Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಬೆಂಗಳೂರಲ್ಲಿ ‘ಸಿನಿಮಾ ಸ್ಟೈಲ್’ನಲ್ಲಿ ರಾಬರಿಗೆ ಯತ್ನ

07/07/2025 4:26 PM

ಸಾರ್ವಜನಿಕರಿಗೆ ಬಹು ಮುಖ್ಯ ಮಾಹಿತಿ: ಆಧಾರ್ ನೋಂದಣಿ, ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ | Aadhaar Update

07/07/2025 4:20 PM

BREAKING: ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು: 20ಕ್ಕೂ ಹೆಚ್ಚು ಜನರು ಅಸ್ವಸ್ಥ

07/07/2025 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗ ವಾರ್ತೆ: ‘ಗೃಹರಕ್ಷಕ ದಳ’ದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ
KARNATAKA

ಉದ್ಯೋಗ ವಾರ್ತೆ: ‘ಗೃಹರಕ್ಷಕ ದಳ’ದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ

By kannadanewsnow0911/03/2024 5:53 PM

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾರ್ಚ್ 13 ರ ಬುಧವಾರದಂದು ದಾಖಲೆಗಳ ಸಮೇತ ಹಾಜರಾಗಬೇಕೆಂದು ತಿಳಿಸಲಾಗಿದೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸುವವರು ನೇರವಾಗಿ ಅರ್ಜಿ ಮತ್ತು ದಾಖಲೆಗಳ ಸಮೇತ ಅಂದೇ ಬರಲು ಕೋರಿದೆ.

ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

ಶಿವಮೊಗ್ಗದಲ್ಲಿ ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭಾ ಮೊ.ಸಂ: -9880705966. ಕುಂಸಿ ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ -9916573291, ಹಾರನಹಳ್ಳಿ ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಘಟಕಾಧಿಕಾರಿ ಜಗದೀಶ್ -9900283490. ಬಿ.ಆರ್.ಪಿ. ಘಟಕಾಧಿಕಾರಿ ಪಿ.ಮಹೇಶ -9986760750, ಹೊಳೆಹೊನ್ನೂರು ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345. ತೀರ್ಥಹಳ್ಳಿ ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472. ಸಾಗರ ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಜೋಗ ಘಟಕಾಧಿಕಾರಿ ಡಿ.ಸಿದ್ದರಾಜು -9449699459. ಆನಂದಪುರ ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಶಿಕಾರಿಪುರ ಘಟಕಾಧಿಕಾರಿ ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಘಟಕಾಧಿಕಾರಿ ಸೈಯದ್ ಇಸಾಕ್ -8861492078. ಹೊಸನಗರ ಘಟಕಾಧಿಕಾರಿ ಕೆ.ಅಶೋಕ್ -9241434669. ರಿಪ್ಪನ್‍ಪೇಟೆ ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689. ಸೊರಬ ಘಟಕಾಧಿಕಾರಿ ಬಿ.ರೇವಣಪ್ಪ -9945066084.

ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಂದ 12 ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳದ ಜಿಲ್ಲಾ ಗೌರವ ಸಮಾದೇಷ್ಟರು ತಿಳಿಸಿದ್ದಾರೆ.

BIG Alert: ನೀವು ‘ಗೋಬಿ ಮಂಚೂರಿ’ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಿದ್ದೀರಾ.? ಹಾಗಿದ್ದರೇ ಇಲ್ಲಿದೆ ‘ಶಾಕಿಂಗ್ ನ್ಯೂಸ್’

‘ಶೃಂಗೇರಿ ಪೋಕ್ಸೋ’ ಕೇಸ್: ತಾಯಿ ಸೇರಿ ‘ನಾಲ್ವರು ಆರೋಪಿ’ಗಳಿಗೆ 25 ಸಾವಿರ ದಂಡ, ’20 ವರ್ಷ’ ಜೈಲು ಶಿಕ್ಷೆ

Share. Facebook Twitter LinkedIn WhatsApp Email

Related Posts

SHOCKING: ಬೆಂಗಳೂರಲ್ಲಿ ‘ಸಿನಿಮಾ ಸ್ಟೈಲ್’ನಲ್ಲಿ ರಾಬರಿಗೆ ಯತ್ನ

07/07/2025 4:26 PM1 Min Read

BREAKING: ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು: 20ಕ್ಕೂ ಹೆಚ್ಚು ಜನರು ಅಸ್ವಸ್ಥ

07/07/2025 4:08 PM1 Min Read

BREAKING: ಮಂಗಳೂರಲ್ಲಿ ಹತ್ಯೆಯಾದ ಅಶ್ರಫ್ ಕುಟುಂಬಕ್ಕೆ 15 ಲಕ್ಷ ವೈಯಕ್ತಿಕವಾಗಿ ಪರಿಹಾರ ವಿತರಿಸಿದ ಜಮೀರ್, ಖಾದರ್

07/07/2025 4:02 PM1 Min Read
Recent News

SHOCKING: ಬೆಂಗಳೂರಲ್ಲಿ ‘ಸಿನಿಮಾ ಸ್ಟೈಲ್’ನಲ್ಲಿ ರಾಬರಿಗೆ ಯತ್ನ

07/07/2025 4:26 PM

ಸಾರ್ವಜನಿಕರಿಗೆ ಬಹು ಮುಖ್ಯ ಮಾಹಿತಿ: ಆಧಾರ್ ನೋಂದಣಿ, ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ | Aadhaar Update

07/07/2025 4:20 PM

BREAKING: ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು: 20ಕ್ಕೂ ಹೆಚ್ಚು ಜನರು ಅಸ್ವಸ್ಥ

07/07/2025 4:08 PM

BREAKING: ಮಂಗಳೂರಲ್ಲಿ ಹತ್ಯೆಯಾದ ಅಶ್ರಫ್ ಕುಟುಂಬಕ್ಕೆ 15 ಲಕ್ಷ ವೈಯಕ್ತಿಕವಾಗಿ ಪರಿಹಾರ ವಿತರಿಸಿದ ಜಮೀರ್, ಖಾದರ್

07/07/2025 4:02 PM
State News
KARNATAKA

SHOCKING: ಬೆಂಗಳೂರಲ್ಲಿ ‘ಸಿನಿಮಾ ಸ್ಟೈಲ್’ನಲ್ಲಿ ರಾಬರಿಗೆ ಯತ್ನ

By kannadanewsnow0907/07/2025 4:26 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡೋದಕ್ಕೆ ಯತ್ನಿಸಿದ್ದಾರೆ. ಸೂಪರ್ ಮಾರ್ಕೆಟ್ ಗೆ ನುಗ್ಗಿ ದರೋಡೆಗೆ ಮುಂದಾದಂತ ದುಷ್ಕರ್ಮಿಗಳ…

BREAKING: ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು: 20ಕ್ಕೂ ಹೆಚ್ಚು ಜನರು ಅಸ್ವಸ್ಥ

07/07/2025 4:08 PM

BREAKING: ಮಂಗಳೂರಲ್ಲಿ ಹತ್ಯೆಯಾದ ಅಶ್ರಫ್ ಕುಟುಂಬಕ್ಕೆ 15 ಲಕ್ಷ ವೈಯಕ್ತಿಕವಾಗಿ ಪರಿಹಾರ ವಿತರಿಸಿದ ಜಮೀರ್, ಖಾದರ್

07/07/2025 4:02 PM

ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ಬಿವೈ ವಿಜಯೇಂದ್ರ

07/07/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.