BREAKING NEWS: ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಜೂ.ಎನ್ ಟಿ ಆರ್, ಸೂಪರ್ ಸ್ಟಾರ್ ರಜನಿಕಾಂತ್

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ವಿಧಾನಸೌಧದ ಮುಂಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ಸೂಪರ್ ಸ್ಟಾರ್ ರಜನಿಕಾಂತ್ ( Super Star Rajanikanth ), ಜೂನಿಯರ್ ಎನ್ ಟಿ ಆರ್ ( Junior NTR ) ಅವರು ಕನ್ನಡದಲ್ಲಿಯೇ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. BIGG NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧದ ಮುಂಭಾಗ ಪುನೀತ್‌ ರಾಜ್‌ ಕುಮಾರ್‌ … Continue reading BREAKING NEWS: ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಜೂ.ಎನ್ ಟಿ ಆರ್, ಸೂಪರ್ ಸ್ಟಾರ್ ರಜನಿಕಾಂತ್