‘ನೈರುತ್ಯ ಶಿಕ್ಷಕರ ಕ್ಷೇತ್ರ’ದ ಅಭ್ಯರ್ಥಿಯಾಗಿ ‘ಕೆ.ಕೆ ಮಂಜುನಾಥ್ ಕುಮಾರ್’ ನಾಮಪತ್ರ ಸಲ್ಲಿಕೆ

ಮೈಸೂರು: ವಿಧಾನಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ ಮಂಜುನಾಥ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್.3ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆ.ಕೆ ಮಂಜುನಾಥ್ ಕುಮಾರ್ ಗುರುವಾರದಂದು ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದಂತ ಅವರು ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾಗುವ ಮೂಲಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಕಳೆದ ಅವಧಿಯಲ್ಲಿ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜನಪ್ರತಿನಿಧಿಗಳು ಶಿಕ್ಷಕರ … Continue reading ‘ನೈರುತ್ಯ ಶಿಕ್ಷಕರ ಕ್ಷೇತ್ರ’ದ ಅಭ್ಯರ್ಥಿಯಾಗಿ ‘ಕೆ.ಕೆ ಮಂಜುನಾಥ್ ಕುಮಾರ್’ ನಾಮಪತ್ರ ಸಲ್ಲಿಕೆ