Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಯೋತ್ಪಾದನೆ ವಿರುದ್ಧ ‘ಭಾರತ-ಫ್ರಾನ್ಸ್’ ಒಟ್ಟಾಗಿ ಹೋರಾಡಲು ನಿರ್ಧಾರ ; ಸಹಕಾರ ಹೆಚ್ಚಳಕ್ಕೆ ಒಪ್ಪಿಗೆ

12/09/2025 8:24 PM

BREAKING: ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ ನಿಗದಿಗೊಳಿಸಿ ಸರ್ಕಾರ ಅಧಿಕೃತ ಆದೇಶ

12/09/2025 8:21 PM

ಜನರು ಬಡವರಾಗಿ ಹುಟ್ಟಿ, ಬಡವರಾಗೇ ಸಾಯಲು 5 ಕಾರಣಳಿವು

12/09/2025 8:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗ ವಾರ್ತೆ: ಕೃಷಿ ಅಧಿಕಾರಿ ನೇಮಕಾತಿಗೆ ಅಧಿಸೂಚನೆ, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ | JOB ALERT
KARNATAKA

ಉದ್ಯೋಗ ವಾರ್ತೆ: ಕೃಷಿ ಅಧಿಕಾರಿ ನೇಮಕಾತಿಗೆ ಅಧಿಸೂಚನೆ, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ | JOB ALERT

By kannadanewsnow0902/01/2025 3:40 PM

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ.

ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ದಿನಾಂಕ:20-09-2024ರ ಅಧಿಸೂಚನೆಯಲ್ಲಿ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 86 ಮತ್ತು ಸಹಾಯಕ ಕೃಷಿ ಅಧಿಕಾರಿ 586 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು 07-10-2024ರಿಂದ 07-11-2024ರವರೆಗೆ ನಿಗದಿಪಡಿಸಲಾಗಿತ್ತು. ಸರ್ಕಾರವು ದಿನಾಂಕ:18-09-2024ರಂದು ಜಾರಿ ಮಾಡಿದ ಕ್ರೀಡಾ ಸಾಧಕ ಅಭ್ಯರ್ಥಿಗಳ ಮೀಸಲಾತಿಯನ್ನು ಸದರಿ ಹುದ್ದೆಗಳಿಗೂ ಅಳವಡಿಸಿಕೊಳ್ಳಬೇಕಾದ್ದರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆಯನ್ನು ಮುಂದೂಡಲಾಗಿರುತ್ತದೆ ಎಂದಿದೆ.

ಪ್ರಸ್ತುತ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 295 ಸೇನೆನಿ 2023 ದಿನಾಂಕ:04-12-2024ರಲಿ.. ಕ್ರೀಡಾ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರವು ಕರ್ನಾಟಕ ನಾಗರಿಕ ಸೇವಾ (ಸಾಮಾನ ನೇಮಕಾತಿ) ನಿಯಮಗಳು 19770 ನಿಯಮ 098 ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿರುವುದರಿಂದ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡಾ 2ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ DOB:18-09-20240 ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಈಗಾಗಲೇ ದಿನಾಂಕ:20-09-2024ರಂದು ಜಾರಿ ಮಾಡಲಾಗಿರುವ ಅಧಿಸೂಚನೆಯಲ್ಲಿನ ಮೀಸಲಾತಿ ವರ್ಗೀಕರಣದ ಅನ್ವಯ ಆಯ್ಕೆ ಪ್ರಕ್ರಿಯೆಯನ್ನು ಮುಂದುವರೆಸಲಾಗುತ್ತಿದ್ದು ಅರ್ಜಿ ಸಲ್ಲಿಕೆಯ ಪ್ರಾರಂಭಿಕ ದಿನಾಂಕ ಮತ್ತು ಕೊನೆಯ ದಿನಾಂಕಗಳನ್ನು ಕೆಳಕಂಡಂತೆ ಮರು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ 03-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-02-2025

ಮುಂದುವರೆದು, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದಿನಾಂಕ:20-09-2024ರ ಅಧಿಸೂಚನೆಯನ್ನು ನೋಡಬಹುದಾಗಿದೆ.

ಇದೇ ಮೊದಲ ಬಾರಿಗೆ 1 ಬಿಲಿಯನ್ ಡಾಲರ್ ದಾಟಿದ ಭಾರತದ ಕಾಫಿ ರಫ್ತು | Indian coffee exports

BREAKING : ಬೆಂಗಳೂರು ಜನತೆಗೆ ಬಿಗ್ ಶಾಕ್ : ನೀರಿನ ದರ ಏರಿಕೆ ಬಹುತೇಕ ಫಿಕ್ಸ್ : ಜ.2ನೇ ವಾರ ದರ ಏರಿಕೆ ಸಾಧ್ಯತೆ!

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ ನಿಗದಿಗೊಳಿಸಿ ಸರ್ಕಾರ ಅಧಿಕೃತ ಆದೇಶ

12/09/2025 8:21 PM1 Min Read

ಜನರು ಬಡವರಾಗಿ ಹುಟ್ಟಿ, ಬಡವರಾಗೇ ಸಾಯಲು 5 ಕಾರಣಳಿವು

12/09/2025 8:15 PM3 Mins Read

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಸಂಬಳ ಪ್ಯಾಕೇಜ್’ನಲ್ಲಿ ನೋಂದಾಯಿಸಿಕೊಳ್ಳಲು ಕಾಲಾವಧಿ ವಿಸ್ತರಣೆ

12/09/2025 7:31 PM1 Min Read
Recent News

ಭಯೋತ್ಪಾದನೆ ವಿರುದ್ಧ ‘ಭಾರತ-ಫ್ರಾನ್ಸ್’ ಒಟ್ಟಾಗಿ ಹೋರಾಡಲು ನಿರ್ಧಾರ ; ಸಹಕಾರ ಹೆಚ್ಚಳಕ್ಕೆ ಒಪ್ಪಿಗೆ

12/09/2025 8:24 PM

BREAKING: ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ ನಿಗದಿಗೊಳಿಸಿ ಸರ್ಕಾರ ಅಧಿಕೃತ ಆದೇಶ

12/09/2025 8:21 PM

ಜನರು ಬಡವರಾಗಿ ಹುಟ್ಟಿ, ಬಡವರಾಗೇ ಸಾಯಲು 5 ಕಾರಣಳಿವು

12/09/2025 8:15 PM

“ನಾಚಿಕೆಗೇಡು” : ‘AI’ ಜನರೇಟೆಡ್ ವೀಡಿಯೋದಲ್ಲಿ ಪ್ರಧಾನಿ ಮೋದಿ ‘ತಾಯಿ’ ಅಣಕಿಸಿದ ಕಾಂಗ್ರೆಸ್’ಗೆ ಬಿಜೆಪಿ ತರಾಟೆ

12/09/2025 7:55 PM
State News
KARNATAKA

BREAKING: ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ ನಿಗದಿಗೊಳಿಸಿ ಸರ್ಕಾರ ಅಧಿಕೃತ ಆದೇಶ

By kannadanewsnow0912/09/2025 8:21 PM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಸಿನಿ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಚಿತ್ರಮಂದಿರಗಳಲ್ಲಿ 200 ರೂ.ಟಿಕೆಟ್ ಗೆ ಅನುಮೋದನೆ…

ಜನರು ಬಡವರಾಗಿ ಹುಟ್ಟಿ, ಬಡವರಾಗೇ ಸಾಯಲು 5 ಕಾರಣಳಿವು

12/09/2025 8:15 PM

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಸಂಬಳ ಪ್ಯಾಕೇಜ್’ನಲ್ಲಿ ನೋಂದಾಯಿಸಿಕೊಳ್ಳಲು ಕಾಲಾವಧಿ ವಿಸ್ತರಣೆ

12/09/2025 7:31 PM

ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಲ್ಲೇ ದೊರೆಯಲಿದೆ ಚಿಕಿತ್ಸೆ

12/09/2025 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.