Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಂಡ್ಯದಲ್ಲಿ ಮಳೆ ಅಬ್ಬರಕ್ಕೆ ಕುಸಿದ ಪೆಂಡಾಲ್ : ನವವಸಂತ ಯುವ ಸಂಭ್ರಮ ಕಾರ್ಯಕ್ರಮ ರದ್ದು | WATCH VIDEO

30/04/2026 10:00 AM

BIG NEWS : ಮಂಡ್ಯದಲ್ಲೂ ಭಾರಿ ಮಳೆಗೆ ಅವಾಂತರ ಸೃಷ್ಟಿ : ಪೆಂಡಾಲ್ ಕುಸಿದ ಹಿನ್ನೆಲೆ, ನವವಸಂತ ಕಾರ್ಯಕ್ರಮ ರದ್ದು!

30/04/2026 9:58 AM

ಬೆಂಗಳೂರಲ್ಲಿ ಮಳೆ ಅಬ್ಬರಕ್ಕೆ ಧರೆಗುರುಳಿದ 101 ಅಡಿ ಎತ್ತರದ`ವಿಷ್ಣುವರ್ಧನ್ ಕಟೌಟ್ : ವಿಡಿಯೋ ವೈರಲ್ | WATCH VIDEO

30/04/2026 9:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗ ವಾರ್ತೆ : `ಪವರ್ ಮ್ಯಾನ್’ ಸೇರಿದಂತೆ `KPTCL’ನ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.20 ಕೊನೆಯ ದಿನ | KPTCL Recruitment
KARNATAKA

ಉದ್ಯೋಗ ವಾರ್ತೆ : `ಪವರ್ ಮ್ಯಾನ್’ ಸೇರಿದಂತೆ `KPTCL’ನ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.20 ಕೊನೆಯ ದಿನ | KPTCL Recruitment

By kannadanewsnow5712/11/2024 8:58 AM

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ  ಆರಂಭಗೊಂಡಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ.

ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.

ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠೆತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು – ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 21-10-2024ರ  ಆರಂಭ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024 ಆಗಿರುತ್ತದೆ. ದಿನಾಂಕ 25-11-2024 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ ವಿವರ- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ – https://kptcl.karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 

Job News: Application submission for 2975 posts of KPTCL including 'Power Man' starts from today ಉದ್ಯೋಗ ವಾರ್ತೆ : `ಪವರ್ ಮ್ಯಾನ್' ಸೇರಿದಂತೆ `KPTCL'ನ 2975 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ | KPTCL Recruitment
Share. Facebook Twitter LinkedIn WhatsApp Email

Related Posts

BREAKING : ಮಂಡ್ಯದಲ್ಲಿ ಮಳೆ ಅಬ್ಬರಕ್ಕೆ ಕುಸಿದ ಪೆಂಡಾಲ್ : ನವವಸಂತ ಯುವ ಸಂಭ್ರಮ ಕಾರ್ಯಕ್ರಮ ರದ್ದು | WATCH VIDEO

30/04/2026 10:00 AM1 Min Read

BIG NEWS : ಮಂಡ್ಯದಲ್ಲೂ ಭಾರಿ ಮಳೆಗೆ ಅವಾಂತರ ಸೃಷ್ಟಿ : ಪೆಂಡಾಲ್ ಕುಸಿದ ಹಿನ್ನೆಲೆ, ನವವಸಂತ ಕಾರ್ಯಕ್ರಮ ರದ್ದು!

30/04/2026 9:58 AM1 Min Read

ಬೆಂಗಳೂರಲ್ಲಿ ಮಳೆ ಅಬ್ಬರಕ್ಕೆ ಧರೆಗುರುಳಿದ 101 ಅಡಿ ಎತ್ತರದ`ವಿಷ್ಣುವರ್ಧನ್ ಕಟೌಟ್ : ವಿಡಿಯೋ ವೈರಲ್ | WATCH VIDEO

30/04/2026 9:53 AM1 Min Read
Recent News

BREAKING : ಮಂಡ್ಯದಲ್ಲಿ ಮಳೆ ಅಬ್ಬರಕ್ಕೆ ಕುಸಿದ ಪೆಂಡಾಲ್ : ನವವಸಂತ ಯುವ ಸಂಭ್ರಮ ಕಾರ್ಯಕ್ರಮ ರದ್ದು | WATCH VIDEO

30/04/2026 10:00 AM

BIG NEWS : ಮಂಡ್ಯದಲ್ಲೂ ಭಾರಿ ಮಳೆಗೆ ಅವಾಂತರ ಸೃಷ್ಟಿ : ಪೆಂಡಾಲ್ ಕುಸಿದ ಹಿನ್ನೆಲೆ, ನವವಸಂತ ಕಾರ್ಯಕ್ರಮ ರದ್ದು!

30/04/2026 9:58 AM

ಬೆಂಗಳೂರಲ್ಲಿ ಮಳೆ ಅಬ್ಬರಕ್ಕೆ ಧರೆಗುರುಳಿದ 101 ಅಡಿ ಎತ್ತರದ`ವಿಷ್ಣುವರ್ಧನ್ ಕಟೌಟ್ : ವಿಡಿಯೋ ವೈರಲ್ | WATCH VIDEO

30/04/2026 9:53 AM

ಹಾರ್ಮುಜ್ ಈಗ ‘ಟ್ರಂಪ್ ಜಲಸಂಧಿ’!: ಇರಾನ್ ಶರಣಾಗುವವರೆಗೆ ದಿಗ್ಬಂಧನ ಅಂತ್ಯವಿಲ್ಲ ಎಂದ ಟ್ರಂಪ್; ವಿವಾದಾತ್ಮಕ ನಕ್ಷೆ ಹಂಚಿಕೊಂಡ ಅಮೆರಿಕ ಅಧ್ಯಕ್ಷ!

30/04/2026 9:46 AM
State News
KARNATAKA

BREAKING : ಮಂಡ್ಯದಲ್ಲಿ ಮಳೆ ಅಬ್ಬರಕ್ಕೆ ಕುಸಿದ ಪೆಂಡಾಲ್ : ನವವಸಂತ ಯುವ ಸಂಭ್ರಮ ಕಾರ್ಯಕ್ರಮ ರದ್ದು | WATCH VIDEO

By kannadanewsnow5730/04/2026 10:00 AM KARNATAKA 1 Min Read

ಮಂಡ್ಯ: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಮಳೆಯ ಆರ್ಭಟಕ್ಕೆ ಮಂಡ್ಯ…

BIG NEWS : ಮಂಡ್ಯದಲ್ಲೂ ಭಾರಿ ಮಳೆಗೆ ಅವಾಂತರ ಸೃಷ್ಟಿ : ಪೆಂಡಾಲ್ ಕುಸಿದ ಹಿನ್ನೆಲೆ, ನವವಸಂತ ಕಾರ್ಯಕ್ರಮ ರದ್ದು!

30/04/2026 9:58 AM

ಬೆಂಗಳೂರಲ್ಲಿ ಮಳೆ ಅಬ್ಬರಕ್ಕೆ ಧರೆಗುರುಳಿದ 101 ಅಡಿ ಎತ್ತರದ`ವಿಷ್ಣುವರ್ಧನ್ ಕಟೌಟ್ : ವಿಡಿಯೋ ವೈರಲ್ | WATCH VIDEO

30/04/2026 9:53 AM

BIG NEWS : ವಿಚ್ಛೇದನಕ್ಕೆ ಮದುವೆ ನೋಂದಣಿ ಕಡ್ಡಾಯವಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

30/04/2026 9:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.