Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ತೈವಾನ್ ಚೀನಾದ ಭಾಗ’ : 17 ವರ್ಷಗಳ ಬಳಿಕ ‘ಏಕ ಚೀನಾ ನೀತಿ’ಯ ಕುರಿತು ಮೌನ ಮುರಿದ ಭಾರತ

19/08/2025 6:38 PM

PM Rojgar Yojana Portal : ಪ್ರಧಾನ ಮಂತ್ರಿ ವಿಕಾಸಿತಯಿಂದ 15,000 ರೂ ಪಡೆದುಕೊಳ್ಳಲು ಹೀಗೆ ಮಾಡಿ

19/08/2025 6:26 PM

ಸೆಪ್ಟೆಂಬರಿನಿಂದ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ

19/08/2025 6:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗ ವಾರ್ತೆ: ‘247 PDO’ ನೇಮಕಾತಿಗೆ ಅಧಿಸೂಚನೆ, ಏ.15ರಿಂದ ಅರ್ಜಿ ಸಲ್ಲಿಕೆ ಆರಂಭ | PDO Recruitment
KARNATAKA

ಉದ್ಯೋಗ ವಾರ್ತೆ: ‘247 PDO’ ನೇಮಕಾತಿಗೆ ಅಧಿಸೂಚನೆ, ಏ.15ರಿಂದ ಅರ್ಜಿ ಸಲ್ಲಿಕೆ ಆರಂಭ | PDO Recruitment

By kannadanewsnow0918/03/2024 6:20 AM

ಬೆಂಗಳೂರು: ಬಹುದಿನಗಳ ಬೇಡಿಕೆಯಂತೆ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಹುದ್ದೆ ತುಂಬಲು ಸರ್ಕಾರ ಮುಂದಾಗಿದ್ದು ಅರ್ಹ ಅಭ್ಯರ್ಥಿಗಳ ನೇಮಕಾತಿ ಮಾಡಲು ಕೆಪಿಎಸ್ ಸಿ ಯಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀ್ಟ್ ಮಾಡಿದ್ದಾರೆ.

ನಾವು ಅಧಿಕಾರ ವಹಿಸಿಕೊಂಡಾಗ ನೂತನ ನೇಮಕಾತಿಗಳಿಗಾಗಿ ನಮ್ಮ ಇಲಾಖೆಯಲ್ಲಿದ್ದ ಹಲವಾರು ನಿರ್ಬಂಧನೆ ಹಾಗೂ ಅಡೆತಡೆಗಳನ್ನು ಈಗ ಸಂಪೂರ್ಣವಾಗಿ ನಿವಾರಿಸಿ ಎಲ್ಲಾ ನೂತನ ನೇಮಕಾತಿಗಳಿಗೆ ದಾರಿ ಮಾಡಿಕೊಡಲಾಗಿದೆ. ಅಗತ್ಯವಿದ್ದ ಸಿಬ್ಬಂದಿ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಕ್ಯಾಬಿನೆಟ್ ಅನುಮೋದನೆ ಪಡೆದು, ನೂತನ ನೇಮಕಾತಿಗಳನ್ನು ಶೀಘ್ರವಾಗಿ ನಡೆಸುವಂತೆ KPSCಗೆ ಸೂಚನೆ ನೀಡಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಲಾಗಿದೆ.

ಇದೀಗ ರಾಜ್ಯಾದ್ಯಂತ 247 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (PDO) ಹುದ್ದೆಗಳ ನೇಮಕಾತಿಗೆ KPSC ಕರೆ ನೀಡಿದ್ದು ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಶುಭ ಕೋರುತ್ತೇನೆ. ಈ 247 ಹುದ್ದೆಗಳ ಪೈಕಿ 150 ಹುದ್ದೆಗಳು ಮಿಕ್ಕುಳಿದ ವೃಂದಕ್ಕೆ ಸೇರಿದ್ದರೆ, 97 ಹುದ್ದೆಗಳು ಕಲ್ಯಾಣ ಕರ್ನಾಟಕ ವೃಂದಕ್ಕೆ ಸೇರಿವೆ.

ಇದು ಕೇವಲ ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಇಲಾಖೆಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದ್ದೇವೆ. ರಾಜ್ಯದ ಯುವಜನತೆಯ ಸ್ವಾವಲಂಬನೆಯ ಹಕ್ಕಿಗಾಗಿ ಹಾಗೂ ಅವರನ್ನು ಉದ್ಯಮಶೀಲರನ್ನಾಗಿಸಲು ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ www.kpsc.kar.nic.in ಗೆ ಭೇಟಿ ನೀಡಿ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ಉದ್ಯೋಗ ವಾರ್ತೆ: 247 PDO ನೇಮಕಾತಿಗೆ ಅಧಿಸೂಚನೆ ಏ.15ರಿಂದ ಅರ್ಜಿ ಸಲ್ಲಿಕೆ ಆರಂಭ Job News: Notification for 247 PDO recruitment application process to begin from April 15
Share. Facebook Twitter LinkedIn WhatsApp Email

Related Posts

ಸೆಪ್ಟೆಂಬರಿನಿಂದ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ

19/08/2025 6:25 PM1 Min Read

ಸಾಗರ ತಾಲ್ಲೂಕು ಕರವೇ ಅಧ್ಯಕ್ಷರಾಗಿ ‘ಮನೋಜ್ ಕುಗ್ವೆ’ ಪದಗ್ರಹಣ

19/08/2025 6:16 PM3 Mins Read

BREAKING: : ‘SIT ತನಿಖೆ’ಯಿಂದ ಸತ್ಯ ಹೊರ ಬರಲಿದೆ, ವೀರೇಂದ್ರ ಹೆಗಡೆ

19/08/2025 6:05 PM1 Min Read
Recent News

‘ತೈವಾನ್ ಚೀನಾದ ಭಾಗ’ : 17 ವರ್ಷಗಳ ಬಳಿಕ ‘ಏಕ ಚೀನಾ ನೀತಿ’ಯ ಕುರಿತು ಮೌನ ಮುರಿದ ಭಾರತ

19/08/2025 6:38 PM

PM Rojgar Yojana Portal : ಪ್ರಧಾನ ಮಂತ್ರಿ ವಿಕಾಸಿತಯಿಂದ 15,000 ರೂ ಪಡೆದುಕೊಳ್ಳಲು ಹೀಗೆ ಮಾಡಿ

19/08/2025 6:26 PM

ಸೆಪ್ಟೆಂಬರಿನಿಂದ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ

19/08/2025 6:25 PM

BREAKING ; ಟ್ರಂಪ್ ಭೇಟಿ, ಓಪನ್ ಎಐ ಒಪ್ಪಂದದ ಎಫೆಕ್ಟ್ ; ಭಾರತದಲ್ಲಿ ಶೇ.10ರಷ್ಟು ‘ಒರಾಕಲ್’ ಸಿಬ್ಬಂದಿ ವಜಾ

19/08/2025 6:18 PM
State News
KARNATAKA

ಸೆಪ್ಟೆಂಬರಿನಿಂದ ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ

By kannadanewsnow0919/08/2025 6:25 PM KARNATAKA 1 Min Read

ಹುಬ್ಬಳ್ಳಿ: ರೈಲ್ವೆ ಮಂಡಳಿಯು ವಿಜಯಪುರ–ಮಂಗಳೂರು ಸೆಂಟ್ರಲ್–ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲನ್ನು (ರೈಲು ಸಂಖ್ಯೆ 07377/07378) ನಿಯಮಿತ ಎಕ್ಸ್ ಪ್ರೆಸ್…

ಸಾಗರ ತಾಲ್ಲೂಕು ಕರವೇ ಅಧ್ಯಕ್ಷರಾಗಿ ‘ಮನೋಜ್ ಕುಗ್ವೆ’ ಪದಗ್ರಹಣ

19/08/2025 6:16 PM

BREAKING: : ‘SIT ತನಿಖೆ’ಯಿಂದ ಸತ್ಯ ಹೊರ ಬರಲಿದೆ, ವೀರೇಂದ್ರ ಹೆಗಡೆ

19/08/2025 6:05 PM

ವಿಧಾನಸಭೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2025 ಅಂಗೀಕಾರ

19/08/2025 5:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.