Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾಂಪತ್ಯದಲ್ಲಿ ಅಡೆತಡೆಗಳ ನಿವಾರಣೆಗಾಗಿ ಜ್ಯೋತಿಷ್ಯದಲ್ಲಿನ ಪರಿಹಾರೋಪಾಯಗಳು
KARNATAKA

ದಾಂಪತ್ಯದಲ್ಲಿ ಅಡೆತಡೆಗಳ ನಿವಾರಣೆಗಾಗಿ ಜ್ಯೋತಿಷ್ಯದಲ್ಲಿನ ಪರಿಹಾರೋಪಾಯಗಳು

By kannadanewsnow8916/04/2025 9:12 AM
kannada astrology ganapathi

ದಾಂಪತ್ಯದಲ್ಲಿ ಅಡೆತಡೆಗಳ ನಿವಾರಣೆಗಾಗಿ ಜ್ಯೋತಿಷ್ಯದಲ್ಲಿನ ಪರಿಹಾರೋಪಾಯಗಳು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559.

ಸ್ವರ್ಗ ದಲ್ಲಿ ಮದುವೆ ನಿಶ್ಚಯವಾಗಿರುತ್ತವೆ ಎಂದು ಹೇಳುತ್ತಾರೆ ನಂಬಬಹುದು.ಆದರೆ ಕಲಹವನ್ನು ಅಲ್ಲಿಂದಲೇ ತಂದಿರುತ್ತಾರೋ ಏನೋ ಎಂದು ಒಂದೋಂದುಸಲ ಅನ್ನಿಸುತ್ತದೆ.ಸುಕಕರವಾದ ದಾಂಪತ್ಯ ಜೀವನ ಯಾರದಾಗಿರುತ್ತದೋ ಅವರೇ ಪುಣ್ಯವಂತರು.
ಅಲವಾರು ಸಂಸಾರಗಳಲ್ಲಿ ಪತಿ ಹೊಂದಾಣಿಕೆಯಿದ್ದರೆ ಸತಿ ಇರುವುದಿಲ್ಲ.ಸತಿ ಇದ್ದಲ್ಲಿ ಪತಿ ಇರುವುದಿಲ್ಲ. ಸತಿ-ಪತಿಯಲ್ಲಿ ಯಾವುದಾದರು ವಿಚಾರಕ್ಕೆ ಜಗಳವಿಲ್ಲದೆ ದಿನವೊಂದು ಕಳೆದರೆ ಅದರಂಥ ಶುಭ ದಿನವೇ ಇನ್ನೊಂದಿಲ್ಲ ಎನ್ನಬೇಕಾಗುತ್ತದೆ.

ಸತಿ-ಪತಿಯರಲ್ಲಿ ಚಿಕ್ಕಪುಟ್ಟ ಮಾತುಗಳಿಗು ಜಗಳವಾಗಬುದು.ಗಂಡ ಹೆಂಡಿರ ಜಗಳ ಉಂಡುಮಲಗುವತನಕ ಇದ್ದರೆ ಚೆಂದ ಜಗಳ ವಿಕೋಪಕ್ಕೆ ಹೋದರೆ ಸಂಸಾರಜೀವನ ಅಧೋಗತಿ.

ಸಾಮಾನ್ಯವಾಗಿ ಸತಿ-ಪತಿಗಳಲ್ಲಿ ಉಂಟಾಗುವ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳನ್ನು ಇಲ್ಲಿ ಸೂಚಿಸಲಾಗಿದೆ ಓದುಗರು ತಮಗೆ ಆಗಬಹುದಾದ ತೊಂದರೆಯಾನುಸಾರ ಯತಾಶಕ್ತಿ ಸೂಚಿಸಿದಂತೆ ಪರಿಹಾರಮಾಡಿಕೊಂಡರೆ ತಾವು ನೆಮ್ಮದಿಯ ಜೀವನಮಾಡಬಹುದು.

1.ಗಂಡ ಶ್ರೀರಾಮನಂತಿದ್ದರೂ ಹೆಂಡತಿ ಆತನನ್ನು ಅನುಮಾನದಿಂದನೋಡುವುದು.ಮನೆಗೆ ಬಂದರೆ ಆತನಿಗೆ ಮನೆ ನರಕವೆಂದೆನಿಸುದು,ಹಾಸಿಗೆ ಮುಳ್ಳಿನಂತಾಗುವುದು.ಜೀವನವೇ ಬೇಸರವೆನಿಸುವುದು.
ಪರಿಹಾರ:-ಪತಿಯು 9 ಶುಕ್ರವಾರ ಹಸುವಿಗೆ ಹಸಿಹುಲ್ಲನ್ನು ತಿನ್ನಿಸುವುದು.

2.ಪತಿ ಸಮಾದಾನಿಯಿದ್ದರೂ ಪತ್ನಿಗೆ ತಾಳ್ಮೆ ಇರುವುದಿಲ್ಲ ಪ್ರತಿಮಾತಿಗು ಜಗಳ ಪತಿಯು ತನ್ನ ಪತ್ನಿಗೆ ಹೆದರುವಂತ ಪರಿಸ್ಥಿತಿ ಇದ್ದರೆ.
ಪರಿಹಾರ:-ಪತಿಯು ಯಾವುದೇ ಸೋಮವಾರ ಹೆಂಡತಿಗೆ ಬಿಳಿ ವಸ್ತ್ರ,ವಡವೆ,ಬಳೆ ಇತ್ಯಾದಿಗಳನ್ನು ಕೊಡಿಸಬೇಕು.

3.ಗಂಡ ಹೆಂಡತಿ ಇಬ್ಬರೂ ಯಾವಾಗಲೂ ಜಗಳ ಆಡುವುದಿಲ್ಲ ಮುನಿಸಿಕೊಳ್ಳುವುದಿಲ್ಲ ಆದರೂ ಇಬ್ಬರಲ್ಲು ಬಿನ್ನಾಬಿಪ್ರಾಯ ಉಂಟಾಗಿ ಇಬ್ಬರು ಮಾತಾಡುವುದನ್ನು ನಿಲ್ಲಿಸಿರುತ್ತಾರೆ ಮಲಗಿದಾಗ ಇಬ್ಬರ ಮುಖಗಳು ಪರಸ್ಪರ ವಿರುದ್ದದಿಕ್ಕಿನತ್ತ ತಿರುಗುತ್ತವೆ.

ಪರಿಹಾರ: ಬಿಳಿವಸ್ತುವೊಂದರಲ್ಲಿ ಹಿಡಿಯಷ್ಟು ಗೋಧಿ,ಉಪ್ಪು,ಬೆಲ್ಲ,ಮತ್ತು ಬೆಳ್ಳಿಯ 2 ನಾಣ್ಯಗಳನ್ನು ಸೇರಿಸಿ ಮಲಗುವ ಕೋಣೆಯಲ್ಲಿ ಕಟ್ಟಿಡಬೇಕು,ಕೋಪ,ತಾಪ.ಮುನಿಸು ದೂರ ಸರಿಯುತ್ತವೆ.

4.ದಾಂಪತ್ಯ ಜೀವನದಲ್ಲಿ ಸುಖವೆಂಬುದೇ ಇಲ್ಲ ದಂಪತಿಗಳು ವಿರೋಧ ಸಾದಿಸುತ್ತಾರೆ ಪರಸ್ಪರ ಕಂಡರು ಆಗದು.ಹಾವುಮುಂಗುಸಿಯಂತೆ ವರ್ತಿಸುತ್ತಾರೆ.

ಪರಿಹಾರ:ಶಿವ-ಪಾರ್ವತಿ,ಗಣೇಶ ಇರುವ ಪ್ರತಿಮೆ ಅಥವ ಭಾವಚಿತ್ರಕ್ಕೆ ಪ್ರತಿ ಸೋಮವಾರ ಬಿಲ್ವಪತ್ರೆ ಏರಿಸಿ ಪೂಜಿಸುವುದರಿಂದ ದಾಂಪತ್ಯಜೀವನದಲ್ಲಿನ ತೊಡಕು ನಿವಾರಣೆಯಾಗಿ ಸಂತೋಷಕರವಾಗುತ್ತದೆ.

5.ಬಿರು ಅಥವ ಕಟುನುಡಿ ಯಾರಿಗೂ ಒಳಿತಲ್ಲ ಮಡದಿ ಪೇಟೆಯಲ್ಲಿ ಕೊಂಡುತಂದ ವಸ್ತುವಲ್ಲ ಹೆಂಡತಿಯನ್ನು ಕೀಳಾಗಿ ಕಾಣುವುದು ಮನುಷ್ಯತ್ವವಲ್ಲ ಹೆಂಡತಿಯಾದವಳಿಗೆ ಇದು ಒಂದು ರೀತಿಯ ಮುಜುಗರವನ್ನು ಉಂಟುಮಾಡುತ್ತದೆ.

ಪರಿಹಾರ:ಮಡದಿಯಾದವಳು ಯಾವುದೇ ಬುದವಾರ ದಿಂದ ಆರಂಭಿಸಿ ಮುಂದಿನ ಬುಧವಾರದ ವರೆಗೆ ಒಂದೊತ್ತು ಉಪವಾಸವಿದ್ದು ಮೌನವ್ರತ ಆಚರಿಸಿದರೆ ಈ ಸಮಸ್ಯೆಯಿಂದ ಬಿಡುಗಡೆ ಹೊಂದಬಹುದು.

6.ಚಿಕ್ಕ ಪುಟ್ಟ ಮಾತಿಗೆ ದಂಪತಿಗಳಲ್ಲಿ ವಿರಸ ಉಂಟಾಗಿರಬಹುದು ಬಹುಕಾಲದವರೆಗೂ ಮಾತು ನಿಲ್ಲಬಹುದು.ಪರಸ್ಪರ ಒಬ್ಬರಿಗೊಬ್ಬರು ತಾನಾಗಿಯೇ ಮಾತಾಡಲಿ ಅಂತ ಮಾತು ಬಿಟ್ಟಿರುತಾರೆ.ನಾಲಿಗೆ ತುದಿವರೆಗೂ ಮಾತು ಬಂದರು ತಾನೇಕೆ ಮಾತಾಡಲಿ ಎಂಬ ಯೋಚನೆ ಬರುತ್ತಿರುತ್ತದೆ.

ಪರಿಹಾರ: 1) 108 ಭೋಜಪತ್ರೆಗಳನ್ನು ತಗೆದುಕೊಂಡು ಅದರೊಂದಿಗೆ ಜೇನುಡಬ್ಬವನ್ನು ತಗೆದುಕೊಂಡು ಹರಿಯುವನೀರಿನಬಳಿ ಬಂದು ಇಬ್ಬರು ತಮ್ಮ ತಮ್ಮ ಹೆಸರನ್ನು ಭುಜಪತ್ರೆಯಲ್ಲಿ ಬರೆದು ಜೇನಿನಲ್ಲಿ ಅದ್ದಿ ನೀರಿಗೆ ಭುಜಪತ್ರೆಎಲೆಯನ್ನು ಬಿಡಬೇಕು ಇದರಿಂದ ಇಬ್ಬರಲ್ಲು ಪ್ರೀತಿ ಹುಟ್ಟುತ್ತದೆ. ಅಥವ ಬಿಳಿಸಾಸಿವೆಗಳನ್ನು ಅಗ್ನಿಗೆ ಆಹುತಿ ನೀಡುವುದರಿಂದ ಸಂಸಾರದ ತೊಡಕು ದೂರಾಗುತ್ತವೆ.

2) ಶುಕ್ರವಾರದಂದು ಸುಗಂಧಎಣ್ಣೆಯನ್ನು ಮೈಗೆ ಸಿಂಪಡಿಸಿಕೊಂಡು ಮಲಗುವುದರಿಂದಲೂ ತೊಂದರೆ ದೂರಾಗುತ್ತದೆ.

3) ಗುರುವಾರ ಪುಷ್ಯ ನಕ್ಷತ್ರವಿರುವ ದಿನದಂದು ಹಸಿರು ರತ್ನವನ್ನು(ಪಚ್ಚೆ)ಗೋಮೊತ್ರದಲ್ಲಿ ತೊಳೆದು ಧರಿಸುವುದರಿಂದ ಸತಿ-ಪತಿಗಳಲ್ಲಿ ಪ್ರೇಮತ್ವ ಚಿಗುರುತ್ತದೆ.

4) ಪ್ರತಿ ಗುರುವಾರ ಪತಿ-ಪತ್ನಿ ಸೇರಿಕೊಂಡು ಶ್ರೀ ರಾಮ ಮಂಡಿರದಲ್ಲಿ ಪೂಜೆ ನಡೆಸುವುದರಿಂದ ಸಂಸಾರದಲ್ಲಿ ಸುಖವು ಅಧಿಕವಾಗುತ್ತದೆ.

7.ಮಾತಿನಲ್ಲಿ ವ್ಯತ್ಯಾಸವಾಗಿ ಗಂಡ-ಹೆಂಡತಿಯರಲ್ಲಿ ಜಗಳ ಉಂಟಾಗಿದ್ದರೆ ಹೆಚ್ಚಿನ ಮಾತುಗಳೇ ಜಗಳಕ್ಕೆ ಕಾರಣವಾಗಿರುತ್ತದೆ.ಯಾರಮಾತಿಗೂ ಮಣಿಯದ ಸ್ವಭಾವ ಇಬ್ಬರದೂ ಆಗಿರುತ್ತದೆ.

ಪರಿಹಾರ:ಸತಿ -ಪತಿ ಇಬ್ಬರು ಅಥವ ಯಾರಾದರು ಒಬ್ಬರು ಕಂಚಿನ ಪಾತ್ರೆಯಲ್ಲಿ ತುಪ್ಪವನ್ನು ತುಂಬಿ ಅದನ್ನು (ತುಪ್ಪವನ್ನು ಮಾತ್ರ)ದೇವಾಲಯದ ದೀಪಕ್ಕೆ ನೀದಿದರೆ ವಾದ-ವಿವಾದ ದೂರ ಸರಿಯುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559.

ಒಂಬತ್ತುಸೋಮವಾರ ಸಿಹಿ-ಹಾಲನ್ನು ಶಿವಲಿಂಗಕ್ಕೆ ಅಭಿಷೇಕಕ್ಕೆ ನೀಡುವುದರಿಂದ ಸತಿ-ಪತಿಯರಲ್ಲಿ ಅನ್ಯೋನ್ಯತೆ ಹೆಚ್ಚುತ್ತದೆ.

8.ಮದುವೆಯ ನಂತರ ಕನ್ಯೆಯು ಗಂಡನ ಮನೆ ಪ್ರವೇಶಿಸ ಬೇಕಾಗಿರುತ್ತದೆ.ಅತ್ತೆ ಮಾವಂದಿರನ್ನೇ ತನ್ನ ತಂದೆ ತಾಯಿ ಎಂದು ತಿಳಿಯಬೇಕಾಗುತ್ತದೆ.ಹಲವು ಕನ್ಯೆಯರು ಅತ್ತೆ ಮಾವಂದಿರ ಉಪದ್ರವದಿಂದ ಬೇಸತ್ತಿರುತ್ತಾರೆ.

ಪರಿಹಾರ:ವೃಕ್ಷಗಳಿಗೆ ನೀರು ಗೊಬ್ಬರದ ವ್ಯವಸ್ಥೆ ಮಾಡಬೇಕು ಭಾನುವಾರ ಭೈರವನನ್ನು ಪೂಜಿಸಬೇಕು ರೊಟ್ಟಿಯೊಂದಿಗೆ ಬೆಲ್ಲವನ್ನು ಸೇರಿಸಿ ಆಕಳುಗಳಿಗೆ ತಿನ್ನಿಸುವುದು.ಬೆಳ್ಳಿಯ ಆಭರಣ ದೇವಾಲಯಗಳಿಗೆ ದಾನನೀದುವುದು.ಮತ್ತು ತಾವು ಬೆಳ್ಳಿಯ ಆಭರಣ ಯಾವಾಗಲು ಹಾಕಿಕೊಂಡಿರಬೇಕು.ನಾಯಿಗೆ ಆಹಾರ ಒದಗಿಸಬೇಕು. ಇರುವೆಗಳಿಗೆ ಸಕ್ಕರೆ ಹಾಕಬೇಕು.

9.ಗಂಡ ಹೆಂಡತಿ ಎಷ್ಟೇ ಹೊಂದಾಣಿಕೆಯಿಂದಿದ್ದರು ಮನಸ್ಥಾಪವಾಗುತ್ತಿರುತ್ತದೆ.ಕುಟುಂಬದಲ್ಲಿ ಒಬ್ಬರಿಗೊಬ್ಬರು ಸೇರುವುದಿಲ್ಲ ಕಲಹಗಳು ಅಧಿಕವಾಗುತ್ತಿರುತ್ತವೆ.

ಪರಿಹಾರ:ರಾತ್ರಿ ಮಲಗುವಾಗ ಪತಿಯ ತಲೆದಿಂಬಿನ ಕೆಳಗೆ ಸಿಂದೂರ.ಸತಿಯ ತಲೆದಿಂಬಿನಕೆಳಗೆ ಕರ್ಪೂರ ಇಟ್ತುಕೊಂಡು ಮಲಗಬೇಕು ಮುಂಜಾನೆ ಅವುಗಳನ್ನು ಯಾವುದಾದರು ಮರದ ಬುಡಕ್ಕೆ ಹಾಕುವುದು.ಮಂಗಳವಾರ ಬೆಲ್ಲ ರೊಟ್ಟಿನಾಯಿಗೆ ನೀಡಬೇಕು.

೧೦.ಹಲವು ಕಾಲದವರೆಗೆ ಸರಿಯಾಗಿ ಸಂಸಾರ ನಡೆಸಿ,ಮದ್ಯೆದಲ್ಲಿ ಸತಿ-ಪತಿ ಒಬ್ಬರಿಗೊಬ್ಬರು ಸಂಶಯ ಮನೋಭಾವತಾಳುತ್ತಾರೆ.

ಪರಿಹಾರ:ಮಲಗುವಕೋಣೆಯಲ್ಲಿ ನವಿಲುಗರಿಯನ್ನು ಇಡುವುದು.

11.ಸತಿ-ಪತಿಯರ ಜಾತಕದಲ್ಲಿ ಶನಿದೋಷವಿದ್ದಾಗ ಕಲಹಗಳು ಅಧಿಕವಾಗುತ್ತವೆ.

ಪರಿಹಾರ:ನದಿಯಲ್ಲಿ ಖಾದ್ಯ ಪದಾರ್ಥಗಳನ್ನು ಹರಿಯಬಿಡಬೇಕು.

12.ಯಾವುದೇ ಕಾರಣದಿಂದ ಸತಿ-ಪತಿಯರಲ್ಲಿ ವಿರಸ ಉಂಟಾಗಿದ್ದರೆ ಅದೇ ದೊಡ್ಡದಾಗುತ್ತದೆ.

ಪರಿಹಾರ:ತಾಮ್ರದ ತಂಬಿಗೆಯಲ್ಲಿ ನೀರು ಮತ್ತು ಜೇನು ತುಂಬಿ ರಾತ್ರಿ ಮಲಗುವಾಗ ತಲೆದಿಂಬುನ ಹತ್ತಿರ ಇಡಬೇಕು ಬೆಳಗ್ಗೆ ಅದನ್ನು ಸತಿ-ಪತಿ ಇಬ್ಬರು ಸೇವಿಸಬೇಕು.

13.ದೃಷ್ಟಿ ದೋಷ ಅಥವ ದುರ್ಬುದ್ದಿಯವರ ಕೈಚಳಕ(ಮಾಟ,ಮರೆವು,ಮಂತ್ರ)ದಿಂದ ಸತಿ-ಪತಿಯರು ಸದಾ ಜಗಳ ಕಾಯುತ್ತಾರೆ.ಕದನ ವಿವಾಹ ವಿಚ್ಚೇದನದ ವರೆಗೂ ಹೋಗುತ್ತದೆ.

ಪರಿಹಾರ:7ತಾಂತ್ರಿಕ ತೆಂಗು,7ಮುತ್ತು,7ಚಿಟಿಕೆ ಉಪ್ಪು,ಒಂದು ಬಟ್ಟೆಯಲ್ಲಿ ಸೇರಿಸಿ ಕಟ್ಟಬೇಕು ಅದನ್ನು ಪತಿ ಅಥವ ಪತ್ನಿ ಮಲಗಿ ನಿದ್ರಿಸುವಾಗ 7ಬಾರಿ ಇಳೆತಗೆದು ಬೆಳಗ್ಗೆ ಮೊರುದಾರಿ ಕೂಡುವಲ್ಲಿ ಇಟ್ಟುಬರಬೇಕು.

14.ಯಾವುದೇ ಶನಿವಾರದಿಂದ ಸತಿ-ಪತಿಯರಲ್ಲಿ ಕ್ಲೇಷ ಉಂಟಾಗಿದ್ದರೆ ಇಬ್ಬರಲ್ಲು ಮಾತುನಿಂತು ಮೌನವಾಗಿದ್ದರೆ.

ಪರಿಹಾರ: ಎಣ್ಣೆ, ಲೋಹದ ಪಾತ್ರೇ, ಉಪ್ಪು ಕಪ್ಪುವಸ್ತ್ರ ದಾನನೀಡಬೇಕು.

15.ವೈವಾಹಿಕ ಜೀವನದಲ್ಲಿ ಆಕಸ್ಮಾತ್ ಅಸಂತೋಷದ ಛಾಯೆ ಮೊಡಿ ಬರುತ್ತದೆ.

ಪರಿಹಾರ:ಶುಕ್ಲಪಕ್ಷದ ಯಾವುದೇ ಬುಧವಾರ ನಪುಂಸಕರಿಗೆ ಸಾದ್ಯವಿರುವ ವಸ್ತುಗಳನ್ನು ದಾನಮಾಡಬೇಕು.

16.ಪತಿಯು ಪತ್ನಿಯ ಜೊತೆ ಸರಿಯಾಗಿ ವರ್ತಿಸುವುದಿಲ್ಲ ಆತನು ಪರಸ್ತ್ರೀ ಜೊತೆಯಲ್ಲಿರುತ್ತಾನೆ.

ಪರಿಹಾರ:ಪ್ರತಿನಿತ್ಯ ಸಂಜೆ ಮನೆಯ ಹೊಸ್ತಿಲ ಬಳಿ ಎಳ್ಳೆಣ್ಣೆದೀಪ ಉರಿಸಿ ಹೊಸ್ತಿಲನ್ನು ಪೂಜಿಸಿ.

೧೭.ಪತಿಯು ಎಷ್ಟೇ ಪ್ರೀತಿಯಿಂದಿದ್ದರು ಸತಿಯು ಆತನನ್ನು ತಿರಸ್ಕರಿಸುತ್ತಾಳೆ.ಪತಿಯೊಂದಿಗೆ ಪ್ರೀತಿಯಿಂದ ವ್ಯವಹರಿಸುವುದಿಲ್ಲ.

ಪರಿಹಾರ:ಶುಕ್ಲಪಕ್ಷದ ಅಷ್ಟಮಿಯಂದು ಗಂಡ ಸ್ವತಃ ತನ್ನ ಕೈಯಾರ ಹೆಂಡತಿಗೆ ಸಿಂಧೂರ ಹಚ್ಚಬೇಕು.

ಮದುವೆಗೆ ಮುಂಚೆ ಬರುವ ಅಡೆತಡೆಗಳಿಗೆ ಮಾಡಬೇಕಾದ ಪರಿಹಾರಗಳು: ಮದುವೆಗೆ ಮುನ್ನ ಸುಖ ಸಂಸಾರಕ್ಕೆ ವಿಶಿಷ್ಟ ಸೂತ್ರಗಳಿರುತ್ತವೆ.ಇವನ್ನು ಆಚರ‍ಣೆಯಲ್ಲಿ ತರಬೇಕು.

ವಿವಾಹಕ್ಕೆ ಮುನ್ನ ಶ್ರೀ ಕೃಷ್ಣ ಪರಮಾತ್ಮನ ಸೇವೆ ಮಾಡುತ್ತಿರಬೇಕು.ವಿವಾಹದ ನಂತರ ಎಲ್ಲಕ್ಕೂಮೊದಲು ಶ್ರೀಕೃಷ್ಣನ ದೇವಾಲಯದಲ್ಲಿ ದಂಪತಿ ಸಮೇತ ಪೂಜೆ ಸಲ್ಲಿಸಬೇಕು.ಇದರಿಂದ ವಿವಾಹ ಪರ್ಯಂತ ಸುಖ ಜೀವನ ನಡೆಸುವಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559.

ವಿವಾಹಕ್ಕೆ ಒಂದು ವಾರ ಮುಂಚೆ 7ಅರಿಸಿನಕೊಂಬು 3ಹಿತ್ತಾಳೆತ ನಾಣ್ಯ,ಚಿಟಿಕೆ ಕೇಸರಿ,ಕರಣೆಬೆಲ್ಲ,ಕಡಲೇಬೇಳೆ ಇವೆಲ್ಲವುಗಳನ್ನು ಹಳದಿ ಬಟ್ಟೆಯಲ್ಲಿ ಕಟ್ಟಿ ಗಂಡನ ಮನೆಯತ್ತ ಮುಖಮಾಡಿ ಅಥವ ಆ ದಾರಿಗೆ ಇಡಬೇಕು.ಇದರಿಂದ ಅತ್ತೆ ಮಾವರ ಮುದ್ದಿನಸೊಸೆಯಾಗಿ ಆನಂದದಿಂದ ಜೀವನಕಳೆಯುವಂತಾಗುತ್ತದೆ.

ಪ್ರತಿ ತಿಂಗಳು ಯಾವುದೇ ಸೋಮವಾರದಂದು ನಿಯಮಿತವಾಗಿ ಶಿವಲಿಂಗಕ್ಕೆ ಅಥವ ಹುತ್ತಗಳಿಗೆ ಹನಿಹಾಲು ಅರ್ಪಿಸಿ ಬರುವುದರಿಂದ ಉತ್ತಮ ಜೋಡಿ ದೊರೆತು ದಾಂಪತ್ಯ ಜೀವನದಲ್ಲಿ ಸುಖವಾಗಿರುತ್ತದೆ.

ಶಿವ ಪಾರ್ವತಿ,ಗಣೇಶರ ಬಾವಚಿತ್ರವನ್ನು ನಿಯಮಿತವಾಗಿ ಪೂಜಿಸುವುದರಿಂದ ದಾಂಪತ್ಯಜೀವನದಲ್ಲಿ ಯಾವುದೇ ತೊಂದರೆಗಳು ಬರುವುದಿಲ್ಲ.

ಯೋಗ್ಯ ಪತಿ ದೊರಕಲು ಕನ್ಯೆಯು ನಿಯಮಿತವಾಗಿ ಪಾರ್ವತಿ ದೇವಿಯನ್ನು ಪೂಜಿಸುತ್ತಾ ಈ ಕೆಳಗಿನ ಮಂತ್ರವನ್ನು ನಿತ್ಯ 9ಸಲ ಜಪಿಸಬೇಕು. “ಗೌರೀ ಶಂಕರಾರ್ಧಾಂಗಿ ಯಥಾತ್ರಂ ಶಂಕರಪ್ರಿಯಾ ತಥಾಮಾಂ ಕುರು ಕಲ್ಯಾಣಿ ಕಾಂತಿ ಕಾಂತಾ ಸುದುರ್ಲಭಂ”

ನವರಾತ್ರಿಯ ಪಂಚಮಿಯಂದು ಕನಿಷ್ಟ 3ಬಾಲೆಯರನ್ನು ಕರೆದು ಅವರಿಗೆ ಕೆಂಪುವಸ್ತ್ರ ಉಡುಗೋರೆಯಾಗಿ ನೀಡುವುದರಿಂದ ದಾಂಪತ್ಯಜೀವನ ಸುಖಕರವಾಗಿರುತ್ತದೆ.

ಹಳದಿ ವರ್ಣವುಳ್ಳ ಸ್ವಲ್ಪ ದಪ್ಪನೆಯ ದಾರಕ್ಕೆ ಮದ್ಯದಲ್ಲಿ 5ಗಂಟುಗಳನ್ನು ಮಾಡಿ ಅದನ್ನು ಬಲಗೈಗೆ ಬಳೆಯಂತೆ ಧರಿಸುವುದರಿಂದ ಮತ್ತದು ಧರಿಸಿರುವ ಬಳೆಗಳಿಗೆ ಸ್ಪರ್ಶಿಸುತ್ತಿರಬೇಕು.ಮದುವೆಯಾದಬಳಿಕ ಆ ದಾರವನ್ನು ಬಿಚ್ಚಿ ಯಾವುದಾದರು ಗಿಡದಕೊಂಬೆಗೆ ಕಟ್ಟಿಬರುವುದರಿಂದ ದಾಂಪತ್ಯಜೀವನ ಸುಖಮಯದಿಂದ ಕೂಡಿರುತ್ತದೆ.

ಶುಕ್ಲಪಕ್ಷದ ಸಪ್ತಮಿ ಮತ್ತು ಕೃಷ್ಣಪಕ್ಷದಅಷ್ಟಮಿಯಂದು ವಟವೃಕ್ಷಕ್ಕೆ ಬೆಲ್ಲ, ಕೇಸರಿ,ಇಟ್ಟು ಪೂಜಿಸಿ ಬರಲು ದಾಂಪತ್ಯಜೀವನ ಸುಖಮಯದಿಂದ ಕೂಡಿರುತ್ತದೆ.

ಪ್ರತಿ ಹುಣ್ಣಿಮೆಯಂದು ಮುಂಜಾನೆ ಗಂಗಾಜಲದೊಂದಿಗೆ ವಟವೃಕ್ಷಕ್ಕೆ ಪೂಜಿಸಿ ಬರಲು ದಾಂಪತ್ಯಜೀವನ ಸುಖಮಯದಿಂದ ಕೂಡಿರುತ್ತದೆ.

ಪ್ರತಿ ನಿತ್ಯ ತಂದೆ-ತಾಯಿ/ಅತ್ತೆ-ಮಾವಂದಿರಿಗೆ ನಮಸ್ಕರಿಸುವುದರಿಂದ ಒಳ್ಳೆಯ ವರ/ವಧು ದೊರೆತು ಪೂರ್ಣ ದಾಂಪತ್ಯ ಸುಖವನ್ನು ಅನುಭವಿಸುವಿರಿ.

*ಚಿತ್ರಮೂಲದಹೂಗಳನ್ನು(ಬಿಳಿಮತ್ತು ಹಳದಿ)ಪುಷ್ಯ ನಕ್ಷತ್ರ ವಿರುವದಿವಸ ತಂದು ಅದನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗುವುದು(21 ದಿನಗಳವರೆಗೆ ಸತತವಾಗಿ ಇಟ್ಟುಕೊಳ್ಳುವುದು)ಆದರೆ ಯಾವುದೇ ಕಾರಣಕ್ಕೂ ಇವುಗಳು ದಂಪತಿಗಳ ಕೆಳಕ್ಕೆ ಅಂದರೆ ಬೆನ್ನಿಗೆ ಈ ಹೂವುಗಳು ಸಿಕ್ಕಿಕೊಳ್ಳಬಾರದು)ಇದು ಕಷ್ಟವೆನಿಸಿದರೆ ಎರಡು ತುಂಡು ಈ ಕಡ್ಡಿಯನ್ನು ಅಥವ ಎರಡು ಹೂಗಳನ್ನು ದಂಪತಿಗಳು ಮಲಗುವ ಕೋಣೆಯಲ್ಲಿ ತಮ್ಮದೇ ಬಾವಚಿತ್ರದ ಹಿಂಬಾಗದಲ್ಲಿ ಇಟ್ಟು 21 ದಿನದ ನಂತರ ಹರಿಯುವ ನೀರಲ್ಲಿ ಬಿಡುವುದು. ದಾಂಪತ್ಯ ಜೀವನದಲ್ಲಿ ಪರಸ್ಪರ ಪ್ರೀತಿ-ವಾತ್ಸಲ್ಯ ಸ್ಥಿರವಾಗಿ ಉಳಿಯಲಿಕ್ಕಾಗಿ ಈ ಪ್ರಯೋಗ ಮಾಡಬಹುದು.

* ರಸಾಯನ ಅಥವ ಬೆಲ್ಲದಿಂದ ಶಿವಲಿಂಗ ಮಾಡಿ ಪ್ರಾಣ ಪ್ರತಿಷ್ಟೆ ಮಾಡಿ ಪೂಜಿಸುವುದು,ಇದು ಪ್ರತಿ ದಿನ ಮುಸ್ಸಂಜೆ(ಗೋದೂಳಿಸಮಯ)ಮಾಡಬೇಕು.ನಂತರ ಅದನ್ನು ಶಿವಾಲಯದಲ್ಲಿ ಇಡಬೇಕು.ಈ ಪ್ರಯೋಗ 5 ಮಂಗಳವಾರ ಮಾಡುವುದರಿಂದ ದಾಂಪತ್ಯಜೀವನದಲ್ಲಿ ನೆಮ್ಮದಿ ಉಂಟಾಗುತ್ತದೆ.

*ವೀಳ್ಯದ ಎಲೆಗೆ ಯಡಮುರಿ ಮೊಲಿಕೆ ಅದರಲ್ಲಿ ಒಂದು ಕರ್ಜೂರದ ಬೀಜವನ್ನು ಇಟ್ಟು ಎಲೆಯನ್ನು ಸುತ್ತಿ ದಾರದಿಂದ ಬಂದಿಸಿ ದಂಪತಿಗಳು ಮಲಗುವ ಕೋಣೆಯಲ್ಲಿ ಒಂದು ಮೊಲೆಯಲ್ಲಿ ಕಟ್ಟುವುದು.೧೧ ದಿನದ ನಂತರ ಹರಿಯುವ ನೀರಲ್ಲಿ ಬಿಡುವುದು.(ಈ ಕಾರ್ಯಮಾಡುವುದು ದಂಪತಿಗಳಿಗೇ ತಿಳಿಯದಂತೆ ಮಾಡಬೇಕು.ಕಟ್ಟಿದವರು ಕೂಡ ಅದನ್ನು 11 ದಿನದ ವರೆಗೆ ನೋಡಬಾರದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559.

ಜಾತಕದಲ್ಲಿನ ಧೋಷಗಳಿಗೆ ಒಳಗಾಗಿ ಉನ್ನತಿ . ಪ್ರಗತಿ
ಎನ್ನುವುದು ದೂರದ ಕನಸಾಗಿ ಉಳಿದಿದ್ದರೇ

ವ್ಯಾಪಾರ ವ್ಯವಹಾರಗಳ ನಷ್ಟದಿಂದ ನೊಂದಿದ್ದರೇ

ಸಂಸಾರದಲ್ಲಿ ಸಾಮರಸ್ಯದ ಕೊರತೆಇಂದ ದಾರಿಕಾಣದೆ ಪರಿತಪಿಸುತ್ತಿದ್ದರೆ

ಸಂತಾನಕ್ಕೇ ವಿಳಂಭವಾಗುತ್ತಿದ್ದರೆ

ಮಕ್ಕಳ ವರ್ತನೆ ಸಂಗ ಸಹವಾಸಗಳಿಂದ ಮಾನಸಿಕವಾಗಿ ಕೊರಗಿದ್ದರೇ

ಸಾಲದ ಶೂಲಕ್ಕೇ ಬಲಿಯಾಗಿ ನೊಂದಿದ್ದರೇ

ಮನೆಯಲ್ಲಿ ಅಶಾಂತಿ ಮಾಟ ಮಂತ್ರ ದಿಂದ
ನೆಮ್ಮದಿ ದೂರವಾಗಿದ್ದರೆ

ವಿದ್ಯೆಗೆ ತಕ್ಕನಾದಂತಹ ಉದ್ಯೋಗ ದೊರೆಯಲೂ ವಿಳಂಭವಾಗುತ್ತಿದ್ದರೆ

ವಯೋಸಹಜ ಪ್ರೀತಿ ಪ್ರೇಮ ದ ಗೋಜಿನಲಿ ದಾರಿಕಾಣದೆ ಪರಿತಪಿಸುತ್ತಿದ್ದರೆ

ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು
ನಿಮ್ಮ ಸಮಸ್ಯೆಗೆ ಅನುಗುಣವಾಗಿ
ಪ್ರಾಣ ಪ್ರತಿಷ್ಠೆ ಪೂಜೆ ಆವಾಹನೆ ಮಾಡಿದ
ಸಿದ್ದಯಂತ್ರಗಳನ್ನು ರಚಿಸಿಕೊಡಲಾಗುವುದು

ವಾಸ್ತು ಧೋಷಕ್ಕೆ ತೆಂಗಿನ ಕಾಯಿ ಯಂತ್ರ ಬರೆದು ಕೊಡಲಾಗುತ್ತದೆ

ವಿವಾಹಕ್ಕೆ ತಡವಾಗುತ್ತಿದ್ದರೇ ಜಾತಕಗಳನ್ನು ಪರಿಶೀಲಿಸಿ ಪುರಾತನ ತಂತ್ರವಿಧ್ಯೆಗಳಿಂದ
ಪರಿಹಾರ ಗಳನ್ನು ಮಾಡಿಕೊಡಲಾಗುತ್ತದೆ

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559.

Astrology
Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.