ಜೋಶಿಯವರೇ, ಮುನಿರತ್ನರನ್ನು ಬಂಧಿಸದೆ ಕೈಗೆ ಲಾಲಿಪಾಪ್ ಕೊಟ್ಟು ಮುದ್ದಾಡಬೇಕಿತ್ತೇ?- ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಜೋಶಿಯವರೇ, ಮುನಿರತ್ನರನ್ನು ಬಂಧಿಸದೆ ಕೈಗೆ ಲಾಲಿಪಾಪ್ ಕೊಟ್ಟು ಮುದ್ದಾಡಬೇಕಿತ್ತೇ? ಮುನಿರತ್ನ ಪರಾರಿಯಾಗಲು ಅವಕಾಶ ಮಾಡಿಕೊಡಬೇಕಿತ್ತೆ? ಮುನಿರತ್ನ ಆಡಿದ ಮಾತುಗಳಿಗೆ ಬಿಜೆಪಿಯ ಸಹಮತವಿದೆಯೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ದಲಿತರ, ಒಕ್ಕಲಿಗರ ಹಾಗೂ ಮಹಿಳೆಯರ ಘನತೆಗೆ ಚ್ಯುತಿ ತರುವಂತಹ ಅನಾಗರಿಕ ಮಾತುಗಳನ್ನಾಡಿದ ಬಿಜೆಪಿ ಶಾಸಕ ಮುನಿರತ್ನರನ್ನು ಬಂಧಿಸಿದ್ದು ಪ್ರಹ್ಲಾದ್ ಜೋಶಿ ಅವರಿಗೆ ತುಂಬಾ ಸಂಕಟ ತಂದಿದೆ ಪಾಪ ಎಂದಿದೆ. ಜೋಶಿಯವರೇ, ಮುನಿರತ್ನರನ್ನು ಬಂಧಿಸದೆ ಕೈಗೆ ಲಾಲಿಪಾಪ್ ಕೊಟ್ಟು ಮುದ್ದಾಡಬೇಕಿತ್ತೇ? ಮುನಿರತ್ನ … Continue reading ಜೋಶಿಯವರೇ, ಮುನಿರತ್ನರನ್ನು ಬಂಧಿಸದೆ ಕೈಗೆ ಲಾಲಿಪಾಪ್ ಕೊಟ್ಟು ಮುದ್ದಾಡಬೇಕಿತ್ತೇ?- ಕಾಂಗ್ರೆಸ್ ಪ್ರಶ್ನೆ