Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

03/10/2025 6:12 AM

ರಾಜ್ಯದಲ್ಲಿ ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

03/10/2025 6:08 AM

ರಾಜ್ಯದಲ್ಲಿ `ಜ್ಯೋತಿ ಸಂಜೀವಿನಿ ಯೋಜನೆ’ ಸ್ಥಗಿತ : ಸರ್ಕಾರದಿಂದ ಮಹತ್ವದ ಆದೇಶ

03/10/2025 5:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `ಜ್ಯೋತಿ ಸಂಜೀವಿನಿ ಯೋಜನೆ’ ಸ್ಥಗಿತ : ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದಲ್ಲಿ `ಜ್ಯೋತಿ ಸಂಜೀವಿನಿ ಯೋಜನೆ’ ಸ್ಥಗಿತ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5703/10/2025 5:55 AM

ಬೆಂಗಳೂರು : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಿದ್ದು, ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರಿಗೆ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉಲ್ಲೇಖಿತ (2) ರನ್ವಯ ಅಕ್ಟೋಬರ್ 01. 2025 ಜಾರಿಗೊಳಿಸಲು ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬಂದ ದಿನಾಂಕದಿಂದ ಪ್ರಸ್ತುತ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳ್ಳುವುದು ಎಂದು ಸರ್ಕಾರವು ಆದೇಶಿಸಲಾಗಿದೆ. ಅದರಂತೆ ನೊಂದಾಯಿತ ಆಸ್ಪತ್ರೆಗಳಿಗೆ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ.

1. ಆಸ್ಪತ್ರೆಗಳು ಈಗಾಗಲೇ ಒಡಂಬಡಿಕೆ (MoU) ಸಲ್ಲಿಸಿರುವ ಹಾಗೂ ಅನುಮೋದನೆಗೊಂಡಿರುವ ಆಸ್ಪತ್ರೆಗಳಲ್ಲಿ KASS ಫಲಾನುಭವಿಗಳಿಗೆ ನಗದು ರಹಿತ ಚಿಕಿತ್ಸೆಯನ್ನು ನೀಡುವುದು.

2. KASS ಯೋಜನೆಯಡಿಯಲ್ಲಿ ನೊಂದಾಯಿಸಲ್ಪಟ್ಟ ಫಲಾನುಭವಿಗಳಿಗೆ ಮಾತ್ರ ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರೋಗಿಗೆ ಚಿಕಿತ್ಸೆಯನ್ನು ನೀಡಿ KASS ಯೋಜನೆಯಡಿಯಲ್ಲಿ ನೊಂದಾವಣೆ ಮಾಡಿಕೊಳ್ಳಲು 48 ಗಂಟೆಗಳ ಕಾಲಾವಕಾಶ ಕಲ್ಪಿಸಿಕೊಡುವುದು. ಒಂದು ವೇಳೆ 48 ಗಂಟೆಗಳಲ್ಲಿ ನೊಂದಣಿ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಯೋಜನೆಯಡಿಯಲ್ಲಿ ಪರಿಗಣಿಸದೇ ಇರುವುದು.

3. ಸು.ಆ.ಸು.ಟ ತಂತ್ರಾಂಶ ಹಾಗೂ Workflow ಕರ್ನಾಟಕ ಆರೋಗ್ಯ ಸಂಜೀವಿನಿ तं . (https://sast.karnataka.gov.in)

4. ದಿನಾಂಕ: 01.10.2025 ರಿಂದ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನಗದು ರಹಿತ ಚಿಕಿತ್ಸೆಗೆ ಸಂಬಂಧಿಸಿದಂತೆ Pre-authorization ಸಲ್ಲಿಸಲು ಅನುಮತಿಸಲಾಗಿದೆ. ಅದರಂತೆ ಚಿಕಿತ್ಸೆ ಪಡೆದಂತಹ (Discharge) ಕ್ರೈಮ್ ಗಳನ್ನು 15 ದಿನಗಳೊಳಗಾಗಿ ನಿಗದಿತ ನಮೂನೆಯಲ್ಲಿ ಸಲ್ಲಿಸುವುದು.

5. Pre-authorization ಸಲ್ಲಿಕೆಯನ್ನು ಫಲಾನುಭವಿಯು ದಾಖಲಾದ 24 ಗಂಟೆಗಳೊಳಗಾಗಿ ಸಲ್ಲಿಸುವುದು ಹಾಗೂ ಯಾವುದೇ ಹೆಚ್ಚಿನ ಮಾಹಿತಿ ನಿರೀಕ್ಷಿದಲ್ಲಿ (NMI) 48 ಗಂಟೆಗಳೊಳಗಾಗಿ ನೀಡುವುದು.

6. KASS ಫಲಾನುಭವಿಗಳಿಗೆ ಯಾವುದೇ ನಿರ್ದೇಶನ ಪತ್ರವಿಲ್ಲದೇ (Referral) ಹಾಗೂ ಪ್ಯಾಕೇಜ್ ದರದಲ್ಲಿ ಯಾವುದೇ ಹೊರಮಿತಿ ಇಲ್ಲದೇ ಚಿಕಿತ್ಸೆಯನ್ನು ನೀಡಲು ಅನುಮತಿಸಲಾಗಿದೆ.

7. ಯೋಜನೆಯಡಿಯಲ್ಲಿ ಸುಮಾರು 2000 ಚಿಕಿತ್ಸಾ ವಿಧಾನಗಳನ್ನು ನಿಗದಿಪಡಿಸಿದ್ದು ಚಿಕಿತ್ಸಾ ವಿಧಾನಗಳ ದರಗಳ ಜೊತೆಯಲ್ಲಿ ನಿಗದಿಪಡಿಸಿದ Implant ದರಗಳನ್ನು ಮರುಪಾವತಿಸಲಾಗುವುದು.

8. ಪ್ಯಾಕೇಜ್‌ನಲ್ಲಿ ಒಳಪಡದ Un-specified surgical procedure ಗಳನ್ನು ಪೂರ್ವಾನುಮತಿಯೊಂದಿಗೆ ಚಿಕಿತ್ಸೆ ನೀಡಲು ಅನುಮತಿಸಲಾಗಿದೆ. Un-specified ಪ್ಯಾಕೇಜ್ ದರಗಳನ್ನು ವೈದ್ಯಕೀಯ ಪರಿಣಿತರ ತಂಡ ನಿರ್ಧರಿಸಲಾಗುವುದು.

9. ಫಲಾನುಭವಿಗಳಿಗೆ ಚಿಕಿತ್ಸಾ ದರಗಳನ್ನು ನೌಕರರ ವರ್ಗದ ಅನುಸಾರವಾಗಿ ನಿಗದಿಪಡಿಸಲಾಗಿದ್ದು ಅದರಂತೆ ಅನುಸರಿಸುವುದು.

10. NABH, JCI ನಿಂದ ಮಾನ್ಯತೆ ಪಡೆದ ಆಸ್ಪತ್ರೆಗಳಿಗೆ ಶೇ.15 % ರಷ್ಟು ಹೆಚ್ಚಿನ ಪ್ರೋತ್ಸಾಹಧನ ನೀಡಲಾಗುವುದು.

11. ಯೋಜನೆಗೆ ಒಳಪಡದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರಿಗೆ ವೈದ್ಯಕೀಯ ಹಾಜರಾತಿ ನಿಯಮಗಳನ್ವಯ ವೈದ್ಯಕೀಯ ವೆಚ್ಚದ ಮರುಪಾವತಿ ನಿಯಮ ಆರು ತಿಂಗಳು ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನಿಯಮಾನುಸಾರ ಚಾಲ್ತಿಯಲ್ಲಿರುತ್ತದೆ.

12. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬಂದ ದಿನಾಂಕ: ಅಕ್ಟೋಬರ್ 01,2025 ರಿಂದ ಪ್ರಸ್ತುತ ಜಾರಿಯಲ್ಲಿರುವ ‘ಜ್ಯೋತಿ ಸಂಜೀವಿನಿ” ಯೋಜನೆಯು ಸ್ಥಗಿತಗೊಳಿಸಲಾಗುವುದು. ಅದರಂತೆ ಜ್ಯೋತಿ ಸಂಜೀವಿನಿ ಯೋಜನೆಯಡಿಯಲ್ಲಿ ದಾಖಲಾದ. ಫಲಾನುಭವಿಗಳಿಗೆ ಚಿಕಿತ್ಸೆಯನ್ನು ಪೂರ್ಣಗೊಳಿಸುವುದು ಹಾಗೂ ಯಾವುದೇ ಹೊಸ ದಾಖಲೆಗಳನ್ನು ನೊಂದಾಯಿಸಿಕೊಳ್ಳಬಾರದು.

13. ಯಾವುದೇ Pre-auth ಮತ್ತು Claim ಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗಾಗಿ ಡಾ.ರಕ್ಷಿತ್ -9945310524 ಹಾಗೂ ಡಾ. ಆನಂದ ಆಳ್ವಾರ್ – 9448457295 ರವನ್ನು ಸಂಪರ್ಕಿಸಬಹುದು.

`Jyoti Sanjeevini Yojana' suspended in the state: Important order from the government
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

03/10/2025 6:12 AM2 Mins Read

ರಾಜ್ಯದಲ್ಲಿ ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

03/10/2025 6:08 AM1 Min Read

2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ, ಲೇಖಕ ಡಾ.ರಾಮಚಂದ್ರ ಗುಹಾ ಆಯ್ಕೆ

01/10/2025 10:02 PM2 Mins Read
Recent News

ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

03/10/2025 6:12 AM

ರಾಜ್ಯದಲ್ಲಿ ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

03/10/2025 6:08 AM

ರಾಜ್ಯದಲ್ಲಿ `ಜ್ಯೋತಿ ಸಂಜೀವಿನಿ ಯೋಜನೆ’ ಸ್ಥಗಿತ : ಸರ್ಕಾರದಿಂದ ಮಹತ್ವದ ಆದೇಶ

03/10/2025 5:55 AM

ಮೊಬೈಲ್ `EMI’ ಕಟ್ಟದಿದ್ದರೆ ಇನ್ಮುಂದೆ `ಫೋನ್’ ಲಾಕ್ : `RBI’ ಹೊಸ ರೂಲ್ಸ್

03/10/2025 5:49 AM
State News
KARNATAKA

ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5703/10/2025 6:12 AM KARNATAKA 2 Mins Read

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗಿರುವ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ / ನೌಕರರು…

ರಾಜ್ಯದಲ್ಲಿ ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ : CM ಸಿದ್ದರಾಮಯ್ಯ ಘೋಷಣೆ

03/10/2025 6:08 AM

ರಾಜ್ಯದಲ್ಲಿ `ಜ್ಯೋತಿ ಸಂಜೀವಿನಿ ಯೋಜನೆ’ ಸ್ಥಗಿತ : ಸರ್ಕಾರದಿಂದ ಮಹತ್ವದ ಆದೇಶ

03/10/2025 5:55 AM

2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ, ಲೇಖಕ ಡಾ.ರಾಮಚಂದ್ರ ಗುಹಾ ಆಯ್ಕೆ

01/10/2025 10:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.