Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

09/12/2025 10:28 AM

BREAKING: IPL 2026 ರ ಅಂತಿಮ ಹರಾಜನ್ನು ಬಿಡುಗಡೆ ಮಾಡಿದ BCCI

09/12/2025 10:22 AM

ಡಿಸಿಎಂ ಡಿಕೆ ಶಿವಕುಮಾರ್ ಎಲ್ಲೂ ನಾನು ‘CM’ ಆಗಬೇಕೆಂದು ಹೇಳಿಕೊಂಡಿಲ್ಲ : MLC ಚೆನ್ನಾರಾಜ್ ಹಟ್ಟಿಹೊಳಿ ಹೇಳಿಕೆ

09/12/2025 10:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯಗೆ ಒಳ ಮೀಸಲಾತಿ ಕುರಿತು ‘ಮಧ್ಯಂತರ ವರದಿ’ ಸಲ್ಲಿಸಿದ ನ್ಯಾ.ನಾಗಮೋಹನ ದಾಸ್
KARNATAKA

ಸಿಎಂ ಸಿದ್ಧರಾಮಯ್ಯಗೆ ಒಳ ಮೀಸಲಾತಿ ಕುರಿತು ‘ಮಧ್ಯಂತರ ವರದಿ’ ಸಲ್ಲಿಸಿದ ನ್ಯಾ.ನಾಗಮೋಹನ ದಾಸ್

By kannadanewsnow0927/03/2025 2:59 PM

ಬೆಂಗಳೂರು: ಕರ್ನಾಟಕದ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು, ಸಿಎಂ ಸಿದ್ಧರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ್ತ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರು, ಎಸ್ಸಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ತಮ್ಮ ಮಧ್ಯಂತರ ವರದಿಯನ್ನು ಸಲ್ಲಿಸಿದರು.

ಮಧ್ಯಂತರ ವರದಿಯ ಶಿಫಾರಸ್ಸುಗಳು ಏನು.?

  • ರಾಜ್ಯದಲ್ಲಿ ಎಸ್ಸಿಯಲ್ಲಿರುವಂತ ಉಪ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದಂತ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಲು ಶಿಫಾರಸ್ಸು.
  • ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳ ವೈಜ್ಞಾನಿಕ ಸಮೀಕ್ಷೆಯನ್ನು ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿನಗಳಲ್ಲಿ ಹೊಸದಾದ ಸಮೀಕ್ಷೆ ಮಾಡಬಹುದು ಎಂಬುದಾಗಿ ತಜ್ಞರ ಅಭಿಪ್ರಾಯ.
  • ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವಂತ ಪ್ರಶ್ನಾವಳಿ ತಯಾರಿಸಲು ಶಿಫಾರಸ್ಸು
  • ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣದ ಕುರಿತು ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು. ಸಿಬ್ಬಂದಿಗೆ ತರಬೇತಿ, ಅಗತ್ಯ ಸಂಪನ್ಮೂಲ ಕ್ರೂಢೀಕರಣದ ಬಗ್ಗೆಯೂ ಶಿಫಾರಸ್ಸು
  • ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಸಿರುವಂತ ಮಾನದಂಡಗಳ ಅನುಸಾರ ಎಸ್ಸಿ ಉಪಜಾತಿಗಳ ವರ್ಗೀಕರಣ ಮಾಡಿ, ಮೀಸಲಾತಿ ಪ್ರಮಾಣಕ್ಕೆ ಆದ್ಯತೆ ನೀಡಲು ಶಿಫಾರಸ್ಸು

BIG NEWS: ನಾಳೆಯಿಂದ ನಂದಿನಿ ಹಾಲಿನ ದರ 2 ರೂ ಹೆಚ್ಚಳ: ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ | Nandini Milk Price Hike

BREAKING : ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ | WATCH VIDEO

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

09/12/2025 10:28 AM1 Min Read

ಡಿಸಿಎಂ ಡಿಕೆ ಶಿವಕುಮಾರ್ ಎಲ್ಲೂ ನಾನು ‘CM’ ಆಗಬೇಕೆಂದು ಹೇಳಿಕೊಂಡಿಲ್ಲ : MLC ಚೆನ್ನಾರಾಜ್ ಹಟ್ಟಿಹೊಳಿ ಹೇಳಿಕೆ

09/12/2025 10:21 AM1 Min Read

BREAKING : ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿ ‘CM’ ಎಂದು ಪೋಸ್ಟ್ ಹಾಕಿದ MLC ಚೆನ್ನರಾಜ ಹಟ್ಟಿಹೊಳಿ!

09/12/2025 10:13 AM1 Min Read
Recent News

BREAKING : ಬೆಂಗಳೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

09/12/2025 10:28 AM

BREAKING: IPL 2026 ರ ಅಂತಿಮ ಹರಾಜನ್ನು ಬಿಡುಗಡೆ ಮಾಡಿದ BCCI

09/12/2025 10:22 AM

ಡಿಸಿಎಂ ಡಿಕೆ ಶಿವಕುಮಾರ್ ಎಲ್ಲೂ ನಾನು ‘CM’ ಆಗಬೇಕೆಂದು ಹೇಳಿಕೊಂಡಿಲ್ಲ : MLC ಚೆನ್ನಾರಾಜ್ ಹಟ್ಟಿಹೊಳಿ ಹೇಳಿಕೆ

09/12/2025 10:21 AM

BREAKING: ಬೆಂಗಳೂರು ಮತ್ತು ಹೈದರಾಬಾದ್ ನಿಂದ 180 ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

09/12/2025 10:15 AM
State News
KARNATAKA

BREAKING : ಬೆಂಗಳೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

By kannadanewsnow0509/12/2025 10:28 AM KARNATAKA 1 Min Read

ಬೆಂಗಳೂರು : ಇಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಲೋಕಾಯುಕ್ತ ಏಕಾಏಕಿ ದಾಳಿ ನಡೆಸಿತು ಬೆಂಗಳೂರಿನ ವಸಂತನಗರದಲ್ಲಿರುವ ಕಚೇರಿಯಲ್ಲಿ…

ಡಿಸಿಎಂ ಡಿಕೆ ಶಿವಕುಮಾರ್ ಎಲ್ಲೂ ನಾನು ‘CM’ ಆಗಬೇಕೆಂದು ಹೇಳಿಕೊಂಡಿಲ್ಲ : MLC ಚೆನ್ನಾರಾಜ್ ಹಟ್ಟಿಹೊಳಿ ಹೇಳಿಕೆ

09/12/2025 10:21 AM

BREAKING : ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿ ‘CM’ ಎಂದು ಪೋಸ್ಟ್ ಹಾಕಿದ MLC ಚೆನ್ನರಾಜ ಹಟ್ಟಿಹೊಳಿ!

09/12/2025 10:13 AM

SHOCKING : ಮೊಬೈಲ್ ನಲ್ಲಿ ಹೆಚ್ಚು ಮಾತಾಡಿದ್ದಕ್ಕೆ ಚಾಕುವಿನಿಂದ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

09/12/2025 10:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.