Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸೇವೆಯಲ್ಲಿರುವ ಹಿಂದುಳಿದ ವರ್ಗಳ ಅಭ್ಯರ್ಥಿಗಳಿಗೆ `ಕೆನಪದರ’ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

08/05/2025 8:10 PM

BREAKING: ನೀರಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್ ಸಾವು ಕೇಸ್: ನಟ ರಿಷಬ್ ಶೆಟ್ಟಿ ವಿರುದ್ಧ FIR ದಾಖಲಿಸಲು ಆಗ್ರಹ

08/05/2025 8:06 PM

BREAKING: ಭಾರತದಿಂದ ದಾಳಿ ಹಿನ್ನಲೆ, ಎಲ್ಲಾ ವಿಮಾನಗಳ ಸಂಚಾರ ಸ್ಥಗಿತಗೊಳಿಸಿದ ಪಾಕಿಸ್ತಾನ..!

08/05/2025 8:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನೀರಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್ ಸಾವು ಕೇಸ್: ನಟ ರಿಷಬ್ ಶೆಟ್ಟಿ ವಿರುದ್ಧ FIR ದಾಖಲಿಸಲು ಆಗ್ರಹ
KARNATAKA

BREAKING: ನೀರಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್ ಸಾವು ಕೇಸ್: ನಟ ರಿಷಬ್ ಶೆಟ್ಟಿ ವಿರುದ್ಧ FIR ದಾಖಲಿಸಲು ಆಗ್ರಹ

By kannadanewsnow0908/05/2025 8:06 PM

ಬೆಂಗಳೂರು: ಕಾಂತಾರ-1ರ ಸಿನಿಮಾ ಚಿತ್ರೀಕರಣದ ವೇಳೆಯಲ್ಲಿ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ನೀರಲ್ಲಿ ಮುಳುಗಿ ಸಾವಿನ ಪ್ರಕರಣ ಸಂಬಂಧ ನಟ ರಿಷಭ್ ಶೆಟ್ಟಿ, ಹೊಂಬಾಳೆ ಫಿಲ್ಮ್ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಭಾರತೀಯ ಸಿನಿ ಕಾರ್ಮಿಕರ ಸಂಘ ಒತ್ತಾಯಿಸಿದೆ.

ಕಾಂತಾರ-2 ಸಿನಿಮಾ ಚಿತ್ರೀಕರಣದ ವೇಳೆಯಲ್ಲಿ ಕೊಲ್ಲೂರು ಬಳಿಯ ಸೌಪರ್ಣಿಕಾ ನದಿಗೆ ಸಿನಿಮಾ ತಂಡದವರೊಂದಿಗೆ ನದಿಗ ಈಜೋದಕ್ಕೆ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ತೆರಳಿದ್ದರು. ಇಂತಹ ಅವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಈ ಘಟನೆಯ ಸಂಬಂಧ ಅಖಿಲ ಭಾರತೀಯ ಸಿನಿ ಕಾರ್ಮಿಕರ ಸಂಘವು, ಇದೊಂದು ತೀವ್ರ ದುಖದ ಘಟನೆಯಾಗಿದೆ. 33 ವರ್ಷದ ಕಿರಿಯ ಕಲಾವಿದ ಕಪಿಲ್ ಸಾವಿಗೆ ಸಂಘವು ತೀವ್ರ ಸಂತಾಪ ಸೂಚಿಸುತ್ತದೆ. ಮೇ.6, 2025ರಂದು ನಡೆದಂತ ಈ ಘಟನೆ ಸಂಬಂಧ ಕೊಲ್ಲೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದಿದೆ.

ಜೂನಿಯರ್ ಆರ್ಟಿಸ್ಟ್ ಕಪಿಲ್ ಸಾವಿನ ಸಂಬಂಧ ನಿರ್ಮಾಪಕ ಹಾಗೂ ನಿರ್ಮಾಣ ಸಂಸ್ಥೆಯು ದಾರಿ ತಪ್ಪಿಸುವಂತ ಮಾಹಿತಿ ಒದಗಿಸುತ್ತಿದೆ. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸೋ ಸಂಬಂಧ ನಟ ರಿಷಬ್ ಶೆಟ್ಟಿ, ನಿರ್ಮಾಣ ಸಂಸ್ಥೆಯಾದಂತ ಹೊಂಬಾಳೆ ಫಿಲ್ಮಂ ಸಂಸ್ಥೆಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸಂಘ ಆಗ್ರಹಿಸಿದೆ. ಹೀಗಾಗಿ ನಟ ರಿಷಬ್ ಶೆಟ್ಟಿಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ |KAS officer Transfer

ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು

Share. Facebook Twitter LinkedIn WhatsApp Email

Related Posts

BIG NEWS : ಸೇವೆಯಲ್ಲಿರುವ ಹಿಂದುಳಿದ ವರ್ಗಳ ಅಭ್ಯರ್ಥಿಗಳಿಗೆ `ಕೆನಪದರ’ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

08/05/2025 8:10 PM1 Min Read

ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು

08/05/2025 7:32 PM2 Mins Read

ಕೇವಲ ಐದು ಬೆರಳುಗಳ ಅರಿಶಿನ ಸಾಕು, ನಿಮ್ಮ ಈಡೇರದ ಆಸೆ ಖಂಡಿತಾ ಈಡೇರುತ್ತೆ

08/05/2025 7:04 PM4 Mins Read
Recent News

BIG NEWS : ಸೇವೆಯಲ್ಲಿರುವ ಹಿಂದುಳಿದ ವರ್ಗಳ ಅಭ್ಯರ್ಥಿಗಳಿಗೆ `ಕೆನಪದರ’ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

08/05/2025 8:10 PM

BREAKING: ನೀರಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್ ಸಾವು ಕೇಸ್: ನಟ ರಿಷಬ್ ಶೆಟ್ಟಿ ವಿರುದ್ಧ FIR ದಾಖಲಿಸಲು ಆಗ್ರಹ

08/05/2025 8:06 PM

BREAKING: ಭಾರತದಿಂದ ದಾಳಿ ಹಿನ್ನಲೆ, ಎಲ್ಲಾ ವಿಮಾನಗಳ ಸಂಚಾರ ಸ್ಥಗಿತಗೊಳಿಸಿದ ಪಾಕಿಸ್ತಾನ..!

08/05/2025 8:02 PM

BIG NEWS : ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಪ್ರಮುಖ 10 ಕಾರ್ಯಾಚರಣೆಗಳು ಹೀಗಿವೆ | India Military Operations

08/05/2025 8:01 PM
State News
KARNATAKA

BIG NEWS : ಸೇವೆಯಲ್ಲಿರುವ ಹಿಂದುಳಿದ ವರ್ಗಳ ಅಭ್ಯರ್ಥಿಗಳಿಗೆ `ಕೆನಪದರ’ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5708/05/2025 8:10 PM KARNATAKA 1 Min Read

ಬೆಂಗಳೂರು : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ) ಪ್ರವರ್ಗ-2(ಬಿ), ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ…

BREAKING: ನೀರಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್ ಸಾವು ಕೇಸ್: ನಟ ರಿಷಬ್ ಶೆಟ್ಟಿ ವಿರುದ್ಧ FIR ದಾಖಲಿಸಲು ಆಗ್ರಹ

08/05/2025 8:06 PM

ಸಾಗರದ ಜನರೇ ಎಚ್ಚರ.! ಹೀಗೂ ಮೋಸ ಮಾಡ್ತಾರೆ ವಂಚಕರು, ಮೈಮರೆತ್ರೆ ಆಭರಣ ಕಳ್ಳರ ಪಾಲು

08/05/2025 7:32 PM

ಕೇವಲ ಐದು ಬೆರಳುಗಳ ಅರಿಶಿನ ಸಾಕು, ನಿಮ್ಮ ಈಡೇರದ ಆಸೆ ಖಂಡಿತಾ ಈಡೇರುತ್ತೆ

08/05/2025 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.