BIGG NEWS: ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಕೆ.ಬಿ ಕೋಳಿವಾಡ; ಆಡಿಯೋ ವೈರಲ್‌

ಹಾವೇರಿ: ಜಿಲ್ಲೆಯ ರಾಣಿಬೆನ್ನೂರು ಮಾಜಿ ಶಾಸಕ ಕೆ.ಬಿ ಕೋಳಿವಾಡ ಅವರಿಗೆ ಫೋನ್‌ ಮಾಡಿ ವ್ಯಕ್ತಿಯೊಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಹೂವು ಹಾಕಲು ಬರೋಕೆ ಹೇಳಿದ್ದಾರೆ. ಈ ವೇಳೆ ಕೆ.ಬಿ ಕೋಳಿವಾಡ ಅವರು ರೈತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. BIGG NEWS: ರಮೇಶ್‌ ಜಾರಕಿಹೊಳಿಗೆ ಒಂದು ಕಾನೂನು? ಮುರುಘಾ ಶ್ರೀಗಳಿಗೆ ಅವರಿಗೆ ಒಂದು ಕಾನೂನಾ..?- ಬೇಳೂರು ಗೋಪಾಲಕೃಷ್ಣ ಪ್ರಶ್ನೆ   ಅವಾಚ್ಯ ಶಬ್ಧಗಳನ್ನು ಕೂಡ ಬಳಸಿದ್ದಾರೆ. ಸದ್ಯ ಈ ಆಡಿಯೋ ಸಾಮಾಜಿಕ ಜಾಲತಾಣ ಸಿಕ್ಕಾಪಟ್ಟೆ ವೈರಲ್‌ … Continue reading BIGG NEWS: ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಕೆ.ಬಿ ಕೋಳಿವಾಡ; ಆಡಿಯೋ ವೈರಲ್‌