BIGG NEWS: ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ; ನಟ ಜೂನಿಯರ್​ ಎನ್​ಟಿಆರ್​ ಆಗಮನ

ಬೆಂಗಳೂರು: ನವೆಂಬರ್‌ 1ರಂದು ಪವರ್‌ ಸ್ಟಾರ್‌ ರಾಜ್‌ ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ. BIGG NEWS: ವಿಜಯಪುರದಲ್ಲಿ ಮತ್ತೆ ಎರಡು ಬಾರಿ ಕಂಪಿಸಿದ ಭೂಮಿ; ಜನರಲ್ಲಿ ಹೆಚ್ಚಿದ ಆತಂಕ   ನಗರದ ವಿಧಾನಸೌಧದಲ್ಲಿ ಈ ಸಮಾರಂಭ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ದಿನವೇ ಅಪ್ಪುಗೆ ಈ ಗೌರವ ಸಲ್ಲಿಕೆ ಆಗುತ್ತಿದೆ. ಈ ಸಮಾರಂಭಕ್ಕೆ ಸಾಕ್ಷಿಯಾಗಲು ತೆಲುಗು ಚಿತ್ರರಂಗದ ಸ್ಟಾರ್​ ನಟ ಜೂನಿಯರ್​ ಎನ್​ಟಿಆರ್​ ಅವರು ಆಗಮಿಸುವುದು ಖಚಿತ ಆಗಿದೆ. … Continue reading BIGG NEWS: ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ; ನಟ ಜೂನಿಯರ್​ ಎನ್​ಟಿಆರ್​ ಆಗಮನ