Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು, 3695 ಆನೆಗಳು ನಮ್ಮಲ್ಲಿವೆ: ಸಿಎಂ ಸಿದ್ಧರಾಮಯ್ಯ

21/05/2025 3:05 PM

BREAKING: ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್, ದೇವ ಆನೆ ಹಸ್ತಾಂತರ

21/05/2025 2:44 PM

BREAKING : ಮೈಸೂರಲ್ಲಿ ಯುವತಿಯ ಮೃತದೇಹ ಪತ್ತೆ ಕೇಸ್ ಗೆ ಟ್ವಿಸ್ಟ್ : ಅತ್ಯಾಚಾರ ಎಸಗಿ ಹತ್ಯೆಗೈದಿರುವ ಶಂಕೆ!

21/05/2025 2:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗ ವಾರ್ತೆ : ʻPDOʼ ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
KARNATAKA

ಉದ್ಯೋಗ ವಾರ್ತೆ : ʻPDOʼ ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

By kannadanewsnow5701/04/2024 7:58 AM
vidhana soudha
vidhana soudha

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ.

ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ  ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ  ಹೊರಡಿಸಲಾಗಿದೆ. ಅಂಗೀಕೃತ  ವಿಶ್ವವಿದ್ಯಾಲಯದ  ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ  ಹೊಂದಿದ್ದಾರೆ.  ಏಪ್ರಿಲ್‌  15 ರಿಂಧ ಮೇ.  15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಜಲಸಂಪನನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 400 ಕ್ಕೂ ಹೆಚ್ಚು ಗ್ರೂಪ್‌ ಸಿ ಹುದ್ದೆಗಳ  ನೇಮಕಾತಿಗೆ ಪ್ರತ್ಯೇಕ ಅಧಿಸೂಚನ ಹೊರಡಿಸಲಾಗಿದ್ದು, ಉಳಿಕೆ ಮೂಲ ವೃಂದದಲ್ಲಿನ ಖಾಲಿ ಇರುವ 313 ಗ್ರೂಪ್‌ ಸಿ  ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.  ಏಪ್ರಿಲ್‌ 29 ರಿಂದ ಮೇ. 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ ಸಿ ವೆಬ್‌ ಸೈಟ್‌ ಗೆ ಭೇಟಿ ನೀಡಬಹುದಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ

29-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

28-05-2024

ಶುಲ್ಕ ಪಾವತಿಗೆ ಕೊನೆಯ ದಿನಾಂಕ

28-05-2024

ಅರ್ಜಿ ಸಲಿ..ಸುವ ಹಂತಗಳು/ ಅರ್ಜಿ ಸಲ್ಲಿಸುವ ಪ್ರಕ್ರಿಯೆ

ಆನ್‌ಲೈನ್‌ನಲ್ಲಿ ಅರ್ಜಿಭರ್ತಿಮಾಡಿ ಸೆರೆ..ಸಿದ ಮಾತ್ರಕ್ಕೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿನ ಎಲಾ. ಪರತ್ರುಗಳನ್ನು ಪೂರೈಸಿರುತ್ತಾರೆ ಎಂದಲ್ಲ. ತದನಂತರದಲಿ., ಅರ್ಜಿಗಳನ್ನು ಪರಿಶೀಲನೆಗೆ ಒಳಪಡಿಸಲಾಗುವುದು ಹಾಗೂ ಯಾವುದೇ ಹಂತದಲಿ.. ನ್ಯೂನತೆಗಳು ಕಂಡುಬಂದಲಿ ಅಂತಹ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು

ಈ ಅರ್ಜಿಸಲಿ..ಸುವ ಪ್ರಕ್ರಿಯೆಯು ಒಂದುಬಾರಿಯ ನೋಂದಣಿ ಪ್ರಕ್ರಿಯೆಯನ್ನು ಒಳಗೊಂಡಿದ್ದು (OTR-ONE TIME REGISTRATION) ಅಭ್ಯರ್ಥಿಗಳು ನೀಡಿರುವಮಾಹಿತಿಯನ್ನು ಮುಂದಿನ ಪರಿಗಣಿಸಲಾಗುವುದರಿಂದ, ಅಭ್ಯರ್ಥಿಗಳು Profile Creation / ರುಜುವಾತುಗಳು ಸೃಷ್ಟಿಸುವ ಹಂತದಲಿ ಅತೀ ಓದಿಕೊಳ್ಳತಕ್ಕದ್ದು, ಈ ಕೆಳಕಂಡ ಸೂಚನೆಗಳನ್ನು ಓದಿದನಂತರವೇ ಅರ್ಜಿಯನ್ನು ಭರ್ತಿಮಾಡತಕ್ಕದ್ದು ಜಾಗರೂಕತೆಯಿಂದ ಎಲ್ಲಾ, ಮಾಹಿತಿಗಳನ್ನು ಭರ್ತಿ ಮಾಡಬೇಕಾಗಿದೆ, ಅಭ್ಯರ್ಥಿಗಳು ಸೂಚನೆಗಳನ್ನು ಹಂತಹಂತವಾಗಿ

“ವೈಯಕ್ತಿಕ ವಿವರದಲಿ…” SSLC ಯನ್ನು 2002 ಅಥವಾ ಅದಕ್ಕಿಂತ ಹಿಂದೆ ಅಧ್ಯಯನ ಮಾಡಿದ ಅಭ್ಯರ್ಥಿಗಳು ವಿವರಗಳನ್ನು ಸ್ವತ: (Manual Entry] ನಮೂದು ಮಾಡಬೇಕಾಗಿರುತ್ತದೆ, 2003 ಮತ್ತು ನಂತರದಲ್ಲಿ. ಆಧ್ಯಯನ ಮಾಡಿದ ಅಭ್ಯರ್ಥಿಗಳು SSLC ನೋಂದಣಿ ಸಂಖ್ಯೆಯನ್ನು ನಮೂದಿಸಿದಲಿ. ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

ವೈಯಕ್ತಿಕ ವಿವರದಲಿ..* CBSE ಯನ್ನು 2003 ಅಥವಾ ಅದಕ್ಕಿಂತ ಹಿಂದೆ ಅಧ್ಯಯನ ಮಾಡಿದ ಅಭ್ಯರ್ಥಿಗಳು ವಿವರಗಳನ್ನು ಸ್ವತ: [Manual Entry] ನಮೂದು ಮಾಡಬೇಕಾಗಿರುತ್ತದೆ, 2004 ಮತ್ತು ನಂತರದಲಿ.. ಅಧ್ಯಯನ ಮಾಡಿದ ಅಭ್ಯರ್ಥಿಗಳು CBSE ನೋಂದಣಿ ಸಂಖ್ಯೆಯನ್ನು ನಮೂದಿಸಿದಲಿ. ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

ವಿದ್ಯಾರ್ಹತೆಯ ವಿವರದ… PUC ತರಗತಿಯನ್ನು 2007 ಅಥವಾ ಅದಕ್ಕಿಂತ ಹಿಂದೆ ಅಭ್ಯಸಿಸಿದ್ದಲಿ.. ಅಥವಾ ಯಾವುದೇ ಡಾಟಾ ಬಾರದೇ ಇದ್ದಲಿ.. ಸ್ವತಃ ವಿವರಗಳನ್ನು ನಮೂದಿಸುವುದು,

PUC ತರಗತಿಯನ್ನು 2008 ಮತ್ತು ನಂತರದಲಿ ಅಧ್ಯಯನ ಮಾಡಿದ ಅಭ್ಯರ್ಥಿಗಳು PUC ನೋಂದಣಿ ಸಂಖ್ಯೆಯನ್ನು ನಮೂದಿಸಿದಲ್ಲಿ, ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

“ಗುರುತಿನಪುರಾವೆ /ವಿವರದಲ್ಲಿ..” Adhar / Kutumba ID /Ration Card / UDID ಸಂಖ್ಯೆಗಳನ್ನು ನಮೂದಿಸಿದಲಿ. ನಿಮ್ಮ ಖಾಯಂ ವಿಳಾಸದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲಾಗುವುದು.

“ಮೀಸಲಾತಿ ವಿವರದಲಿ ನೀವು ಮೀಸಲಾತಿಯನ್ನು ಪಡೆಯಲು ಇಚ್ಚಿಸಿದಲಿ. ನಿಮ್ಮ ಜಾತಿ ಮೀಸಲಾತಿ / HK ಮೀಸಲಾತಿ ಪ್ರಮಾಣ ಪತ್ರದ RD ಸಂಖ್ಯೆಯನ್ನು ನಮೂದಿಸಿದಲಿ API ಮೂಲಕ ವಿವರಗಳನ್ನು ಸ್ವಯಂಚಾಲಿತವಾಗಿ ಪಡೆಯಲಾಗುವುದು ಅಥವಾ ಸ್ವತ; ಅಭ್ಯರ್ಥಿಗಳು (Manual Entry ] ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿರುತ್ತದೆ,

ಅಭ್ಯರ್ಥಿಗಳು KPSC ವೆಬ್‌ಸೈಟ್ ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು, ಇದರ ಹೊರತಾಗಿ ಯಾವುದೇ ಇತರ ಮೂಲಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

Job News: KPSC invites applications for recruitment to over 1000 posts including PDO ಉದ್ಯೋಗ ವಾರ್ತೆ : ʻKPSCʼಯಿಂದ ʻPDOʼ ಸೇರಿ 1000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು, 3695 ಆನೆಗಳು ನಮ್ಮಲ್ಲಿವೆ: ಸಿಎಂ ಸಿದ್ಧರಾಮಯ್ಯ

21/05/2025 3:05 PM1 Min Read

BREAKING: ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್, ದೇವ ಆನೆ ಹಸ್ತಾಂತರ

21/05/2025 2:44 PM1 Min Read

BREAKING : ಮೈಸೂರಲ್ಲಿ ಯುವತಿಯ ಮೃತದೇಹ ಪತ್ತೆ ಕೇಸ್ ಗೆ ಟ್ವಿಸ್ಟ್ : ಅತ್ಯಾಚಾರ ಎಸಗಿ ಹತ್ಯೆಗೈದಿರುವ ಶಂಕೆ!

21/05/2025 2:42 PM1 Min Read
Recent News

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು, 3695 ಆನೆಗಳು ನಮ್ಮಲ್ಲಿವೆ: ಸಿಎಂ ಸಿದ್ಧರಾಮಯ್ಯ

21/05/2025 3:05 PM

BREAKING: ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್, ದೇವ ಆನೆ ಹಸ್ತಾಂತರ

21/05/2025 2:44 PM

BREAKING : ಮೈಸೂರಲ್ಲಿ ಯುವತಿಯ ಮೃತದೇಹ ಪತ್ತೆ ಕೇಸ್ ಗೆ ಟ್ವಿಸ್ಟ್ : ಅತ್ಯಾಚಾರ ಎಸಗಿ ಹತ್ಯೆಗೈದಿರುವ ಶಂಕೆ!

21/05/2025 2:42 PM

ಮಳೆಯಿಂದ ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ

21/05/2025 2:37 PM
State News
KARNATAKA

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು, 3695 ಆನೆಗಳು ನಮ್ಮಲ್ಲಿವೆ: ಸಿಎಂ ಸಿದ್ಧರಾಮಯ್ಯ

By kannadanewsnow0921/05/2025 3:05 PM KARNATAKA 1 Min Read

ಬೆಂಗಳೂರು: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ…

BREAKING: ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್, ದೇವ ಆನೆ ಹಸ್ತಾಂತರ

21/05/2025 2:44 PM

BREAKING : ಮೈಸೂರಲ್ಲಿ ಯುವತಿಯ ಮೃತದೇಹ ಪತ್ತೆ ಕೇಸ್ ಗೆ ಟ್ವಿಸ್ಟ್ : ಅತ್ಯಾಚಾರ ಎಸಗಿ ಹತ್ಯೆಗೈದಿರುವ ಶಂಕೆ!

21/05/2025 2:42 PM

ಮಳೆಯಿಂದ ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ

21/05/2025 2:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.