BJP Karnataka: ಕೆ.ಜೆ.ಜಾರ್ಜ್ ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು – ಬಿಜೆಪಿ

ಬೆಂಗಳೂರು: ಕೆ.ಜೆ.ಜಾರ್ಜ್ ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು. ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದಾಗ ನಾಗರಿಕರ ವಿರುದ್ಧ ತೆರಿಗೆ ವಂಚನೆ ಪ್ರಕರಣ ದಾಖಲಿಸುವಂತೆ ಬಿಬಿಎಂಪಿಗೆ ( BBMP ) ಆದೇಶಿಸಿದ್ದರು. ಆದರೆ ತಮ್ಮ ಸ್ವಂತ‌ ಕಂಪನಿ ಎಂಬೆಸಿ ತೆರಿಗೆ ಬಾಕಿ ಇಟ್ಟುಕೊಂಡಿದ್ದರು ಎಂಬುದಾಗಿ ಬಿಜೆಪಿ ( BJP Karnataka ) ವಾಗ್ದಾಳಿ ನಡೆಸಿದೆ. ಕೆ.ಜೆ.ಜಾರ್ಜ್ ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು. ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದಾಗ ನಾಗರಿಕರ ವಿರುದ್ಧ ತೆರಿಗೆ ವಂಚನೆ ಪ್ರಕರಣ … Continue reading BJP Karnataka: ಕೆ.ಜೆ.ಜಾರ್ಜ್ ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು – ಬಿಜೆಪಿ