Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

OMG : ಅಂಗಡಿ, ರಸ್ತೆ ಸೇರಿ ಇಡೀ ಬೀದಿಯೇ ಚಿನ್ನದಿಂದ ನಿರ್ಮಿತ ; ಇದು ಜಗತ್ತಿನ ಮೊದಲ ‘ಗೋಲ್ಡ್ ಸ್ಟ್ರೀಟ್’.! VIDEO

31/01/2026 4:56 PM

Watch video: ಕರುಳು ಹಿಂಡುವ ದೃಶ್ಯ: ಅಂತಿಮ ಯಾತ್ರೆಗೆ ಬಾರದ ಬಂಧುಗಳು: ತಾಯಿಯ ಶವ ಹೊತ್ತು ಅಗ್ನಿಸ್ಪರ್ಶ ಮಾಡಿದ ಪುತ್ರಿಯರು!

31/01/2026 4:56 PM

ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನ: ಕೆಯುಡಬ್ಲ್ಯೂಜೆ ಸಂತಾಪ

31/01/2026 4:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನ: ಕೆಯುಡಬ್ಲ್ಯೂಜೆ ಸಂತಾಪ
KARNATAKA

ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನ: ಕೆಯುಡಬ್ಲ್ಯೂಜೆ ಸಂತಾಪ

By kannadanewsnow0931/01/2026 4:51 PM

ಬೆಂಗಳೂರು: ವಿಜಯ ಕರ್ನಾಟಕ ಉಪ ಸಂಪಾದಕರಾಗಿ ಕಲಬುರ್ಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ(52) ಅವರು ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಉಷಾಕಿರಣ, ವಿಜಯವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸದ್ಯ ವಿಜಯಕರ್ನಾಟಕ ಪತ್ರಿಕೆಯಲ್ಲಿದ್ದರು. ಕಲಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಕೆಯುಡಬ್ಲೂೃಜೆ ಸಂತಾಪ:

ಕ್ರೀಯಾಶೀಲ ಪತ್ರಕರ್ತರಾಗಿದ್ದ ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಸಾಹಿತಿ, ಸಂಘಟಕನನ್ನು ಕಳೆದುಕೊಂಡಂತಾಗಿದೆ ಎಂದು ಶೋಕಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಗಡೂರು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ವಿಜಯಕರ್ನಾಟಕ, ವಿಜಯವಾಣಿ, ಉಷಾಕಿರಣ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಕಲಬುರ್ಗಿಯ ಪ್ರಭುದೇವ ನೀಲೂರೆ (52)ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ. ಕ್ರೀಯಾಶೀಲ ಪತ್ರಕರ್ತ ನೀಲೂರೆ ನಿಧನ, ನೋವಿನ ಸಂಗತಿ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ. pic.twitter.com/rlDwaRXMlN

— Karnataka Union of Working Journalists (R) (@KUWJ_R) January 31, 2026

ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್

Share. Facebook Twitter LinkedIn WhatsApp Email

Related Posts

ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

31/01/2026 4:48 PM1 Min Read

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ರುಡ್ ಸೆಟ್ ಸಂಸ್ಥೆಗೆ ಭೇಟಿ

31/01/2026 4:39 PM1 Min Read

BREAKING: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ ಸರ್ಕಾರ ಆದೇಶ

31/01/2026 4:32 PM1 Min Read
Recent News

OMG : ಅಂಗಡಿ, ರಸ್ತೆ ಸೇರಿ ಇಡೀ ಬೀದಿಯೇ ಚಿನ್ನದಿಂದ ನಿರ್ಮಿತ ; ಇದು ಜಗತ್ತಿನ ಮೊದಲ ‘ಗೋಲ್ಡ್ ಸ್ಟ್ರೀಟ್’.! VIDEO

31/01/2026 4:56 PM

Watch video: ಕರುಳು ಹಿಂಡುವ ದೃಶ್ಯ: ಅಂತಿಮ ಯಾತ್ರೆಗೆ ಬಾರದ ಬಂಧುಗಳು: ತಾಯಿಯ ಶವ ಹೊತ್ತು ಅಗ್ನಿಸ್ಪರ್ಶ ಮಾಡಿದ ಪುತ್ರಿಯರು!

31/01/2026 4:56 PM

ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನ: ಕೆಯುಡಬ್ಲ್ಯೂಜೆ ಸಂತಾಪ

31/01/2026 4:51 PM

ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

31/01/2026 4:48 PM
State News
KARNATAKA

ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನ: ಕೆಯುಡಬ್ಲ್ಯೂಜೆ ಸಂತಾಪ

By kannadanewsnow0931/01/2026 4:51 PM KARNATAKA 1 Min Read

ಬೆಂಗಳೂರು: ವಿಜಯ ಕರ್ನಾಟಕ ಉಪ ಸಂಪಾದಕರಾಗಿ ಕಲಬುರ್ಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ(52) ಅವರು ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು…

ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

31/01/2026 4:48 PM

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ರುಡ್ ಸೆಟ್ ಸಂಸ್ಥೆಗೆ ಭೇಟಿ

31/01/2026 4:39 PM

BREAKING: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ ಸರ್ಕಾರ ಆದೇಶ

31/01/2026 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.