ಸಾಮಾಜಿಕ ಮಾಧ್ಯಮಗಳ ಸವಾಲು ಎದುರಿಸುತ್ತಿರುವ ಪತ್ರಿಕೋದ್ಯಮ: ಸಿ.ಎಸ್. ಷಡಾಕ್ಷರಿ

ಬೆಂಗಳೂರು: ಸಾಮಾಜಿಕ ಜಾಲತಾಣಗಳು ಸಕ್ರೀಯವಾಗಿರುವ ಪ್ರಸ್ತುತ ದಿನಗಳಲ್ಲಿ, ವಿಶ್ವಾಸಾರ್ಹಕ್ಕೆ ಪಾತ್ರವಾಗಿರುವ ಪತ್ರಿಕೋದ್ಯಮವು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ವತಿಯಿಂದ ಪತ್ರಿಕೋದ್ಯಮ ಸೇವೆಗಾಗಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಹಿರಿಮೆಗೆ ಪಾತ್ರರಾದ ’ಪ್ರಜಾಪ್ರಗತಿ’ ದಿನಪತ್ರಿಕೆಯ ಸಂಪಾದಕ ಎಸ್.ನಾಗಣ್ಣ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪತ್ರಿಕೋದ್ಯಮದಿಂದ ಸಮಾಜ ಬದಲಾವಣೆ ಸಾಧ್ಯವಿದೆ. ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕಾಯಕವನ್ನು … Continue reading ಸಾಮಾಜಿಕ ಮಾಧ್ಯಮಗಳ ಸವಾಲು ಎದುರಿಸುತ್ತಿರುವ ಪತ್ರಿಕೋದ್ಯಮ: ಸಿ.ಎಸ್. ಷಡಾಕ್ಷರಿ