‘ಸೆಲೆಬ್ರಿಟಿ ಆದ ಮಾತ್ರಕ್ಕೆ ಬೇರೆ ಊಟ ನೀಡಲು ಆಗಲ್ಲ’ : ಮನೆ ಊಟ ಕೇಳಿದ ದರ್ಶನ್ ಗೆ ಹೈಕೋರ್ಟ್ ತರಾಟೆ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರು ಜೈಲಿನ ಊಟ ಸೇರುತ್ತಿಲ್ಲ ಎಂದು ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಇವರ ಅರ್ಜಿ ವಿಚಾರಣೆ ನಡೆಸಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಒಂದು ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಸೆಲೆಬ್ರಿಟಿ ಆದ ಮಾತ್ರಕ್ಕೆ ಬೇರೆ ಊಟ ನೀಡಲು ಆಗಲ್ಲ ಎಂದು ಖಾರವಾಗಿ ತಿಳಿಸಿತು. … Continue reading ‘ಸೆಲೆಬ್ರಿಟಿ ಆದ ಮಾತ್ರಕ್ಕೆ ಬೇರೆ ಊಟ ನೀಡಲು ಆಗಲ್ಲ’ : ಮನೆ ಊಟ ಕೇಳಿದ ದರ್ಶನ್ ಗೆ ಹೈಕೋರ್ಟ್ ತರಾಟೆ