Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯಿತಿವಾರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಗೋವಿಂದಪ್ಪ ಅವರು ತಿಳಿಸಿದ್ದಾರೆ. BREAKING NEWS : ದೇಶದಲ್ಲಿ ಇದೇ ಮೊದಲು ಬಾರಿಗೆ ಬೆಂಗಳೂರಿನಲ್ಲಿ ರ‍್ಯಾಪಿಡ್ ರಸ್ತೆ ನಿರ್ಮಾಣ : ಸಿಎಂ ಬೊಮ್ಮಾಯಿ ಉದ್ಘಾಟನೆ ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿವಾರು ಸಂಡೂರು ತಾಲ್ಲೂಕಿನಲ್ಲಿ 07, ಬಳ್ಳಾರಿ ತಾಲ್ಲೂಕಿನಲ್ಲಿ 02, ಸಿರುಗುಪ್ಪ ತಾಲ್ಲೂಕಿನಲ್ಲಿ 01 … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ