Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಯಕೃತ್‌ ಸಾಗಣೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ

02/08/2025 5:44 PM

ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್

02/08/2025 5:39 PM

ನ.18ರಿಂದ 20ರವರೆಗೆ ‘ಬೆಂಗಳೂರು ಟೆಕ್ ಸಮ್ಮಿಟ್’: ಸಿಎಂ ಸಿದ್ಧರಾಮಯ್ಯ

02/08/2025 5:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಅರ್ಹತೆ ಏನು? ಇಲ್ಲಿದೆ ಡೀಟೆಲ್ಸ್
KARNATAKA

BIG NEWS: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಅರ್ಹತೆ ಏನು? ಇಲ್ಲಿದೆ ಡೀಟೆಲ್ಸ್

By kannadanewsnow0917/07/2024 2:57 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಲಯದಲ್ಲೂ ಕರ್ನಾಟಕದಲ್ಲಿ ಕನ್ನಡಿಗರಿಗೆ ಗ್ರೂಪ್-ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಶೇ.100ರಷ್ಟು ಮೀಸಲಾತಿ ಕಲ್ಪಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲೂ ಸಿಎಂ ಸಿದ್ಧರಾಮಯ್ಯ ಅವರು ಅನುಮೋದನ ನೀಡಿದ್ದಾರೆ. ಹಾಗಾದ್ರೇ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಸಂಬಂಧ ಮಸೂದೆಯಲ್ಲಿ ಏನಿದೆ? ಅರ್ಹತೆ ಏನು? ಸೇರಿದಂತೆ ಇತರೆ ಮಾಹಿತಿಗಾಗಿ ಮುಂದೆ ಓದಿ.

ಮೀಸಲಾತಿ ಎಷ್ಟು?

ಆಡಳಿತಾತ್ಮಕ ಹುದ್ದೆಗೆ 50% – (ಸೂಪರ್‌ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು)

ಆಡಳಿತೇತರ ಹುದ್ದೆಗೆ 75%  – (ಕ್ಲರ್ಕ್, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ)

ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ವಿಧೇಯಕದಿಂದ ಶೇ.50ರಷ್ಟು ಮ್ಯಾನೇಜ್ ಮೆಂಟ್ ಹುದ್ದೆಗಳು ಹಾಗೂ ಶೇ.75ರಷ್ಟು ನಾನ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ.

ಅರ್ಹತೆಗಳು ಏನು?

ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತನಾಡಲು, ಓದಲು ಹಾಗೂ ಬರೆಯಲು ಬರುವವರಿಗೆ ಮೀಸಲಾತಿ ಸಿಗಲಿದೆ. ಅಲ್ಲದೇ ನೋಡಲ್ ಏಜೆನ್ಸಿಗಳು ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರು ಈ ಮೀಸಲಾತಿಗೆ ಅರ್ಹರಿರುತ್ತಾರೆ.

ಮೀಸಲಾತಿ ನಿಯಮ ಉಲ್ಲಂಘಿಸಿದ್ರೆ ಏನು ಶಿಕ್ಷೆ?

ಇನ್ನೂ ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ವಿಧೇಯಕಕ್ಕೆ ಸಂಪುಟದ ಅಂಗೀಕಾರ ದೊರೆತಿದೆ. ಇನ್ನೂ ಈ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ ವಿಧಿಸುವ ಅಂಶವನ್ನು ಸಹ ವಿಧೇಯಕದಲ್ಲಿ ಸೇರಿಸಲಾಗಿದೆ. ರಾಜ್ಯದಲ್ಲಿ ಕಟ್ಟು ನಿಟ್ಟಾಗಿ ಜಾರಿಗೆ ತರುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ರಾಜ್ಯದ ಎಲ್ಲಾ ಕೈಗಾರಿಕೆಗಳಲ್ಲಿ ಸಿ, ಡಿ ದರ್ಜೆಗೆ 100% ಉಲ್ಲಂಘಿಸಿದರೆ 25 ಸಾವಿರ ರೂ ವರೆಗೆ ದಂಡ ಕನಿಷ್ಟ 10 ಸಾವಿರ ರೂ., ಗರಿಷ್ಟ 25 ಸಾವಿರ ರೂ. ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಬಹುದಾಗಿದೆ.

BIG NEWS: ಅಪರಿಚಿತ ಮಹಿಳೆಯ ಹೆಸರು, ಮೊಬೈಲ್ ಸಂಖ್ಯೆ ಕೇಳುವುದು ‘ಲೈಂಗಿಕ ಕಿರುಕುಳ’ವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

BREAKING: ದೇವಸ್ಥಾನದಲ್ಲಿ ಕಾಲು ಜಾರಿಬಿದ್ದು ಪಕ್ಕೆಲುಬಿಗೆ ಪೆಟ್ಟು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲು | HD Revanna

Share. Facebook Twitter LinkedIn WhatsApp Email

Related Posts

ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಯಕೃತ್‌ ಸಾಗಣೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ

02/08/2025 5:44 PM3 Mins Read

ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್

02/08/2025 5:39 PM1 Min Read

ನ.18ರಿಂದ 20ರವರೆಗೆ ‘ಬೆಂಗಳೂರು ಟೆಕ್ ಸಮ್ಮಿಟ್’: ಸಿಎಂ ಸಿದ್ಧರಾಮಯ್ಯ

02/08/2025 5:35 PM1 Min Read
Recent News

ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಯಕೃತ್‌ ಸಾಗಣೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ

02/08/2025 5:44 PM

ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್

02/08/2025 5:39 PM

ನ.18ರಿಂದ 20ರವರೆಗೆ ‘ಬೆಂಗಳೂರು ಟೆಕ್ ಸಮ್ಮಿಟ್’: ಸಿಎಂ ಸಿದ್ಧರಾಮಯ್ಯ

02/08/2025 5:35 PM

‘ಪ್ರಧಾನಿ ಮೋದಿ ಹೆಸರು ಹೇಳುವಂತೆ ಚಿತ್ರಹಿಂಸೆ ನೀಡಲಾಯ್ತು’ : ಮಾಲೇಗಾಂವ್ ಸ್ಫೋಟ ಕೇಸ್’ನಲ್ಲಿ ‘ಪ್ರಜ್ಞಾ ಠಾಕೂರ್’ ದೊಡ್ಡ ಆರೋಪ

02/08/2025 5:32 PM
State News
KARNATAKA

ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಯಕೃತ್‌ ಸಾಗಣೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ

By kannadanewsnow0902/08/2025 5:44 PM KARNATAKA 3 Mins Read

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು…

ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್

02/08/2025 5:39 PM

ನ.18ರಿಂದ 20ರವರೆಗೆ ‘ಬೆಂಗಳೂರು ಟೆಕ್ ಸಮ್ಮಿಟ್’: ಸಿಎಂ ಸಿದ್ಧರಾಮಯ್ಯ

02/08/2025 5:35 PM

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಾನೂನು ಎಲ್ಲರಿಗೂ ಒಂದೇ ಎಂದ ನಟಿ ರಮ್ಯಾ

02/08/2025 5:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.