BREAKING NEWS: ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಜೂ.ಎನ್ ಟಿ ಆರ್, ಸೂಪರ್ ಸ್ಟಾರ್ ರಜನಿಕಾಂತ್
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ವಿಧಾನಸೌಧದ ಮುಂಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ಸೂಪರ್ ಸ್ಟಾರ್ ರಜನಿಕಾಂತ್ ( Super Star Rajanikanth ), ಜೂನಿಯರ್ ಎನ್ ಟಿ ಆರ್ ( Junior NTR ) ಅವರು ಕನ್ನಡದಲ್ಲಿಯೇ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. BIGG NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧದ ಮುಂಭಾಗ ಪುನೀತ್ ರಾಜ್ ಕುಮಾರ್ … Continue reading BREAKING NEWS: ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಜೂ.ಎನ್ ಟಿ ಆರ್, ಸೂಪರ್ ಸ್ಟಾರ್ ರಜನಿಕಾಂತ್
Copy and paste this URL into your WordPress site to embed
Copy and paste this code into your site to embed