Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM

ಸಾಮಾಜಿಕ ಭದ್ರತಾ ದತ್ತಾಂಶಕ್ಕೆ DOGE ಪ್ರವೇಶಕ್ಕೆ US ಸುಪ್ರೀಂ ಕೋರ್ಟ್ ಅನುಮತಿ

07/06/2025 7:07 AM

ಟ್ರಂಪ್ ಕದನ ವಿರಾಮ ಹೇಳಿಕೆ ಬಗ್ಗೆ ಮೋದಿ ಮೌನ: ರಾಹುಲ್ ಗಾಂಧಿ

07/06/2025 7:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ‘ಪತ್ರಕರ್ತ ರಾಘವೇಂದ್ರ ತಾಳಗುಪ್ಪ’ ನೇಮಕ
KARNATAKA

ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ‘ಪತ್ರಕರ್ತ ರಾಘವೇಂದ್ರ ತಾಳಗುಪ್ಪ’ ನೇಮಕ

By kannadanewsnow0924/11/2024 6:18 PM

ಶಿವಮೊಗ್ಗ: ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ (ರಿ)ಯ ಶಿವಮೊಗ್ಗ ಜಿಲ್ಲಾಧ್ಯಕ್ಷರನ್ನಾಗಿ ಸಾಗರದ ಪತ್ರಕರ್ತ ರಾಘವೇಂದ್ರ ತಾಳಗುಪ್ಪ ಅವರನ್ನು ನೇಮಕ ಮಾಡಲಾಗಿದೆ.

ಇಂದು ಶಿವಮೊಗ್ಗ ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ವ ಸದಸ್ಯರ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧ್ಯಕ್ಷರನ್ನಾಗಿ ಪತ್ರಕರ್ತ ರಾಘವೇಂದ್ರ ತಾಳಗುಪ್ಪ ಅವರನ್ನು ಆಯ್ಕೆ ಮಾಡಲಾಯಿತು.

ಡಿಸೆಂಬರ್.15, 2024ರಂದು ಬೆಂಗಳೂರಿನ ಗಾಂಧಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ನೂತನ ಪದಾಧಿಕಾರಿಗಳು ಪದಗ್ರಹಣ, ಅಧಿಕಾರ ಸ್ವೀಕಾರವನ್ನು ಮಾಡಲಿದ್ದಾರೆ.

ಇಂದು ನಡೆದಂತ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಪರಶುರಾಮ್ ಬಗಲಿ ಅವರು ಪಾಲ್ಗೊಂಡಿದ್ದರು. ಈ ಸರ್ವ ಸದಸ್ಯರ ಸಭೆಯಲ್ಲೇ ಪತ್ರಕರ್ತ ರಾಘವೇಂದ್ರ ತಾಳಗುಪ್ಪ ಅವರನ್ನು ಶಿವಮೊಗ್ಗ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ರಾಘವೇಂದ್ರ ತಾಳಗುಪ್ಪ ಯಾರು.?

ಸಾಗರ ಸೇರಿದಂತೆ ಶಿವಮೊಗ್ಗದಲ್ಲಿ ರಾಘವೇಂದ್ರ ತಾಳಗುಪ್ಪ ಹೆಸರು ಬಲು ಪರಿಚಿತ. ಸಾಗರ ತಾಲ್ಲೂಕಿನ ತಾಳಗುಪ್ಪದ ರಾಘವೇಂದ್ರ ಹತ್ತಾರು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ದುಡಿಯುತ್ತಿರುವವರು, ತೊಡಗಿಸಿಕೊಂಡಿರುವವರು.

ಸದ್ಯ ಮುಂಜಾನೆ ವಾರ್ತೆಯ ವರದಿಗಾರರಾಗಿ, ಸುದ್ದಿ ಸಹ್ಯಾದ್ರಿ ಆನ್ ಲೈನ್ ಮಾಧ್ಯಮದ ಸಂಪಾದಕರಾಗಿದ್ದಾರೆ. ಸಾಗರವನ್ನು ಕಾರ್ಯಕ್ಷೇತ್ರವಾಗಿಸಿಕೊಂಡು ಕೆಲಸ ಮಾಡುತ್ತಿದ್ದಂತ ರಾಘವೇಂದ್ರ ತಾಳಗುಪ್ಪ, ಈಗ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಜಿಲ್ಲಾಧ್ಯಕ್ಷರಾಗುವ ಮೂಲಕ ಜಿಲ್ಲಾ ಕೇಂದ್ರಕ್ಕೆ ಕಾಲಿಟ್ಟಿದ್ದಾರೆ. ಅವರ ಮುಂದಿನ ಹಾದಿ ಸುಗಮವಾಗಿರಲಿ. ರಾಘವೇಂದ್ರ ತಾಳಗುಪ್ಪ ಅವರಿಂದ ಉತ್ತಮ ಸಾಮಾಜಿಕ ಸೇವೆ ಮುಂದುವರೆಯಲಿ ಅಂತ ಕನ್ನಡ ನ್ಯೂಸ್ ನೌ ಹಾರೈಸಿ, ಅಭಿನಂದಿಸುತ್ತದೆ.

ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿದ ಪರಿಣಾಮ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಗೆಲುವು: DCM ಡಿಕೆಶಿ

ಚಳಿಗಾಲದಲ್ಲಿ ‘ನೆಲ್ಲಿಕಾಯಿ’ಯನ್ನು ಹೆಚ್ಚಾಗಿ ಸೇವಿಸಿ, ಈ ಪ್ರಯೋಜನ ಪಡೆಯಿರಿ | Amla Eating Benefits

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM1 Min Read

Alert : ಮೊಬೈಲ್ ಚಾರ್ಜ್‌ ಮಾಡುವಾಗ ಈ ತಪ್ಪು ಮಾಡಿದ್ರೆ ನಿಮ್ಮ `ಫೋನ್’ ಬಾಂಬ್ ನಂತೆ ಬ್ಲ್ಯಾಸ್ಟ್‌ ಆಗಬಹುದು.!

07/06/2025 6:55 AM2 Mins Read

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM4 Mins Read
Recent News

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM

ಸಾಮಾಜಿಕ ಭದ್ರತಾ ದತ್ತಾಂಶಕ್ಕೆ DOGE ಪ್ರವೇಶಕ್ಕೆ US ಸುಪ್ರೀಂ ಕೋರ್ಟ್ ಅನುಮತಿ

07/06/2025 7:07 AM

ಟ್ರಂಪ್ ಕದನ ವಿರಾಮ ಹೇಳಿಕೆ ಬಗ್ಗೆ ಮೋದಿ ಮೌನ: ರಾಹುಲ್ ಗಾಂಧಿ

07/06/2025 7:02 AM

BIG NEWS : ತತ್ಕಾಲ್ ಟಿಕೆಟ್ ವಂಚನೆ ತಡೆಗೆ ಮಹತ್ವದ ಕ್ರಮ : 2.5 ಕೋಟಿ `IRCTC’ ಖಾತೆ ನಿಷೇಧ | Taktal fraud

07/06/2025 7:01 AM
State News
KARNATAKA

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow5707/06/2025 7:18 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿಧ್ಯಾರ್ಥಿಗಳು ಪ್ರತಿ ನಿತ್ಯ ಪ್ರಾರ್ಥನೆ ಸಮಯದಲ್ಲಿ ಓದುವ ಬಗ್ಗೆ…

Alert : ಮೊಬೈಲ್ ಚಾರ್ಜ್‌ ಮಾಡುವಾಗ ಈ ತಪ್ಪು ಮಾಡಿದ್ರೆ ನಿಮ್ಮ `ಫೋನ್’ ಬಾಂಬ್ ನಂತೆ ಬ್ಲ್ಯಾಸ್ಟ್‌ ಆಗಬಹುದು.!

07/06/2025 6:55 AM

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.