Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Larry Ellison : ಒಂದೇ ದಿನದಲ್ಲಿ ₹9 ಲಕ್ಷ ಕೋಟಿ ಗಳಿಕೆ, ಎಲಾನ್ ಮಸ್ಕ್‌ ಹಿಂದಿಕ್ಕಿ ವಿಶ್ವದ ನಂ.1 ಸ್ಥಾನಕ್ಕೇರಿದ ಎಲಿಸನ್, ಯಾರಿವರು?

11/09/2025 6:52 AM

BREAKING : ಧರ್ಮಸ್ಥಳದ ಪರ ನಿಂತ ಆಂಧ್ರ ಡಿಸಿಎಂ `ಪವನ್ ಕಲ್ಯಾಣ್’ : ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಆರತಿ ಪೂಜೆ.!

11/09/2025 6:50 AM

ರಾಜ್ಯಾದ್ಯಂತ ಸೆ. 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ : ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ.!

11/09/2025 6:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗ ವಾರ್ತೆ: ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | JOB ALERT
KARNATAKA

ಉದ್ಯೋಗ ವಾರ್ತೆ: ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | JOB ALERT

By kannadanewsnow0905/10/2024 3:21 PM

ಶಿವಮೊಗ್ಗ : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು. ಹಾಗೂ ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30 ರವರೆಗೆ ನಡೆಸಲಾಗುವುದು.

ವೈದ್ಯರು, ಸಿಹೆಚ್, ಐಸಿಯು- ಹೆಚ್‌ಡಿಯು, ಎಮ್‌ಹೆಚ್, ಐಸಿಯು- ಹೆಚ್‌ಡಿಯು, ಎನ್‌ಆರ್‌ಸಿ ವಿಭಾಗಕ್ಕೆ 28 ಹುದ್ದೆಗಳು, ವಿದ್ಯಾರ್ಹತೆ- ಎಂ.ಬಿ.ಬಿಎಸ್, ಐಸಿಯು ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್ನ್ಶಿಪ್ ಪೂರೈಸಿರಬೇಕು ಹಾಗೂ ಕೆ.ಎಂ.ಸಿ ಯ ನೋಂದಣಿಯನ್ನು ಹೊಂದಿರತಕ್ಕದ್ದು.

ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಎನ್‌ಪಿಪಿಸಿಡಿ ವಿಭಾಗ 01 ಹುದ್ದೆ, ವಿದ್ಯಾರ್ಹತೆ ಒಂದು ವರ್ಷದ ಡಿಪ್ಲೋಮಾ ಇನ್ ಹಿಯರಿಂಗ್ ಲ್ಯಾಂಗ್ವೇಜ್ ಹೊಂದಿರುವ ತಾಂತ್ರಿಕ ವ್ಯಕ್ತಿ (ಡಿ.ಹೆಚ್.ಎಲ್.ಎಸ್) ಮತ್ತು ಆರ್.ಸಿ.ಐ ಸಂಸ್ಥೆಯಿAದ ಮಾನ್ಯತೆ ಪಡೆದಿರುವ ಪ್ರಮಾಣ ಪತ್ರ.

ಎನ್‌ಪಿಪಿಸಿಡಿ ವಿಭಾಗಕ್ಕೆ ಶ್ರವಣದೋಷವುಳ್ಳ ಮಕ್ಕಳ ಬೋಧಕರು, 01 ಹುದ್ದೆ, ವಿದ್ಯಾರ್ಹತೆ ಯುವ ಕಿವುಡ ಮತ್ತು ಶ್ರವಣ ನ್ಯೂನತೆಯ ತರಬೇತಿಯಲ್ಲಿ ಡಿಪ್ಲೋಮಾ (ಡಿ.ಟಿ.ವೈ.ಹೆಚ್.ಹೆಚ್) ಹೊಂದಿರುವುದು ಹಾಗೂ ಆರ್.ಸಿ.ಐ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಪ್ರಮಾಣ ಪತ್ರ.

ಡಿಇಐಸಿ ವಿಭಾಗ ಕ್ಕೆ ಡಿಇಐಸಿ ಮ್ಯಾನೇಜರ್, 01 ಹುದ್ದೆ, ವಿದ್ಯಾರ್ಹತೆ -ಎಂಡಿಆರ್‌ಎ, ಆರ್‌ಸಿಐ ಅಥವಾ ಸ್ನಾತಕೋತ್ತರ ಪಧವಿ, ಡಿಪ್ಲೋಮಾ ಇನ್ ಹಾಸ್ಪಿಟಲ್, ಹೆಲ್ತ್ ಮ್ಯಾನೇಜ್ ಮೆಂಟ್ ಅಥವಾ ಎಮ್‌ಬಿಎ ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಆಗಿರಬೇಕು.

ಎನ್.ಹೆಚ್.ಎಂ ಮಾರ್ಗಸೂಚಿಯಂತೆ ನೇಮಕಾತಿಯು ಮೇರಿಟ್ ಕಂ ರೋಸ್ಟ್ರ್ ಆಧಾರದ ಮೇಲೆ ಮೇಲಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಸಂಬAಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಹಾಗೂ ಖಾಯಂ ವಿಳಾಸ ಸ್ವವಿವರದೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-200337 ಸಂಪರ್ಕಿಸಬಹುದು ಹಾಗೂ ಪ್ರತಿ ತಿಂಗಳ 3ನೇ ಸೋಮವಾರದಂದು (ಸಾರ್ವಜನಿಕ ರಜೆ ಇದ್ದಲ್ಲಿ ನಂತರದ ದಿನದಲ್ಲಿ) ವೈದ್ಯರ ಹುದ್ದೆಗಳು ಭರ್ತಿ ಆಗುವವರೆಗು ನೇರ ಸಂದರ್ಶನ ನಡೆಸಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದಾರೆ.

BREAKING: ರಾಜ್ಯ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ

‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳದ ಪರ ನಿಂತ ಆಂಧ್ರ ಡಿಸಿಎಂ `ಪವನ್ ಕಲ್ಯಾಣ್’ : ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಆರತಿ ಪೂಜೆ.!

11/09/2025 6:50 AM1 Min Read

ರಾಜ್ಯಾದ್ಯಂತ ಸೆ. 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ : ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ.!

11/09/2025 6:45 AM1 Min Read

ರಾಜ್ಯಾದ್ಯಂತ 6-10ನೇ ತರಗತಿ ವಿದ್ಯಾರ್ಥಿಗಳಿಗೆ `ಮರು ಸಿಂಚನ’ ಕಾರ್ಯಕ್ರಮ ವಿಸ್ತರಣೆ : ಸರ್ಕಾರದಿಂದ ಮಹತ್ವದ ಆದೇಶ

11/09/2025 6:40 AM1 Min Read
Recent News

Larry Ellison : ಒಂದೇ ದಿನದಲ್ಲಿ ₹9 ಲಕ್ಷ ಕೋಟಿ ಗಳಿಕೆ, ಎಲಾನ್ ಮಸ್ಕ್‌ ಹಿಂದಿಕ್ಕಿ ವಿಶ್ವದ ನಂ.1 ಸ್ಥಾನಕ್ಕೇರಿದ ಎಲಿಸನ್, ಯಾರಿವರು?

11/09/2025 6:52 AM

BREAKING : ಧರ್ಮಸ್ಥಳದ ಪರ ನಿಂತ ಆಂಧ್ರ ಡಿಸಿಎಂ `ಪವನ್ ಕಲ್ಯಾಣ್’ : ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಆರತಿ ಪೂಜೆ.!

11/09/2025 6:50 AM

ರಾಜ್ಯಾದ್ಯಂತ ಸೆ. 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ : ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ.!

11/09/2025 6:45 AM

ದೇಶಾದ್ಯಂತ ‘ಮತದಾರರ ಪಟ್ಟಿ ಪರಿಷ್ಕರಣೆ’ಗೆ ಚುನಾವಣಾ ಆಯೋಗ ಸಜ್ಜು ; ಶೀಘ್ರದಲ್ಲೇ ದಿನಾಂಕ ಪ್ರಕಟ

11/09/2025 6:42 AM
State News
KARNATAKA

BREAKING : ಧರ್ಮಸ್ಥಳದ ಪರ ನಿಂತ ಆಂಧ್ರ ಡಿಸಿಎಂ `ಪವನ್ ಕಲ್ಯಾಣ್’ : ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಆರತಿ ಪೂಜೆ.!

By kannadanewsnow5711/09/2025 6:50 AM KARNATAKA 1 Min Read

ಧರ್ಮಸ್ಥಳ : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ವಿವಿಧ ಪಕ್ಷಗಳಿಂದ ಧರ್ಮಸ್ಥಳ ಚಲೋ ಬೆನ್ನಲ್ಲೇ ಇದೀಗ ಧರ್ಮಸ್ಥಳದ ಪರ ಆಂಧ್ರಪ್ರದೇಶ…

ರಾಜ್ಯಾದ್ಯಂತ ಸೆ. 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ : ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ.!

11/09/2025 6:45 AM

ರಾಜ್ಯಾದ್ಯಂತ 6-10ನೇ ತರಗತಿ ವಿದ್ಯಾರ್ಥಿಗಳಿಗೆ `ಮರು ಸಿಂಚನ’ ಕಾರ್ಯಕ್ರಮ ವಿಸ್ತರಣೆ : ಸರ್ಕಾರದಿಂದ ಮಹತ್ವದ ಆದೇಶ

11/09/2025 6:40 AM

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ ಸಿಗಲಿದೆ 1 ಲಕ್ಷ ರೂ. ಸಾಲ.!

11/09/2025 6:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.