Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸಮುದಾಯ ಆರೋಗ್ಯ ಅಧಿಕಾರಿಗಳ ಭರ್ತಿಗೆ ಅರ್ಜಿ ಆಹ್ವಾನ

ಧಾರವಾಡ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಿಂದ 18 ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. BREAKING NEWS: ಬಂಡೆಮಠದ ಬವಸಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್‌; ಜೈಲಿನಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯವ ಪೊಲೀಸರು ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ಶಶಿ ಪಾಟೀಲ ಅವರು, ಗುತ್ತಿಗೆ ಆಧರದ ಹುದ್ದೆಗಳಿಗೆ ಬಿ.ಎಸ್.ಸಿ ನರ್ಸಿಂಗ್ ಮತ್ತು … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸಮುದಾಯ ಆರೋಗ್ಯ ಅಧಿಕಾರಿಗಳ ಭರ್ತಿಗೆ ಅರ್ಜಿ ಆಹ್ವಾನ