್ರಾಹಕರಿಗೆ ಸಿಹಿ ಸುದ್ದಿ: ಇಲ್ಲಿ ಖಾತೆ ಹೊಂದಿದ್ದರೆ ನಿಮಗೆ ಸಿಗಲಿದೆ ರಿವಾಡ್ಸ್‌ ಪಾಯಿಂಟ್ಸ್‌

12/06/2025 5:10 PM1 Min Read

ನಮಗೆ ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

12/06/2025 5:00 PM2 Mins Read
Recent News

BREAKING : ಏರ್ ಇಂಡಿಯಾ ವಿಮಾನ ದುರಂತ ; ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಸೇರಿ 242 ಮಂದಿ ಸಾವು

12/06/2025 6:05 PM

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

12/06/2025 5:59 PM

BREAKING : ಏರ್ ಇಂಡಿಯಾ ವಿಮಾನ ದುರಂತ ; ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಸಾವು |Plane Crash

12/06/2025 5:54 PM

BREAKING : ಅಹಮದಾಬಾದ್ ವಿಮಾನ ದುರಂತ ; ಎಲ್ಲಾ 242 ಜನರು ದುರ್ಮರಣ |Plane Crash

12/06/2025 5:52 PM
State News
KARNATAKA

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

By kannadanewsnow0912/06/2025 5:59 PM KARNATAKA 1 Min Read

ಬೆಂಗಳೂರು: ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ. ಈ ಹೊತ್ತಿನಲ್ಲಿ…

ಉಜ್ಜೀವನ್‌ ಬ್ಯಾಂಕ್‌ ಗ್ರಾಹಕರಿಗೆ ಸಿಹಿ ಸುದ್ದಿ: ಇಲ್ಲಿ ಖಾತೆ ಹೊಂದಿದ್ದರೆ ನಿಮಗೆ ಸಿಗಲಿದೆ ರಿವಾಡ್ಸ್‌ ಪಾಯಿಂಟ್ಸ್‌

12/06/2025 5:10 PM

ನಮಗೆ ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

12/06/2025 5:00 PM

BIG NEWS: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

12/06/2025 4:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.