ಬೆಂಗಳೂರು: : ಸಾಗರದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ಜೀವ ಬೆದರಿಕೆ ಹಾಕಿ, ಹಲ್ಲೆಗೆ ಯತ್ನಿಸಿದ ರಿಯಲ್ ಎಸ್ಟೆಟ್ ಉದ್ಯಮಿ ರವೀಂದ್ರ ಕಾಮತ್ ಮತ್ತು ಪ್ರದೀಪ್ ಎಂಬುವವರ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನ್ಯೂ ಬಿ.ಎಚ್.ರಸ್ತೆಯ ಸ್ವಾತಿ ವೆಜ್ ಹೋಟೆಲ್ಗೆ ಶನಿವಾರ ಮಹೇಶ್ ಹೆಗಡೆ ಅವರು ತಮ್ಮ ಸ್ನೇಹಿತರ … Continue reading ಪತ್ರಕರ್ತ ಮಹೇಶ್ ಹೆಗೆಡೆಗೆ ಜೀವ ಬೆದರಿಕೆ, ಹಲ್ಲೆಗೆ ಯತ್ನ: ರವೀಂದ್ರ ಕಾಮತ್, ಪ್ರದೀಪ್ ವಿರುದ್ಧ ಕ್ರಮಕ್ಕೆ ಡಿವೈಎಸ್ಪಿಗೆ ಮನವಿ
Copy and paste this URL into your WordPress site to embed
Copy and paste this code into your site to embed