BIGG NEWS : ರಾಜಕೀಯವಾಗಿ ಬೆಳೆಯುತ್ತಿದ್ದ’ ನನ್ನ ಮಗನ ಸಾವಿಗೆ ನ್ಯಾಯಬೇಕು ‘ : ಮೃತ ಚಂದ್ರಶೇಖರ್ ‘ತಾಯಿ ಕಣ್ಣೀರ ಮಾತು ‘

ದಾವಣಗೆರೆ: ರಾಜಕೀಯವಾಗಿ ಬೆಳೆಯುತ್ತಿದ್ದ’ ನನ್ನ ಮಗನ ಸಾವಿಗೆ ನ್ಯಾಯಬೇಕು ಎಂದು ಮೃತ ಚಂದ್ರಶೇಖರ್ (Chandrashekhar) ತಾಯಿ ಅನಿತಾ ಕಣ್ಣೀರಾಕಿದ್ದಾರೆ. BIGG NEWS : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ನವೆಂಬರ್ 11ರಂದು ‘`ದಾಹಮುಕ್ತ ಕರ್ನಾಟಕ’ಯೋಜನೆಗೆ ಪ್ರಧಾನಿ ಮೋದಿ ಚಾಲನೆ ಮಾಧ್ಯಮಗಳೊಂದಿಗೆ ಜೊತೆ ಮಾತನಾಡಿದ ಅವರು, ನನ್ನ ಮಗನಿಗೆ ಏನು ಮಾಡಿದ್ರೋ ಗೊತ್ತಿಲ್ಲ. ಜೀವಂತವಾಗಿ ಮಗನ ಮುಖವನ್ನ ನಾನು ಮತ್ತು ನನ್ನ ಪತಿ ಸಹ ನೋಡಲಿಲ್ಲ. ಕೊನೆಗೆ ಏನಾಯಿತು ಗೊತ್ತಾಗಲಿಲ್ಲ. ರಾಜಕೀಯವಾಗಿ ಬೆಳೆಯುತ್ತಿದ್ದ ಸಾವಿಗೆ ನ್ಯಾಯ ಬೇಕು … Continue reading BIGG NEWS : ರಾಜಕೀಯವಾಗಿ ಬೆಳೆಯುತ್ತಿದ್ದ’ ನನ್ನ ಮಗನ ಸಾವಿಗೆ ನ್ಯಾಯಬೇಕು ‘ : ಮೃತ ಚಂದ್ರಶೇಖರ್ ‘ತಾಯಿ ಕಣ್ಣೀರ ಮಾತು ‘