Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್.!

04/06/2025 5:11 PM

Good News : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ; ಸರ್ಕಾರದ ಯೋಜನೆಯಡಿ ಈಗ ಅತಿ ಕಮ್ಮಿ ಬಡ್ಡಿದರದಲ್ಲಿ ಸಾಲ ಲಭ್ಯ

04/06/2025 5:08 PM

BREAKING : ವಿಧಾನಸೌಧದ ಮುಂದೆ ನಾಡಗೀತೆಗೆ ಗೌರವ ಸಲ್ಲಿಸಿದ `RCB’ ಆಟಗಾರರು.!

04/06/2025 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸೋಮವಾರದಿಂದ 1,000. ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!
KARNATAKA

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸೋಮವಾರದಿಂದ 1,000. ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!

By kannadanewsnow0702/03/2024 1:28 PM

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಅರ್ಜಿ ಸಲ್ಲಿಸುವುದು ಸೋಮವಾರದಿಂಧ ಶುರುವಾಗಲಿದೆ. 

ಶೈಕ್ಷಣಿಕ ವಿದ್ಯಾರ್ಹತೆ
• ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ
(ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿ: 27,02,2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.
> ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
> ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
> ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್ ಐ ಓ ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್) ಹೆಚ್.ಎಸ್‌.ಸಿ.
> ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜಿ.ಎಲ್.ಡಿ.ಸಿ)
(ಅಭ್ಯರ್ಥಿಗಳು ಎನ್‌ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೊರಕಲಿಕೆ ಮಾದರಿಯಲ್ಲಿ ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು.)
2. ಪಿಂಚಣಿ ಸೌಲಭ್ಯ: ಪಿಂಚಣಿ ರಹಿತ (NPS)
3. ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು;
ಅಭ್ಯರ್ಥಿಗಳು

ವಯೋಮಿತಿ

ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದಿನಿಂದ 1000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!
Share. Facebook Twitter LinkedIn WhatsApp Email

Related Posts

BREAKING : ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್.!

04/06/2025 5:11 PM1 Min Read

BREAKING : ವಿಧಾನಸೌಧದ ಮುಂದೆ ನಾಡಗೀತೆಗೆ ಗೌರವ ಸಲ್ಲಿಸಿದ `RCB’ ಆಟಗಾರರು.!

04/06/2025 5:08 PM1 Min Read

BREAKING : ವಿಧಾನಸೌಧಕ್ಕೆ ಆಗಮಿಸಿದ `RCB’ ಆಟಗಾರರು : ಕೆಲವೇ ಕ್ಷಣಗಳಲ್ಲಿ ಸನ್ಮಾನ | WATCH VIDEO

04/06/2025 5:00 PM1 Min Read
Recent News

BREAKING : ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್.!

04/06/2025 5:11 PM

Good News : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ; ಸರ್ಕಾರದ ಯೋಜನೆಯಡಿ ಈಗ ಅತಿ ಕಮ್ಮಿ ಬಡ್ಡಿದರದಲ್ಲಿ ಸಾಲ ಲಭ್ಯ

04/06/2025 5:08 PM

BREAKING : ವಿಧಾನಸೌಧದ ಮುಂದೆ ನಾಡಗೀತೆಗೆ ಗೌರವ ಸಲ್ಲಿಸಿದ `RCB’ ಆಟಗಾರರು.!

04/06/2025 5:08 PM

BREAKING : ವಿಧಾನಸೌಧಕ್ಕೆ ಆಗಮಿಸಿದ `RCB’ ಆಟಗಾರರು : ಕೆಲವೇ ಕ್ಷಣಗಳಲ್ಲಿ ಸನ್ಮಾನ | WATCH VIDEO

04/06/2025 5:00 PM
State News
KARNATAKA

BREAKING : ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್.!

By kannadanewsnow5704/06/2025 5:11 PM KARNATAKA 1 Min Read

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಇದೀಗ…

BREAKING : ವಿಧಾನಸೌಧದ ಮುಂದೆ ನಾಡಗೀತೆಗೆ ಗೌರವ ಸಲ್ಲಿಸಿದ `RCB’ ಆಟಗಾರರು.!

04/06/2025 5:08 PM

BREAKING : ವಿಧಾನಸೌಧಕ್ಕೆ ಆಗಮಿಸಿದ `RCB’ ಆಟಗಾರರು : ಕೆಲವೇ ಕ್ಷಣಗಳಲ್ಲಿ ಸನ್ಮಾನ | WATCH VIDEO

04/06/2025 5:00 PM

BREAKING : `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತದಲ್ಲಿ ಇಬ್ಬರು `RCB’ ಅಭಿಮಾನಿ ಸಾವು : 20 ಕ್ಕೂ ಹೆಚ್ಚು ಜನರು ಗಂಭೀರ.!

04/06/2025 4:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.