ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೆಳೆದು, HD ಕುಮಾರಸ್ವಾಮಿ ಸರ್ವನಾಶಕ್ಕೆ ಜೋಶಿ ಪ್ಲಾನ್: ಕೃಷ್ಣ ಭೈರೇಗೌಡ

ಚಾಮರಾಜನಗರ : ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಮುಗಿಸಿದ್ದಾಯಿತು. ಈಗ ಎಚ್ ಡಿ ಕುಮಾರಸ್ವಾಮಿ ಟಾರ್ಗೆಟ್ ಆಗಿದ್ದಾರೆ. ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯಲು ಪ್ರಹ್ಲಾದ್ ಜೋಶಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೆಳೆದು ಎಚ್ ಡಿ ಕುಮಾರಸ್ವಾಮಿ ಸರ್ವನಾಶಕ್ಕೆ ಪ್ಲಾನ್ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಗ್ರಾಮದಲ್ಲಿ ವಾಗ್ದಾಳಿ ನಡೆಸಿದರು. ಜೆಡಿಎಸ್ ಪ್ರಾಬಲ್ಯ ಇರುವ ಸ್ಥಳದಲ್ಲಿ ಪಾದಯಾತ್ರೆ ಮಾಡುತ್ತಿರುವುದು.ರಾಮನಗರ, ಮಂಡ್ಯ, ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಪ್ರಾವಲ್ಯವಿದೆ ಪಾದಯಾತ್ರೆ ಮೂಲಕ ಜೆಡಿಎಸ್ … Continue reading ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೆಳೆದು, HD ಕುಮಾರಸ್ವಾಮಿ ಸರ್ವನಾಶಕ್ಕೆ ಜೋಶಿ ಪ್ಲಾನ್: ಕೃಷ್ಣ ಭೈರೇಗೌಡ