Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ

22/08/2025 3:39 PM

Good News ; ಸ್ವಂತ ಮನೆ ಕನಸು ಕಾಣೋರಿಗೆ ಗುಡ್ ನ್ಯೂಸ್ ; ಹೊಸ ‘GST’ ನಿಯಮದಿಂದಾಗಿ ‘ಮನೆ ಖರೀದಿ’ ಅಗ್ಗ

22/08/2025 3:29 PM

ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-RSS ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

22/08/2025 3:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
KARNATAKA

ಉದ್ಯೋಗವಾರ್ತೆ: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

By kannadanewsnow0720/02/2024 1:04 PM

ಬೆಂಗಳೂರು: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಿದೆ.

ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ BE/B.Tech ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು. (ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.)

ಪ್ರಥಮ ದರ್ಜೆ ಲೆಕ್ಕ ಸಹಾಯಕರು:  ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು.

ಪಿಂಚಣಿ ಸೌಲಭ್ಯ: ಸರ್ಕಾರದ ಆದೇಶ ಸಂಖ್ಯೆ: ಎಫ್ ಡಿ (ಎಸ್ ಪಿಎಲ್) 4 ಪಿಇಟಿ 2005, ದಿನಾಂಕ: 31.3.2006 ರಂತೆ.

ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ : 40 ವರ್ಷಗಳು

Job News: KEA invites applications for various posts! ಉದ್ಯೋಗವಾರ್ತೆ: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ

22/08/2025 3:39 PM1 Min Read

ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-RSS ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

22/08/2025 3:24 PM2 Mins Read

BREAKING: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಲೇಖಕಿ ‘ಬಾನು ಮುಷ್ತಾಕ್’ ಉದ್ಘಾಟನೆ: CM ಸಿದ್ದರಾಮಯ್ಯ ಘೋಷಣೆ

22/08/2025 3:23 PM1 Min Read
Recent News

ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ

22/08/2025 3:39 PM

Good News ; ಸ್ವಂತ ಮನೆ ಕನಸು ಕಾಣೋರಿಗೆ ಗುಡ್ ನ್ಯೂಸ್ ; ಹೊಸ ‘GST’ ನಿಯಮದಿಂದಾಗಿ ‘ಮನೆ ಖರೀದಿ’ ಅಗ್ಗ

22/08/2025 3:29 PM

ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-RSS ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

22/08/2025 3:24 PM

BREAKING: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಲೇಖಕಿ ‘ಬಾನು ಮುಷ್ತಾಕ್’ ಉದ್ಘಾಟನೆ: CM ಸಿದ್ದರಾಮಯ್ಯ ಘೋಷಣೆ

22/08/2025 3:23 PM
State News
KARNATAKA

ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ

By kannadanewsnow0922/08/2025 3:39 PM KARNATAKA 1 Min Read

ಬೆಂಗಳೂರು: ಕಾಂಗ್ರೆಸ್ ಶಾಸಕ ಕೆ.ವಿ ವೀರೇಂದ್ರ ಪಪ್ಪಿ ಅವರಿಗೆ ಸೇರಿದಂತ 30 ಕಡೆ ದಾಳಿಯನ್ನು ಮಾಡಲಾಗಿದೆ ಎಂಬುದಾಗಿ ಜಾರಿ ನಿರ್ದೇಶನಾಲಯದ…

ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-RSS ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

22/08/2025 3:24 PM

BREAKING: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಲೇಖಕಿ ‘ಬಾನು ಮುಷ್ತಾಕ್’ ಉದ್ಘಾಟನೆ: CM ಸಿದ್ದರಾಮಯ್ಯ ಘೋಷಣೆ

22/08/2025 3:23 PM

ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮದ ಬಗ್ಗೆ ಸುಳ್ಳು ಸುದ್ದಿ ಮೂಲಕ ಪ್ರಚೋದಿಸಿದ್ರೆ 3 ವರ್ಷ ಜೈಲು, 50,000 ದಂಡ ಫಿಕ್ಸ್

22/08/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.